AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ

Accident : ಎಷ್ಟು ಎಚ್ಚರವಾಗಿದ್ದರೂ ಅಪಘಾತ ಎನ್ನುವುದು ಸಂಭವಿಸಿಯೇ ಬಿಡುತ್ತದೆ. ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಈ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ. ಮಹಿಳೆಯ ಪರಿಸ್ಥಿತಿ ಏನಾಯಿತೆಂದು ತಿಳಿದುಬಂದಿಲ್ಲ.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ
ಕಾರಿನ ಬಾಗಿಲಿಗೆ ದ್ವಿಚಕ್ರವಾಹನದಲ್ಲಿ ಬಂದ ಮಹಿಳೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಕ್ಷಣ
TV9 Web
| Edited By: ಶ್ರೀದೇವಿ ಕಳಸದ|

Updated on:Oct 11, 2022 | 1:26 PM

Share

Viral Video : ನಿಂತಿರುವ ಕಾರಿನ ಬಾಗಿಲು ತೆರೆಯುವುದಕ್ಕೂ ದ್ವಿಚಕ್ರವಾಹನದಲ್ಲಿ ಮಹಿಳೆಯೊಬ್ಬಳು ಬರುವುದಕ್ಕೂ ಚಾಟಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲಿಗೆ ಢಿಕ್ಕಿ ಹೊಡೆದಾಗ ಮಹಿಳೆ ರಸ್ತೆಗೆ ಬೀಳುತ್ತಾಳೆ. ಆಗ ಹಿಂದಿನಿಂದ ಬಂದ ಕಾರು ಆಕೆಯ ಮೇಲೆ ಹಾಯುತ್ತದೆ. ಆಕೆಯ ಪರಿಸ್ಥಿತಿ ಏನಾಯಿತು ಎನ್ನುವುದು ಈತನಕ ತಿಳಿದು ಬಂದಿಲ್ಲ. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರವು ಟ್ವಿಟರ್​ನಲ್ಲಿ ಹಂಚಿಕೊಂಡ ನಂತರ 48,500ರಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಸಂಚಾರಿ ಪೊಲೀಸರ ನಿರ್ಲಕ್ಷ್ಯ ಮತ್ತು ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣ ಎಂದು ಬಹುಪಾಲು ನೆಟ್ಟಿಗರು ಆರೋಪಿಸಲಾರಂಭಿಸಿದ್ದಾರೆ.

ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ಸಾರ್ವಜನಿಕ ರಸ್ತೆಗಳಲ್ಲಿ ನಿಮ್ಮ ಕಾರಿನ ಬಾಗಿಲನ್ನು ತೆರೆಯುವ ಮೊದಲು ಪಕ್ಕದಲ್ಲಿರುವ ಕನ್ನಡಿಯನ್ನು ಗಮನಿಸಿ. ಹಿಂದಿನಿಂದ ಯಾವುದಾದರೂ ವಾಹನ ಬರುತ್ತಿದೆಯೇ ಎಂಬುದನ್ನು ಪರೀಕ್ಷಿಸಿ ಅಪಘಾತ ಸಂಭವಿಸದಂತೆ ಕಾಳಜಿ ವಹಿಸಿ’ ಎಂಬ ನೋಟ್​ ಈ ವಿಡಿಯೋಗಿದೆ.

ಅಪಘಾತಕ್ಕೊಳಗಾದ ಮಹಿಳೆಯ ಪರಿಸ್ಥಿತಿ ಏನಾಗಿದೆ ಮತ್ತು ಕಾರ್ ಪಾರ್ಕ್ ಮಾಡಿದ ಮಾಲೀಕರ ವಿರುದ್ಧ ಪೊಲೀಸ್​ ಕ್ರಮ ಕೈಗೊಂಡಿದ್ದಾರೆಯೇ ಎನ್ನುವುದು ಈತನಕ ತಿಳಿದುಬಂದಿಲ್ಲ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Tue, 11 October 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು