AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು

ಮನುಷ್ಯರೇ ಆಗಿರಲಿ, ಪ್ರಾಣಿಗಳೇ ಆಗಿರಲಿ, ತಾಯಿ ಪ್ರೀತಿಯೇ ಹಾಗೆ ಪರಿಶುದ್ಧವಾದದ್ದು. ಆ ಪ್ರೀತಿಯೂ ಯಾವತ್ತೂ ಬದಲಾಗಲ್ಲ. ಈ ಪ್ರಾಣಿಗಳು ತಮ್ಮ ಕಂದಮ್ಮವನ್ನು ಮುದ್ದಿಸುವ ಕಾಳಜಿವಹಿಸುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಹಸುವೊಂದು ಕರುವನ್ನು ಕಂಡೊಡನೆ ಓಡೋಡಿ ಬಂದಿರುವ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Feb 18, 2026 | 5:49 PM

Share

ತಾಯಿ (mother) ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಮಕ್ಕಳು ಎದೆಯೆತ್ತರಕ್ಕೆ ಬೆಳೆದು ನಿಂತರೂ ಮಗುವಿನಂತೆ ಮುದ್ದಿಸುತ್ತಾಳೆ. ಮಾತು ಬಾರದ ಪ್ರಾಣಿಗಳು ಹಾಗೆಯೇ, ತನ್ನ ಕಂದಮ್ಮಗಳನ್ನು ತಪ್ಪು ಮಾಡಿದರೆ ತನ್ನದೇ ರೀತಿ ದಂಡಿಸಿ, ಪ್ರೀತಿಯಿಂದ ಮುದ್ದಿಸುತ್ತವೆ ಹಾಗೂ ಕಾಳಜಿ ವಹಿಸುತ್ತವೆ. ಇದೀಗ ತಾಯಿಯ ಪರಿಶುದ್ಧ ಪ್ರೀತಿಗೆ ಸಾಕ್ಷಿಯಾಗಿದೆ ಈ ದೃಶ್ಯ. ಕರುವನ್ನು (calf) ಕಂಡೊಡನೆ ಹಸುವೊಂದು ಓಡೋಡಿ ಬಂದು ಪ್ರೀತಿಯಿಂದ ಮುದ್ದಿಸಿದೆ. ವೈರಲ್ ಆಗಿರುವ ಈ ವಿಡಿಯೋ ನೋಡಿದ ನೆಟ್ಟಿಗರ ಕಣ್ಣು ತುಂಬಿ ಬಂದಿದೆ.

ಪವನ್ ಕುರುಬ (Pavan kuruba) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ತಾಯಿಯ ಪರಿಶುದ್ಧ ಪ್ರೀತಿಯನ್ನು ಸಾರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹಸುವೊಂದು ಕರುವನ್ನು ಕಂಡೊಡನೆ ಓಡೋಡಿ ಬಂದಿದೆ. ಆ ಬಳಿಕ  ಹಸುವು ಕರುವನ್ನು ಮುದ್ದಿಸುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮನೆ ಒಡತಿಯ ಮಾತು ಕೇಳಿ ಕರುವನ್ನು ಮುದ್ದಿಸಿದ ಹಸು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ ಬೆಲೆ ಕಟ್ಟಲಾಗದ ಪ್ರೀತಿ ಎಂದಿದ್ದಾರೆ. ಇನ್ನೊಬ್ಬರು, ಹೆತ್ತ ಕರುಳು ಎಂದರೆ, ಮತ್ತೊಬ್ಬರು ಬ್ಯೂಟಿಫುಲ್ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 am, Wed, 18 February 26

Follow Us
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!