AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು

ಮನುಷ್ಯರೇ ಆಗಿರಲಿ, ಪ್ರಾಣಿಗಳೇ ಆಗಿರಲಿ, ತಾಯಿ ಪ್ರೀತಿಯೇ ಹಾಗೆ ಪರಿಶುದ್ಧವಾದದ್ದು. ಆ ಪ್ರೀತಿಯೂ ಯಾವತ್ತೂ ಬದಲಾಗಲ್ಲ. ಈ ಪ್ರಾಣಿಗಳು ತಮ್ಮ ಕಂದಮ್ಮವನ್ನು ಮುದ್ದಿಸುವ ಕಾಳಜಿವಹಿಸುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಹಸುವೊಂದು ಕರುವನ್ನು ಕಂಡೊಡನೆ ಓಡೋಡಿ ಬಂದಿರುವ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Feb 18, 2026 | 5:49 PM

Share

ತಾಯಿ (mother) ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಮಕ್ಕಳು ಎದೆಯೆತ್ತರಕ್ಕೆ ಬೆಳೆದು ನಿಂತರೂ ಮಗುವಿನಂತೆ ಮುದ್ದಿಸುತ್ತಾಳೆ. ಮಾತು ಬಾರದ ಪ್ರಾಣಿಗಳು ಹಾಗೆಯೇ, ತನ್ನ ಕಂದಮ್ಮಗಳನ್ನು ತಪ್ಪು ಮಾಡಿದರೆ ತನ್ನದೇ ರೀತಿ ದಂಡಿಸಿ, ಪ್ರೀತಿಯಿಂದ ಮುದ್ದಿಸುತ್ತವೆ ಹಾಗೂ ಕಾಳಜಿ ವಹಿಸುತ್ತವೆ. ಇದೀಗ ತಾಯಿಯ ಪರಿಶುದ್ಧ ಪ್ರೀತಿಗೆ ಸಾಕ್ಷಿಯಾಗಿದೆ ಈ ದೃಶ್ಯ. ಕರುವನ್ನು (calf) ಕಂಡೊಡನೆ ಹಸುವೊಂದು ಓಡೋಡಿ ಬಂದು ಪ್ರೀತಿಯಿಂದ ಮುದ್ದಿಸಿದೆ. ವೈರಲ್ ಆಗಿರುವ ಈ ವಿಡಿಯೋ ನೋಡಿದ ನೆಟ್ಟಿಗರ ಕಣ್ಣು ತುಂಬಿ ಬಂದಿದೆ.

ಪವನ್ ಕುರುಬ (Pavan kuruba) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ತಾಯಿಯ ಪರಿಶುದ್ಧ ಪ್ರೀತಿಯನ್ನು ಸಾರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹಸುವೊಂದು ಕರುವನ್ನು ಕಂಡೊಡನೆ ಓಡೋಡಿ ಬಂದಿದೆ. ಆ ಬಳಿಕ  ಹಸುವು ಕರುವನ್ನು ಮುದ್ದಿಸುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮನೆ ಒಡತಿಯ ಮಾತು ಕೇಳಿ ಕರುವನ್ನು ಮುದ್ದಿಸಿದ ಹಸು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ ಬೆಲೆ ಕಟ್ಟಲಾಗದ ಪ್ರೀತಿ ಎಂದಿದ್ದಾರೆ. ಇನ್ನೊಬ್ಬರು, ಹೆತ್ತ ಕರುಳು ಎಂದರೆ, ಮತ್ತೊಬ್ಬರು ಬ್ಯೂಟಿಫುಲ್ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 am, Wed, 18 February 26

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ