AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಬಹುಬೇಗನೆ ನೆಟ್ಟಿಗರ ಗಮನ ಸೆಳೆಯುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಶಂಖನಾದ ಕೇಳುತ್ತಿದ್ದಂತೆ ಗೋಶಾಲೆಗೆ ಹಸುಗಳು ಓಡೋಡಿ ಬಂದಿವೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಬೆರಗಾಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು
ವೈರಲ್ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 24, 2026 | 3:22 PM

Share

ಪ್ರಾಣಿಗಳೇ (animals) ಗುಣದಲಿ ಮೇಲು ಎನ್ನುವ ಮಾತಿದೆ. ಹೀಗಾಗಿ ಈ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕರಿಗೆ ವಿಧೇಯವಾಗಿರುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ ಗೋಶಾಲೆಗೆಯತ್ತ ಹಸು (cow) ಸೇರಿದಂತೆ ಹೋರಿಗಳು ಓಡಿ ಹೋಗಿವೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಈ ದೃಶ್ಯ ನೋಡಿ ಅಚ್ಚರಿ ವ್ಯಕ್ತ ಪಡಿಸಿದ್ದಾರೆ.

ದೀಪಕ್ (Deepak) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಸುಗಳು ಸೇರಿದಂತೆ ಹೋರಿಗಳು ಮೇಯುತ್ತಿವೆ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ ಹಸು, ಹೋರಿಗಳು ಗೋಶಾಲೆಯತ್ತ ಓಡಿ ಹೋಗುತ್ತಿರುವ ದೃಶ್ಯವನ್ನು ನೀವಿಲ್ಲಿ ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಶಂಖನಾದಕ್ಕೆ ಇರುವ ಶಕ್ತಿ ಅಂತಹದ್ದು ಎಂದರೆ, ಮತ್ತೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದಿದ್ದಾರೆ. ಇನ್ನೊಬ್ಬರು, ಸೂಪರ್ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್