AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿರುವ ಕಾರಿನ ಮೇಲೇರಿ ಯುವಕರಿಬ್ಬರ ಡ್ಯಾನ್ಸ್; 20 ಸಾವಿರ ರೂ. ಫೈನ್​ ಹಾಕಿದ ಗಾಜಿಯಾಬಾದ್ ಪೊಲೀಸ್

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರಿಗೆ 20,000 ರೂ. ದಂಡ ವಿಧಿಸಿದ್ದಾರೆ.

ಚಲಿಸುತ್ತಿರುವ ಕಾರಿನ ಮೇಲೇರಿ ಯುವಕರಿಬ್ಬರ ಡ್ಯಾನ್ಸ್; 20 ಸಾವಿರ ರೂ. ಫೈನ್​ ಹಾಕಿದ ಗಾಜಿಯಾಬಾದ್ ಪೊಲೀಸ್
ಡ್ಯಾನ್ಸ್ ಮಾಡುತ್ತಿರುವ ಯುವಕರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 02, 2022 | 3:17 PM

ಹೊಸದಿಲ್ಲಿ : ಯುವಕರ ಗುಂಪೊಂದು ವಾಹನದ ಮೇಲೇರಿ ಡ್ಯಾನ್ಸ್ (Dance) ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ನಂತರ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು ಕಾರಿನ ಮಾಲೀಕರೊಬ್ಬರಿಗೆ 20,000 ರೂ ದಂಡ ವಿಧಿಸಿದ್ದಾರೆ. ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಇಬ್ಬರು ಯುವಕರು ಕುಡಿದವರಾಗಿ ಕಂಡಿದ್ದ, ಕಾರಿನ ಮೇಲೇರಿ ನೃತ್ಯ ಮಾಡುವುದನ್ನು ಕಾಣಬಹುದು. ಇಬ್ಬರು ಯುವಕರು ಕಾರಿನ ಮೇಲಿದ್ದು, ಇನ್ನಿಬ್ಬರು ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ. ಈ ಮಧ್ಯೆ ಘಾಜಿಯಾಬಾದ್‌ನಲ್ಲಿ, ಹುಡುಗರ ಗುಂಪು, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ತಮ್ಮ ಕಾರಿನ ಟಾಪ್​ ಮೇಲೇರಿ ಡ್ಯಾನ್ಸ್ ಮಾಡಿತ್ತಿದ್ದಾರೆ. ಗಾಜಿಯಾಬಾದ್ ಪೊಲೀಸರು ಇವರನ್ನು ಶ್ರೀಘ್ರದಲ್ಲೇ ಲಾಕಪ್​ನಲ್ಲಿ ಹಾಕಿ ತಮ್ಮ ಟ್ಯೂನ್​ಗೆ ಡ್ಯಾನ್ಸ್ ಮಾಡುತ್ತಾರೆಂದು ಭಾವಿಸುತ್ತೇವೆ ಎಂದು ಟ್ವಿಟರ್ ಬಳಕೆದಾರ ಪ್ರಶಾಂತ್ ಕುಮಾರ್ ಘಟನೆಯ ವಿಡಿಯೋವನ್ನು ಪೋಸ್ಟ್ ಮಾಡುವಾಗ ಬರೆದುಕೊಂಡಿದ್ದಾರೆ. ಅವರು ಟ್ವೀಟ್‌ನಲ್ಲಿ ಗಾಜಿಯಾಬಾದ್ ಪೊಲೀಸರನ್ನು ಟ್ಯಾಗ್ ಕೂಡ ಮಾಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರಿಗೆ 20,000 ರೂ. ದಂಡ ವಿಧಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಬಂದ ದೂರಿನನ್ವಯ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ವಾಹನ ಮಾಲೀಕರ ವಿರುದ್ಧ ಒಟ್ಟು 20,000 ರೂ.ಗಳ ಚಲನ್​ನ್ನು ಹಾಕಲಾಗಿದೆ ಎಂದು ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಮತ್ತೊಂದು ಹಾವನ್ನು ಜೀವಂತವಾಗಿ ತಿಂದು ತೇಗಿದ ಕಿಂಗ್ ಕೋಬ್ರಾ; ಇಲ್ಲಿದೆ ವೈರಲ್ ವಿಡಿಯೋ

Viral Video: ಕೋತಿ ಮತ್ತು ಕುರಿಮರಿ ನಡುವೆ ಅವಿನಾಭಾವ ಸಂಬಂಧ; ನೆಟ್ಟಿಗರ ಹೃದಯ ಸ್ಪರ್ಶಿಸಿದ ಮುದ್ದಾದ ಜೋಡಿ

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!