AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ವಿಡಿಯೋ; ಈ ನಾಯಿಗೆ ನಮ್ಮಂತೆ ಕೈಗಳಿದ್ದಿದ್ದರೆ ಇಷ್ಟೊತ್ತಿಗೆ…

Kitten : ಯಾರದು ನೀರಲ್ಲಿ ಈ ಪುಟ್ಟ ಬೆಕ್ಕನ್ನು ಹೀಗೆ ಬಿಟ್ಟುಹೋಗಿರುವುದು? ಎಂದು ನೆಟ್ಟಿಗರು ಕೋಪಗೊಂಡಿದ್ದಾರೆ. ಈ ನಾಯಿಯೋ ಒಂದೇ ಸಮನೇ ಅದನ್ನು ನೀರಿನಿಂದೆತ್ತಲು ನೋಡುತ್ತಿದೆ. ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ.

ವೈರಲ್ ವಿಡಿಯೋ; ಈ ನಾಯಿಗೆ ನಮ್ಮಂತೆ ಕೈಗಳಿದ್ದಿದ್ದರೆ ಇಷ್ಟೊತ್ತಿಗೆ...
ಬಾ ಬೆಕ್ಕುಕೂಸೆ ನನ್ನ ಬಳಿ...
TV9 Web
| Edited By: |

Updated on:May 13, 2023 | 3:23 PM

Share

Viral Video : ನಾಯಿ ಬೆಕ್ಕು ಆಜನ್ಮ ವೈರಿಗಳು ಎನ್ನುವುದನ್ನು ಹೇಗೆ ನಂಬುವುದು ಈ ವಿಡಿಯೋ ನೋಡಿದ ಮೇಲೆ? ಈ ಪುಟ್ಟ ಬೆಕ್ಕು ಅದು ಹೇಗೆ ಇಲ್ಲಿ ನೀರಿನಲ್ಲಿ ಕುಳಿತಿದೆಯೋ ಗೊತ್ತಿಲ್ಲ. ಈ ಮನೆಯ ನಾಯಿ ಅದನ್ನು ಮೈದಡವುತ್ತ ಮಾತನಾಡಿಸುತ್ತಿದೆ. ಆ ಸಿಂಕ್​ನಿಂದ ಅದನ್ನು ಹೊರತೆಗೆಯಲು ಪ್ರಯತ್ನಿಸುತ್ತಿದೆ. ಎಂಥ ಆಪ್ತವಾಗಿದೆಯಲ್ಲ ಈ ವಿಡಿಯೋ. ನೆಟ್ಟಿಗರಲ್ಲಿ ಕೆಲವರು ಮೂಕವಿಸ್ಮಿತರಾಗಿದ್ದಾರೆ ಇನ್ನೂ ಕೆಲವರು ಕುಪಿತಗೊಂಡಿದ್ದಾರೆ.

ಆಯಾ ಪ್ರಾಣಿಗಳ ನಡುವೆ ವೈರತ್ವ ಇದ್ದರೂ ಒಬ್ಬಂಟಿಯಾಗಿರುವ ಮರಿಗಳನ್ನು ನೋಡಿದಾಗ ಅದು ಹೇಗೋ ವಾತ್ಸಲ್ಯ ಉಕ್ಕಿ ಬಂದುಬಿಡುತ್ತದೆ. ಆಗ ತಮ್ಮದೇ ಮರಿ ಎಂಬಂತೆ ಪ್ರೀತಿಸುತ್ತ ಪೋಷಿಸಲು ಶುರು ಮಾಡುತ್ತವೆ. ಮೇಲಿನ ವಿಡಿಯೋ ಇದಕ್ಕೆ ಸಾಕ್ಷಿ. ಈ ವಿಡಿಯೋ ಅನ್ನು ಸುಮಾರು 30,000 ಜನರು ವೀಕ್ಷಿಸಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ಧಾರೆ.

ಇದನ್ನೂ ಓದಿ : ಮೇಆಂವೂ? ಲಗೇಜಿನೊಳಗೆ ಬೆಕ್ಕು; ನ್ಯೂಯಾರ್ಕ್​ ಏರ್​ಪೋರ್ಟ್​ನಲ್ಲಿ ನಡೆದ ಅಚ್ಚರಿಯ ಘಟನೆ

ಎಷ್ಟೊಂದು ಮೆಲ್ಲನೇ ಅದರ ನೆತ್ತಿಯನ್ನು ಮುಟ್ಟುತ್ತಿದೆ ನೋಡಿ ಆ ನಾಯಿ ಎಂದಿದ್ದಾರೆ ಒಬ್ಬರು. ಛೆ! ಈ ಪುಟಾಣಿಯನ್ನು ನೀರಿನಲ್ಲಿ ಹಾಕಿದ್ದು ಯಾರು? ಎಂದು ಕೇಳಿದ್ದಾರೆ ಇನ್ನೊಬ್ಬರು. ಎಂಥ ಕ್ರೂರಿಗಳು ಈ ಮನೆಯ ಜನರು, ಅದನ್ನು ಹೀಗೆ ನೀರಿನಲ್ಲಿ ಹಾಕಿದ್ದಾರಲ್ಲ ಎಂದು ಇನ್ನೂ ಒಬ್ಬರು ಕೋಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ರಾಶಿ ಪೆಂಗ್ವಿನ್​​ಗಳ ಮಧ್ಯೆ ಮೂರು ಬೆಕ್ಕುಗಳು ಅಡಗಿವೆ, ನೀವು ಹುಡುಕೇ ಹುಡುಕುತ್ತೀರಿ

ಹೊಸ ಮನೆಗೆ ಹೊಂದಿಕೊಳ್ಳುವಲ್ಲಿ ಮರಿ ಕಷ್ಟಪಡುತ್ತಿರಬಹುದು, ತನ್ನ ತಾಯಿಯನ್ನು ಹುಡುಕಿಕೊಂಡು ಹೋಗುವಾಗ ಹೀಗೆ ಸಿಂಕಿನೊಳಗೆ ಇಳಿದಿರಬಹುದು ಎಂದು ಸದ್ಯಕ್ಕೆ ಸಮಾಧಾನ ಮಾಡಿಕೊಳ್ಳೋಣವೇ. ನೀವೇನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:22 pm, Sat, 13 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ