AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ

ಮನುಷ್ಯ ಹಾಗೂ ಪ್ರಾಣಿಗಳ ನಡುವಿನ ನಿಷ್ಕಲ್ಮಶ ಸಂಬಂಧ ವಿವರಿಸಲು ಸಾಧ್ಯವಿಲ್ಲ. ನೀವು ಅವುಗಳಿಗೆ ಕಾಳಜಿ ಪ್ರೀತಿ ತೋರಿಸಿದರೆ, ಅವು ನಿಮ್ಮ ಕಾವಲಿಗೆ ನಿಲ್ಲುತ್ತವೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಶ್ವಾನವೊಂದು ಪುಟ್ಟ ಹುಡುಗಿಯನ್ನು ಸ್ಕೂಲ್ ಬಸ್ ಹತ್ತಿಸಿ ಕಳುಹಿಸಿಕೊಟ್ಟಿರುವ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Mar 13, 2026 | 7:57 PM

Share

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಈ ಮೂಕಪ್ರಾಣಿಗಳು ಮನುಷ್ಯನ ಆಪ್ತ ಸ್ನೇಹಿತನಾಗಿ ಬಿಡುತ್ತವೆ. ಮನೆಯ ಸದಸ್ಯರು  ಎಲ್ಲಿಗಾದ್ರೂ ಹೊರಟು ನಿಂತರೆ ಸಾಕು, ಅವರನ್ನೇ ಹಿಂಬಾಲಿಸುತ್ತವೆ. ಇನ್ನು, ಮನೆಯಲ್ಲಿರುವ ಪುಟಾಣಿ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ವಿಡಿಯೋದಲ್ಲಿ ಅಂತಹದ್ದೇ ದೃಶ್ಯವಿದೆ. ಪುಟ್ಟ ಹುಡುಗಿ ಶಾಲೆಗೆ ಹೊರಟು ನಿಂತಿದ್ದು, ಆಕೆಯನ್ನು ಸ್ಕೂಲ್ ಬಸ್‌ಗೆ ಹತ್ತಿಸಿ ಜೋಪಾನವಾಗಿ ಕಳುಹಿಸಿಕೊಟ್ಟಿದೆ. ಈ ಹೃದಯಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

StreetdogofBombay ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗಿ ಹಾಗೂ ಮನೆಯ ಮುದ್ದಿನ ಶ್ವಾನದ ನಡುವಿನ ಬಾಂಧವ್ಯವನ್ನು ನೋಡಬಹುದು. ಪುಟ್ಟ ಹುಡುಗಿಯೂ ಶಾಲೆಗೆ ಹೋಗಲು ಸಿದ್ಧವಾಗಿದ್ದು, ರಸ್ತೆಯತ್ತ ನಡೆದುಕೊಂಡು ಹೋಗುತ್ತಿರುವುದನ್ನು ನೀವು ಕಾಣಬಹುದು. ಶ್ವಾನವು ಆಕೆಯನ್ನೇ ಹಿಂಬಾಲಿಸಿದ್ದು, ಸ್ಕೂಲ್ ಬಸ್‌ಗೆ ಹತ್ತಿಸಿದೆ. ಆ ಬಳಿಕ ಬಸ್ಸಿನ ಮೆಟ್ಟಿಲನ್ನು ಹತ್ತಿ ಪುಟ್ಟ ಹುಡುಗಿಯೂ ಸೀಟಿನಲ್ಲಿ ಕುಳಿತುಕೊಂಡಿದ್ದಾಳೋ ಎಂದು ಪರೀಕ್ಷಿಸಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಕಾಲೆರಡು ಸ್ವಾಧೀನ ಕಳೆದುಕೊಂಡಂತೆ ನಟಿಸಿ ಆಹಾರ ಗಿಟ್ಟಿಸಿಕೊಂಡ ಶ್ವಾನ

ಈ ವಿಡಿಯೋ ಹದಿಮೂರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆ ದಾರ ಬಾಡಿ ಗಾರ್ಡ್ ಎಂದರೆ, ಮತ್ತೊಬ್ಬರು, ಈ ಪುಟಾಣಿಗೆ ಸೀಟ್ ಸಿಕ್ಕಿತೇ ಎಂದು ಪರೀಕ್ಷಿಸಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ತುಂಬಾ ಜವಾಬ್ದಾರಿಯುತ ಶ್ವಾನ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 pm, Fri, 13 March 26

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು