AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವೈದ್ಯರು ಪುಟ್ಟ ಕಂದಮ್ಮನನ್ನು ಕೈಗಿಡುತ್ತಿದ್ದಂತೆ ಎತ್ತಿಕೊಳ್ಳಲು ಹೆದರಿದ ತಂದೆ

ಮನೆಗೆ ಪುಟ್ಟ ಮಗುವು ಆಗಮನವಾಗುತ್ತದೆ ಎಂದರೆ ಆ ಸಂಭ್ರಮವನ್ನು ವರ್ಣಿಸಲು ಪದಗಳೇ ಸಾಲಲ್ಲ. ಇದೀಗ ವ್ಯಕ್ತಿಯೊಬ್ಬ ತಂದೆಯಾದ ಖುಷಿಯಲ್ಲಿದ್ದು, ವೈದ್ಯರು ಮಗುವನ್ನು ಕೈಗೆ ನೀಡುತ್ತಿದ್ದಂತೆ ಆ ವ್ಯಕ್ತಿ ನೀಡಿದ ರಿಯಾಕ್ಷನ್ ನೆಟ್ಟಿಗರ ಗಮನ ಸೆಳೆಯುತ್ತಿದೆ. ಈ ವಿಡಿಯೋ ಸದ್ಯ ವೈರಲ್‌ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ

Video: ವೈದ್ಯರು ಪುಟ್ಟ ಕಂದಮ್ಮನನ್ನು ಕೈಗಿಡುತ್ತಿದ್ದಂತೆ ಎತ್ತಿಕೊಳ್ಳಲು ಹೆದರಿದ ತಂದೆ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Mar 08, 2026 | 6:48 PM

Share

ಮನೆಗೆ ಮಗುವಿನ (child) ಆಗಮನವಾಗುತ್ತಿದ್ದಂತೆ ಆ ಖುಷಿಯೇ ಬೇರೆ. ಇನ್ನುಈ ಪುಟ್ಟ ಮಗುವನ್ನು ಹೇಗೆ ಎತ್ತಿಕೊಳ್ಳುವಾಗ ಭಯವಾಗುವುದು ಸಹಜ. ಹೀಗಾಗಿ ನವಜಾತ ಶಿಶುವನ್ನು ಎತ್ತಿಕೊಳ್ಳಲು ಹಿಂದೇಟು ಹಾಕುವುದೇ ಹೆಚ್ಚು. ಇಲ್ಲೊಬ್ಬ ತಂದೆಯದ್ದು (father) ಅದೇ ಕಥೆ. ಆಗ ತಾನೇ ಜನಿಸಿದ ಮಗುವನ್ನು ವೈದ್ಯರು ವ್ಯಕ್ತಿಯ ಕೈಗೆ ಕೊಟ್ಟಿದ್ದು, ಆ ವ್ಯಕ್ತಿ ಮಾತ್ರ ಭಯದಲ್ಲೇ ಹಿಂದೇಟು ಹಾಕಿರುವ ವಿಡಿಯೋ ವೈರಲ್ ಆಗಿದೆ. ತಂದೆಯಾದ ಖುಷಿ ನಡುವೆ ಈ ವ್ಯಕ್ತಿ ನೀಡಿದ ರಿಯಾಕ್ಷನ್‌ಗೆ ನೆಟ್ಟಿಗರು ಶಾಕ್ ಆಗಿದ್ದಾರೆ.

ತಮಿಳ್ (Tamil) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ತಂದೆಯಾದ ಸಂಭ್ರಮದಲ್ಲಿರುವುದನ್ನು ಕಾಣಬಹುದು. ವೈದ್ಯರು ಆಗ ತಾನೇ ಹುಟ್ಟಿದ ಮಗುವನ್ನು ಕೈಗೆ ನೀಡಿದ್ದಾರೆ. ಆದರೆ ಈ ವ್ಯಕ್ತಿ ಮಾತ್ರ ನವಜಾತ ಶಿಶುವನ್ನು ಎತ್ತಿಕೊಳ್ಳಲು ಭಯ ಪಡುತ್ತಾ ಹಿಂದೇಟು ಹಾಕುತ್ತಿದ್ದು, ವೈದ್ಯರು ಭುಜ ತಟ್ಟಿ ಸಮಾಧಾನ ಪಡಿಸುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಐ ಮಿಸ್ ಯು ಪಪ್ಪಾ ಎಂದರೆ, ಮತ್ತೊಬ್ಬರು ಪ್ರತಿಯೊಬ್ಬ ತಂದೆಯ ಜೀವನದ ಸಂತೋಷದ ಹಾಗೂ ಮರೆಯಲಾರದ ಕ್ಷಣ ಎಂದು ಹೇಳಿದ್ದಾರೆ. ಇನ್ನೊಬ್ಬರು ತಂದೆಯಾಗುವ ಸಮಯದಲ್ಲಿ ಆತಂಕ ಭಯ ಸಹಜ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Follow Us
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ
ಪ್ರೇಯಸಿಯೊಂದಿಗೆ ಸ್ಟೇಜ್ ಮೇಲೆ ಮಲಗಿದ ಹಾರ್ದಿಕ್ ಪಾಂಡ್ಯ
ಪ್ರೇಯಸಿಯೊಂದಿಗೆ ಸ್ಟೇಜ್ ಮೇಲೆ ಮಲಗಿದ ಹಾರ್ದಿಕ್ ಪಾಂಡ್ಯ
ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ
ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ
ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ
ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!