AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನನಗೆ ಯಾರು ಶತ್ರುಗಳಿಲ್ಲ, ಇರೋರೆಲ್ಲಾ ಶಕುನಿಗಳೆ; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲುಗಳು

ಸಾಮಾನ್ಯವಾಗಿ ಈ ಆಟೋ, ಬೈಕ್ ಗಳ ಹಿಂಭಾಗದಲ್ಲಿ ಬರೆದ ಬರಹಗಳನ್ನು ಕಂಡಾಗ ತುಟಿಯಂಚಿನಲ್ಲಿ ನಗು ಮೂಡುತ್ತದೆ. ಕೆಲವು ಸಾಲುಗಳು ಜೀವನಕ್ಕೆ ಪಾಠವಾಗುತ್ತದೆ. ಇದೀಗ ಇಂತಹದ್ದೇ ಆಟೋ ಹಿಂಬದಿ ಬರೆದ ಸಾಲುಗಳು ವೈರಲ್ ಆಗಿದ್ದು, ಆಟೋ ಚಾಲಕ ತನ ಬೆನ್ನ ಹಿಂದೆ ಮಾತಾಡುವವರಿಗೆ ಟಾಂಗ್ ಕೊಟ್ಟಂತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ನನಗೆ ಯಾರು ಶತ್ರುಗಳಿಲ್ಲ, ಇರೋರೆಲ್ಲಾ ಶಕುನಿಗಳೆ; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲುಗಳು
ವೈರಲ್‌ ಪೋಸ್ಟ್‌ Image Credit source: Reddit
ಸಾಯಿನಂದಾ
|

Updated on:Feb 03, 2026 | 6:00 PM

Share

ನೀವು ಆಟೋ, ಬೈಕ್ ಅಥವಾ ಕಾರಿನ ಹಿಂಭಾಗದಲ್ಲಿ ಕೆಲ ತಮಾಷೆಭರಿತ ಅಥವಾ ಅರ್ಥಪೂರ್ಣ ಸಾಲುಗಳನ್ನು ನೋಡಿರಬಹುದು. ಕೆಲವರು ತಮ್ಮ ವಾಹನದ ಹಿಂಭಾಗದಲ್ಲಿ ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ಹೆಸರು ಹೀಗೆ ಕೆಲ ಸಾಲುಗಳನ್ನು ಬರೆದಿರುತ್ತಾರೆ. ಆದರೆ ಇಲ್ಲೊಬ್ಬ ಆಟೋ ಚಾಲಕ (Auto driver) ತನ್ನ ಆಟೋದ ಹಿಂಬದಿಯಲ್ಲಿ ಬರೆದ ಸಾಲುಗಳಲ್ಲಿ ಶಕುನಿಗಳನ್ನು ನೆನಪಿಸಿಕೊಂಡಿದ್ದಾನೆ. ನನಗೆ ಯಾರು ಶತ್ರುಗಳು ಇಲ್ಲ, ಇರೋದೆಲ್ಲ ಶಕುನಿಗಳೆ ಎಂದು ಬರೆದ ಸಾಲೊಂದು ನೆಟ್ಟಿಗರ ಗಮನ ಸೆಳೆಯುತ್ತಿದೆ.

ಆರ್‌/ ಬೆಂಗಳೂರು (r/Bengaluru) ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಆಟೋ ಹಿಂಬದಿ ಬರೆದ ಬರಹವನ್ನು ಹಂಚಿಕೊಳ್ಳಲಾಗಿದೆ. ಈ ಆಟೋದ ಹಿಂಬದಿ, ‘ನನಗೆ ಯಾರು ಶತ್ರುಗಳು ಇಲ್ಲ, ಇರೋರೆಲ್ಲಾ ಶಕುನಿಗಳೆ ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್ ಪೋಸ್ಟ್ ಇಲ್ಲಿದೆ

Reddit Post

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ಓಡಿಸಿ ತಿಂಗಳಿಗೆ 45 ಸಾವಿರ ರೂ ಸಂಪಾದಿಸುವ ಮಹಿಳೆ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಎಂತಹ ಅದ್ಭುತ ಮಾತು ಎಂದಿದ್ದಾರೆ. ಮತ್ತೊಬ್ಬರು ವಾವ್ ಅದ್ಭುತ ಬ್ರದರ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಸತ್ಯವಾದ ಮಾತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Tue, 3 February 26

ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ