AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು ಜನಗಳ ಮಧ್ಯೆ ಕಿಚ್ಚ ಎಂದು ಕೂಗಿದ ಪುಟ್ಟ ಹುಡುಗಿ, ಇಲ್ಲಿದೆ ನೋಡಿ ವಿಡಿಯೋ

ನಟ ಕಿಚ್ಚ ಸುದೀಪ್​​​ ಅವರನ್ನು ಸಾವಿರಾರೂ ಜನರ ಮಧ್ಯೆ ಪುಟ್ಟ ಹುಡುಗಿಯೊಬ್ಬಳು ಜೋರಾಗಿ ಕಿಚ್ಚ ಎಂದು ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಸಾವಿರಾರು ಜನಗಳ ಮಧ್ಯೆ ಕಿಚ್ಚ ಎಂದು ಕೂಗಿದ ಪುಟ್ಟ ಹುಡುಗಿ, ಇಲ್ಲಿದೆ ನೋಡಿ ವಿಡಿಯೋ
ನಟ ಕಿಚ್ಚ ಸುದೀಪ್ Image Credit source: Instagram
ಅಕ್ಷತಾ ವರ್ಕಾಡಿ
|

Updated on:Mar 14, 2023 | 3:58 PM

Share

ನಟ ಕಿಚ್ಚ ಸುದೀಪ್(Kiccha Sudeep)​​​ ಅವರನ್ನು ಸಾವಿರಾರೂ ಜನರ ಮಧ್ಯೆ ಪುಟ್ಟ ಹುಡುಗಿಯೊಬ್ಬಳು ಜೋರಾಗಿ ಕಿಚ್ಚ ಎಂದು ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣ(Social Media) ದಲ್ಲಿ ವೈರಲ್​​ ಆಗಿದೆ. ಜೊತೆಗೆ ಅಭಿಮಾನವನ್ನು ಮೆಚ್ಚಿ ಕಿಚ್ಚ ಸುದೀಪ್​​ ಈ ಪುಟ್ಟ ಹುಡುಗಿಯನ್ನು ಮುದ್ದಾಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋವನ್ನು ಮಾರ್ಚ್​ 11ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ ಮೂರೇ ದಿನಗಳಲ್ಲಿ ಲಕ್ಷಾಂತರ ಜನರನ್ನು ತಲುಪಿದೆ. ಆ ಪೋಸ್ಟ್​​​ ಇಲ್ಲಿದೆ ನೋಡಿ.

ಈ ವಿಡಿಯೋವನ್ನು ಮಾರ್ಚ್​ 11ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. @attitude__kiccha ಎಂಬ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ಹಂಚಿಕೊಳ್ಳಲಾದ ಈ ವಿಡಿಯೋ ಮೂರೇ ದಿನಗಳಲ್ಲಿ ಲಕ್ಷಾಂತರ ಜನರನ್ನು ತಲುಪಿದೆ. ಈ ವಿಡಿಯೋ 2,330,764 ವೀಕ್ಷಣೆ ಪಡೆದಿದ್ದು, ಸಾಕಷ್ಟು ಲೈಕ್​​, ಕಾಮೆಂಟ್​​ ಹಾಗೂ ಶೇರ್​​ ಪಡೆದುಕೊಂಡಿದೆ.

ಇದನ್ನೂ ಓದಿ: ಯುವಕರೇ ನಾಚಿ ನೀರಾಗುವಂತೆ ಜಿಮ್​​ನಲ್ಲಿ ಫಿಟ್ನೆಸ್​​ ಮೆಂಟೇನ್​​​​ ಮಾಡುತ್ತಿರುವ 103ರ ವಯಸ್ಸಿನ ಅಜ್ಜಿ

ವಿಡಿಯೋದಲ್ಲಿ ಪುಟ್ಟ ಹುಡುಗಿ ಜೋರಾಗಿ ಕಿಚ್ಚ ಎಂದು ಸಾವಿರಾರೂ ಜನಗಳ ಮಧ್ಯೆ ಕರೆಯುವುದನ್ನು ಕಾಣಬಹುದು. ಇನ್ನೊಂದು ಕ್ಲಿಪ್​​ನಲ್ಲಿ ಮಗುವಿನ ಅಭಿಮಾನವನ್ನು ಮೆಚ್ಚಿ ಸುದೀಪ್​​​ ಮಗುವನ್ನು ಮುದ್ದಾಡುವುದನ್ನು ಕಾಣಬಹುದು. ಸುದೀಪ್​​ ಅವರ ಅಭಿಮಾನಿಗಳ ಮನಗೆದ್ದಿರುವ ಈ ಪುಟ್ಟ ಹುಡುಗಿಯ ಬಗ್ಗೆ ಸಾಕಷ್ಟು ಶ್ಲಾಘನೆ ವ್ಯಕ್ತವಾಗಿದೆ. ಜೊತೆಗೆ ಸಾಕಷ್ಟು ಸುದೀಪ್​ ಅಭಿಮಾನಿಗಳು ಇದು ನಮ್ಮ ಕಿಚ್ಚಾ ಬಾಸ್​​ ಪವರ್​​ ಅಂತಾ ಕಾಮೆಂಟ್​​ ಮಾಡಿದ್ದಾರೆ. ಇದಲ್ಲದೇ ಜೈ ಕಿಚ್ಚ ಬಾಸ್​​ ಅಂತ ಸಾಕಷ್ಟು ಪ್ರತಿಕ್ರಿಯೆಗಳನ್ನು ಕಾಣಬಹುದಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:58 pm, Tue, 14 March 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ