AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು ಹೋದ ಪುಟಾಣಿ

ಪುಟಾಣಿಗಳೇ ಹಾಗೆನೇ ಬಿಡಿ, ಪುಸ್ತಕ ಕಂಡರೆ ಓಡಿ ಹೋಗ್ತಾರೆ. ಹೀಗಾಗಿ ಮಕ್ಕಳ ಜೊತೆಗೆ ಕುಳಿತು ಹೋಮ್ ವರ್ಕ್ ಮಾಡಿಸುವುದೆಂದರೆ ಹೆತ್ತವರಿಗೆ ತಲೆ ನೋವು. ಆದರೆ ಪುಟ್ಟ ಹುಡುಗಿಯೂ ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು ಹೋದ ವಿಡಿಯೋ ವೈರಲ್ ಆಗಿದ್ದು, ಈ ದೃಶ್ಯ ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು ಹೋದ ಪುಟಾಣಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Feb 24, 2026 | 1:10 PM

Share

ಈಗಿನ ಮಕ್ಕಳಿಗೂ (children) ಕೂಡ ಶಾಲೆಗೆ ಹೋಗೋದು, ಓದೋದು, ಹೋಮ್ ವರ್ಕ್ (home work) ಮಾಡುವುದೆಂದರೆ ದೊಡ್ಡ ತಲೆ ನೋವು. ಅದರಲ್ಲೂ ಈಗಿನ ಕಾಲದ ಮಕ್ಕಳಿಗೆ ಮುದ್ದು ಜಾಸ್ತಿ. ಮಕ್ಕಳು ಹೋಮ್ ವರ್ಕ್ ಮಾಡಲ್ಲ ಎಂದು ಹಠ ಹಿಡಿದರೆ ಅಮ್ಮನೇ ಹೋಮ್ ವರ್ಕ್ ಮಾಡಿಸಿಕೊಡುವಷ್ಟು ಮುದ್ದು ಹೆಚ್ಚಾಗಿದೆ. ಆದರೆ ಈ ವಿಡಿಯೋ ನೋಡಿದ ಮೇಲೆ ಈ ಪುಟಾಣಿಗೆ ಎಷ್ಟು ಟೆನ್ಶನ್ ಇದೆ ಎಂದು ತಿಳಿಯುತ್ತೆ. ಹೌದು, ಶಾಲೆಯಿಂದ ಮನೆಗೆ ಹೊರಟ ಪುಟಾಣಿಯೂ ಬ್ಯಾಗ್‌ನಲ್ಲಿದ್ದ ಪುಸ್ತಕ ತೆಗೆದು ಚರಂಡಿಗೆ ಎಸೆದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ  ನೆಟ್ಟಿಗರು ಈ ಪುಟಾಣಿ ಮಾಡಿದ ಕೆಲಸ ನೋಡಿ ಶಾಕ್ ಆಗಿದ್ದಾರೆ.

Bineesh kodiyeri ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯೊಂದು ಶಾಲೆಯಿಂದ ಮನೆಗೆ ಹೋಗುತ್ತಿರುವುದನ್ನು ಕಾಣಬಹುದು. ಬ್ಯಾಗ್ ಹಾಕಿಕೊಂಡ ಈ ಪುಟ್ಟ ಹುಡುಗಿ ಚರಂಡಿ ಪಕ್ಕ ಬಂದು ನಿಲ್ಲುತ್ತಾಳೆ. ಆ ಬಳಿಕ ತನ್ನ ಬ್ಯಾಗ್‌ನಲ್ಲಿದ್ದ ಪುಸ್ತಕ ತೆಗೆದು ತನ್ನನ್ನು ಯಾರಾದರೂ ನೋಡುತ್ತಾರೆಯೇ ಎಂದು ಖಚಿತ ಪಡಿಸಿಕೊಂಡಿದ್ದು, ಪುಸ್ತಕವನ್ನು ಮೆಲ್ಲನೆ ಚರಂಡಿಯೊಳಗೆ ಹಾಕುತ್ತಾಳೆ. ಕೊನೆಗೆ ಖುಷಿಯಿಂದಲೇ ಕುಣಿಯುತ್ತ ಮನೆಯತ್ತ ಹೋಗುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಲಿಫ್ಟ್‌ನಲ್ಲಿ ಸಿಲುಕಿದ್ದ ಕಂದಮ್ಮಗಳನ್ನು ರಕ್ಷಿಸಿ ದೇವರಾದ ಪುಟ್ಟ ಬಾಲಕಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಪುಟ್ಟ ಹುಡುಗಿಯ ಐಡಿಯಾ ಅದ್ಭುತ ಎಂದಿದ್ದಾರೆ. ಮತ್ತೊಬ್ಬರು, ಎನ್ ತಲೆ ಗುರು ಈ ಪುಟಾಣಿಯದ್ದು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಸಮಸ್ಯೆ ಕೊನೆಗೂ ಪರಿಹಾರ ಸಿಕ್ತು ಎಂದು ತಮಾಷೆಯಾಗಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Tue, 24 February 26

Follow Us
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ