AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೈತ್ಯಾಕಾರದ ಹೆಬ್ಬಾವನ್ನು ಭುಜದ ಮೇಲೆ ಹೊತ್ತು ತಿರುಗಾಡಿದ ವ್ಯಕ್ತಿ!

ದೈತ್ಯ ಹೆಬ್ಬಾವನ್ನು ವ್ಯಕ್ತಿಯೊಬ್ಬರು ಭುಜದ ಮೇಲೆ ಹೊತ್ತುಕೊಂಡು ತಿರುಗಾಡಿರುವುದು ಕಂಡುಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

Viral Video: ದೈತ್ಯಾಕಾರದ ಹೆಬ್ಬಾವನ್ನು ಭುಜದ ಮೇಲೆ ಹೊತ್ತು ತಿರುಗಾಡಿದ ವ್ಯಕ್ತಿ!
ಹೆಬ್ಬಾವನ್ನು ಭುಜದ ಮೇಲೆ ಹೊತ್ತ ವ್ಯಕ್ತಿ
TV9 Web
| Updated By: Rakesh Nayak Manchi|

Updated on: Jun 11, 2022 | 12:12 PM

Share

ಭಾರತಕ್ಕಿಂತ ವಿದೇಶಗಳಲ್ಲಿ ಜನರಿಗೆ ಹಾವುಗಳ ಮೇಲೆ ಪ್ರೀತಿ ಹೆಚ್ಚಿಸುತ್ತದೆ. ಕೆಲವರು ತಮ್ಮ ಮನೆಯಲ್ಲಿಯೇ ಹಾವುಗಳನ್ನು ಸಾಕುತ್ತಾರೆ. ಈ ಪೈಕಿ ಕೆಲವರು ದೈತ್ಯಾಕಾರದ ಹೆಬ್ಬಾವುಗಳನ್ನು ಸಾಕುತ್ತಾರೆ ಮತ್ತು ಅವುಗಳೊಂದಿಗೆ ಉತ್ತಮ ಒಡನಾಡಿಯನ್ನು ಹೊಂದಿರುತ್ತಾರೆ. ಇದೀಗ ದೈತ್ಯ ಹೆಬ್ಬಾವ(Python)ನ್ನು ವ್ಯಕ್ತಿಯೊಬ್ಬರು ಭುಜದ ಮೇಲೆ ಹೊತ್ತುಕೊಂಡು ತಿರುಗಾಡಿರುವುದು ಕಂಡುಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ.

ಇದನ್ನೂ ಓದಿ: Viral Video: ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋದ ವ್ಯಕ್ತಿ! ಮುಂದೇನಾಯ್ತು? ನೀವೇ ನೋಡಿ

ಜೂನ್ 9 ರಂದು Snake._.world ಎಂಬ ಇನ್ಸ್ಟಾಗ್ರಾಮ್ (Instagram) ಖಾತೆಯಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ವೈರಲ್ ವಿಡಿಯೋ ಇದುವರೆಗೆ 1500ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ನಾವು ವೀಡಿಯೊದಲ್ಲಿ ನೋಡುವಂತೆ, ಒಬ್ಬ ವ್ಯಕ್ತಿ ತನ್ನ ಭುಜದ ಮೇಲೆ ದೈತ್ಯ ಹೆಬ್ಬಾವನ್ನು ಹೊತ್ತುಕೊಂಡು ಮೃಗಾಲಯದಂತೆ ತೋರುವ ಒಳಾಂಗಣ ಸ್ಥಳದ ಇತರ ಕೋಣೆಗೆ ಕೊಂಡೊಯ್ಯುತ್ತಾನೆ.

ವಿಡಿಯೋ ವೀಕ್ಷಿಸಿ:

ಇದನ್ನೂ ಓದಿ: Viral Video: ಹೆಚ್ಚು ಕಿರುಚಾಡಿದರೆ ಕೋಳಿಯಂತಾಗುವುದು ಕೇಳು ಮನುಜ, ಸಮಾಜಕ್ಕೊಂದು ಒಳ್ಳೆಯ ಪಾಠ

ಕುತೂಹಲಕಾರಿ ಸಂಗತಿಯೆಂದರೆ,  ಭುಜದ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾಗಲೂ ಹಳದಿ ಬಣ್ಣದಂತೆ ಕಾಣುವ ಆ ಹೆಬ್ಬಾವು ಶಾಂತವಾಗಿದೆ. ಆ ವ್ಯಕ್ತಿಯು ಹೊತ್ತುಕೊಂಡು ತಿರುಗಾಡುತ್ತಿದ್ದ ಹೆಬ್ಬಾವಿನೊಂದಿಗೆ ಉತ್ತಮ ಸಂಬಂಧ ಹೊಂದಿದ್ದ ಮತ್ತು ನಿಯಮಿತವಾಗಿ ಆ ರೀತಿ ಹೊತ್ತುಕೊಂಡು ತಿರುಗಾಡುತ್ತಾನೆ ಎಂದು ತೋರುತ್ತದೆ. ಜೊತೆಗೆ ಮನುಷ್ಯನೊಂದಿಗೆ ಆ ಹಾವು ಚೆನ್ನಾಗಿ ಹೊಂದಿಕೊಂಡಿದೆ ಎಂದು ತಿಳಿಯುತ್ತದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು