AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೈತ್ಯಾಕಾರದ ಹೆಬ್ಬಾವನ್ನು ಭುಜದ ಮೇಲೆ ಹೊತ್ತು ತಿರುಗಾಡಿದ ವ್ಯಕ್ತಿ!

ದೈತ್ಯ ಹೆಬ್ಬಾವನ್ನು ವ್ಯಕ್ತಿಯೊಬ್ಬರು ಭುಜದ ಮೇಲೆ ಹೊತ್ತುಕೊಂಡು ತಿರುಗಾಡಿರುವುದು ಕಂಡುಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

Viral Video: ದೈತ್ಯಾಕಾರದ ಹೆಬ್ಬಾವನ್ನು ಭುಜದ ಮೇಲೆ ಹೊತ್ತು ತಿರುಗಾಡಿದ ವ್ಯಕ್ತಿ!
ಹೆಬ್ಬಾವನ್ನು ಭುಜದ ಮೇಲೆ ಹೊತ್ತ ವ್ಯಕ್ತಿ
TV9 Web
| Edited By: |

Updated on: Jun 11, 2022 | 12:12 PM

Share

ಭಾರತಕ್ಕಿಂತ ವಿದೇಶಗಳಲ್ಲಿ ಜನರಿಗೆ ಹಾವುಗಳ ಮೇಲೆ ಪ್ರೀತಿ ಹೆಚ್ಚಿಸುತ್ತದೆ. ಕೆಲವರು ತಮ್ಮ ಮನೆಯಲ್ಲಿಯೇ ಹಾವುಗಳನ್ನು ಸಾಕುತ್ತಾರೆ. ಈ ಪೈಕಿ ಕೆಲವರು ದೈತ್ಯಾಕಾರದ ಹೆಬ್ಬಾವುಗಳನ್ನು ಸಾಕುತ್ತಾರೆ ಮತ್ತು ಅವುಗಳೊಂದಿಗೆ ಉತ್ತಮ ಒಡನಾಡಿಯನ್ನು ಹೊಂದಿರುತ್ತಾರೆ. ಇದೀಗ ದೈತ್ಯ ಹೆಬ್ಬಾವ(Python)ನ್ನು ವ್ಯಕ್ತಿಯೊಬ್ಬರು ಭುಜದ ಮೇಲೆ ಹೊತ್ತುಕೊಂಡು ತಿರುಗಾಡಿರುವುದು ಕಂಡುಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ.

ಇದನ್ನೂ ಓದಿ: Viral Video: ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋದ ವ್ಯಕ್ತಿ! ಮುಂದೇನಾಯ್ತು? ನೀವೇ ನೋಡಿ

ಜೂನ್ 9 ರಂದು Snake._.world ಎಂಬ ಇನ್ಸ್ಟಾಗ್ರಾಮ್ (Instagram) ಖಾತೆಯಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ವೈರಲ್ ವಿಡಿಯೋ ಇದುವರೆಗೆ 1500ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ನಾವು ವೀಡಿಯೊದಲ್ಲಿ ನೋಡುವಂತೆ, ಒಬ್ಬ ವ್ಯಕ್ತಿ ತನ್ನ ಭುಜದ ಮೇಲೆ ದೈತ್ಯ ಹೆಬ್ಬಾವನ್ನು ಹೊತ್ತುಕೊಂಡು ಮೃಗಾಲಯದಂತೆ ತೋರುವ ಒಳಾಂಗಣ ಸ್ಥಳದ ಇತರ ಕೋಣೆಗೆ ಕೊಂಡೊಯ್ಯುತ್ತಾನೆ.

ವಿಡಿಯೋ ವೀಕ್ಷಿಸಿ:

ಇದನ್ನೂ ಓದಿ: Viral Video: ಹೆಚ್ಚು ಕಿರುಚಾಡಿದರೆ ಕೋಳಿಯಂತಾಗುವುದು ಕೇಳು ಮನುಜ, ಸಮಾಜಕ್ಕೊಂದು ಒಳ್ಳೆಯ ಪಾಠ

ಕುತೂಹಲಕಾರಿ ಸಂಗತಿಯೆಂದರೆ,  ಭುಜದ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾಗಲೂ ಹಳದಿ ಬಣ್ಣದಂತೆ ಕಾಣುವ ಆ ಹೆಬ್ಬಾವು ಶಾಂತವಾಗಿದೆ. ಆ ವ್ಯಕ್ತಿಯು ಹೊತ್ತುಕೊಂಡು ತಿರುಗಾಡುತ್ತಿದ್ದ ಹೆಬ್ಬಾವಿನೊಂದಿಗೆ ಉತ್ತಮ ಸಂಬಂಧ ಹೊಂದಿದ್ದ ಮತ್ತು ನಿಯಮಿತವಾಗಿ ಆ ರೀತಿ ಹೊತ್ತುಕೊಂಡು ತಿರುಗಾಡುತ್ತಾನೆ ಎಂದು ತೋರುತ್ತದೆ. ಜೊತೆಗೆ ಮನುಷ್ಯನೊಂದಿಗೆ ಆ ಹಾವು ಚೆನ್ನಾಗಿ ಹೊಂದಿಕೊಂಡಿದೆ ಎಂದು ತಿಳಿಯುತ್ತದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ