AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!
ಒಂಟೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 29, 2022 | 8:37 AM

Share

ಇಸ್ಲಾಂ ಧರ್ಮದ ಪವಿತ್ರ ತಿಂಗಳಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಂಜಾನ್ ಹಬ್ಬವು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಈದ್ ಹಬ್ಬಕ್ಕಾಗಿ ಒಂಟೆಗಳನ್ನು ಬಲಿ ಕೊಡುವುದು ನಮಗೆಲ್ಲ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ದೇಶದ ವ್ಯಕ್ತಿಯೊಬ್ಬರು ವಿಶ್ವದ ಅತ್ಯಂತ ದುಬಾರಿ ಒಂಟೆ (Camel) ಖರೀದಿ ಮಾಡಿದ್ದಾರೆ. ಈ ಒಂಟೆಯೂ 7 ಮಿಲಿಯನ್ ಅಂದರೆ ಸುಮಾರು 14.23 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ. ಹೌದು ಗಲ್ಫ್ ನ್ಯೂಸ್ ವರದಿಯ ಪ್ರಕಾರ, ಸೌದಿ ಅರೇಬಿಯಾದಲ್ಲಿ ಈ ಒಂಟೆಗಾಗಿ ಸಾರ್ವಜನಿಕ ಹರಾಜು ಆಯೋಜಿಸಲಾಗಿದೆ. ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟ ವ್ಯಕ್ತಿಯೊಬ್ಬರು ಮೈಕ್ರೊಫೋನ್ ಮೂಲಕ ಹರಾಜಿನಲ್ಲಿ ಬಿಡ್ಡಿಂಗ್ ಮಾಡುತ್ತಿರುವುದನ್ನು ಕಾಣಬಹುದು. ಒಂಟೆಯ ಆರಂಭಿಕ ಬಿಡ್​ 5 ಮಿಲಿಯನ್ ಸೌದಿ ರಿಯಾಲ್‌ನಲ್ಲಿ ಇರಿಸಲಾಗಿತ್ತು ಅಂದರೆ ಸುಮಾರು 10.16 ಕೋಟಿ ರೂ.

ಆದಾಗ್ಯೂ, ಅವರ ಬಿಡ್​ನ್ನು 7 ಮಿಲಿಯನ್ ಸೌದಿ ರಿಯಾಲ್‌ಗಳಲ್ಲಿ ಅಂತಿಮಗೊಳಿಸಲಾಯಿತು. ಇಷ್ಟು ಹೆಚ್ಚು ಬಿಡ್ ಮಾಡಿ ಒಂಟೆ ಖರೀದಿಸಿದವರ ಗುರುತು ಬಹಿರಂಗವಾಗಿಲ್ಲ. ವಿಡಿಯೋದಲ್ಲಿ, ಒಂಟೆಯನ್ನು ಚೌಕಾಕಾರದ ಕಬ್ಬಿಣದ ಮಧ್ಯೆ ಇರಿಸಿರುವುದನ್ನು ನೀವು ನೋಡಬಹುದು. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ ಜನರು ಹರಾಜಿನಲ್ಲಿ ಭಾಗವಹಿಸುತ್ತಿರುವುದು ಕಂಡುಬಂದಿದೆ.

ಈ ಒಂಟೆಯ ವಿಶೇಷತೆ ಏನು?  

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಜಗತ್ತಿನಲ್ಲಿ ಈ ಜಾತಿಯ ಒಂಟೆಗಳು ಬಹಳ ಕಡಿಮೆ. ಸೌದಿ ಅರೇಬಿಯಾದಲ್ಲಿ ಜಗತ್ತಿನ ಅತಿ ದೊಡ್ಡ ಒಂಟೆ ಮೇಳವೂ ನಡೆಯುತ್ತದೆ.

ಇದನ್ನೂ ಓದಿ:

Viral Video: ಗುರುತ್ವಾಕರ್ಷಣೆ ನಿಯಮವೇ ಇಲ್ಲ ಎಂದ ನೆಟ್ಟಿಗರು; 7 ಸೆಕೆಂಡ್​ನಲ್ಲಿ ಬೆಕ್ಕು ಏನು ಮಾಡಿತು ನೋಡಿ!

ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್