AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಓಡುತ್ತಿದ್ದ ಕಂದಮ್ಮನ ಬಾಲ ಹಿಡಿದು ಎಳೆದು ನಿಲ್ಲಿಸಿದ ತಾಯಾನೆ, ವೈರಲ್‌ ಆಯ್ತು ದೃಶ್ಯ

ಸೋಶಿಯಲ್ ಮೀಡಿಯಾದಲ್ಲಿ ಪ್ರಾಣಿ ಪ್ರಪಂಚಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ತಾಯಾನೆ ಹಾಗೂ ಮರಿಯಾನೆ ಬಾಂಧವ್ಯ ಸಾರುವ ವಿಡಿಯೋ ಇದಾಗಿದೆ. ಓಟಕ್ಕಿತ್ತ ಮರಿಯಾನೆಯ ಬಾಲ ಹಿಡಿದು ತಾಯಾನೆಯೊಂದು ಬೀಳದಂತೆ ತಡೆದು ನಿಲ್ಲಿಸಿದ ದೃಶ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಓಡುತ್ತಿದ್ದ ಕಂದಮ್ಮನ ಬಾಲ ಹಿಡಿದು ಎಳೆದು ನಿಲ್ಲಿಸಿದ ತಾಯಾನೆ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 22, 2026 | 1:03 PM

Share

ತಾಯಿಯ (mother) ಪ್ರೀತಿಯೇ ಹಾಗೆ, ಈ ವಿಚಾರದಲ್ಲಿ ಪ್ರಾಣಿಗಳು ಕೂಡ ಹೊರತಾಗಿಲ್ಲ. ಕಂದಮ್ಮಗಳ ಮೇಲೆ ಕಾಳಜಿ ವಹಿಸುವ ವಿಡಿಯೋಗಳನ್ನು ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಹೃದಯ ಸ್ಪರ್ಶಿ ವಿಡಿಯೋ ಇದಾಗಿದೆ. ಮರಿಯಾನೆ ಓಡಲು ಶುರು ಮಾಡಿದ್ದು, ಇದೇ ವೇಳೆ ತಾಯಾನೆಯೊಂದು (mother elephant) ತನ್ನ ಕಂದಮ್ಮನ ಬಾಲ ಹಿಡಿದು ಓಡದಂತೆ ತಡೆದು ನಿಲ್ಲಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ನೆಟ್ಟಿಗರ ಹೃದಯ ಗೆದ್ದಿದೆ.

ಗ್ಲೋಬಲ್ ನೇಚರ್ ರಿಸರ್ವ್ (globalnaturereserve) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಮರಿಯಾನೆಯೊಂದು ಒಂದೇ ಸಮನೆ ಓಡಲು ಶುರು ಮಾಡಿದೆ. ಇದನ್ನು ನೋಡಿದ ತಾಯಾನೆ ಮರಿಯಾನೆಯ ಬಾಲ ಹಿಡಿದು ಓಡಿ ಹೋಗದಂತೆ ತಡೆದು ನಿಲ್ಲಿಸಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ʻ

ಇದನ್ನೂ ಓದಿ: ತಾಯಾನೆಯಂತೆ ಮರಳನ್ನು ಮೈ ಮೇಲೆ ಎರಚಿಕೊಂಡು ಸ್ನಾನ ಮಾಡಿದ ಮರಿಯಾನೆ

ಈ ವಿಡಿಯೋ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ತಾಯಿ ಪ್ರೀತಿಗೆ ಸರಿಸಾಟಿ ಇಲ್ಲ ಎಂದಿದ್ದಾರೆ. ಇನ್ನೊಬ್ಬರು, ಕ್ಯೂಟ್ ಎಂದರೆ, ಮತ್ತೊಬ್ಬರು, ಮರಿಯಾನೆಗಳು ಏನು ಮಾಡಿದ್ರೂ ಚಂದನೇ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ