AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿತ ಆಯುಧದಿಂದ ಹೊಡೆದು ನಾಯಿಯನ್ನು ಕೊಂದ ವಿಡಿಯೋ ವೈರಲ್​; ವ್ಯಕ್ತಿ ಬಂಧನ

ಬಂಧಿತ ವ್ಯಕ್ತಿ ಭುವನೇಶ್ವರದಿಂದ ಕೇವಲ 50ಕಿ.ಮೀಟರ್​ ದೂರದಲ್ಲಿರುವ ಪಟ್ಟಮುಂಡೈ ಎಂಬ ನಗರದ ನಿವಾಸಿ ಬಾಬುಲಾ ಸಿಂಗ್​ ಎಂದು ಗುರುತಿಸಲಾಗಿದೆ.

ಹರಿತ ಆಯುಧದಿಂದ ಹೊಡೆದು ನಾಯಿಯನ್ನು ಕೊಂದ ವಿಡಿಯೋ ವೈರಲ್​; ವ್ಯಕ್ತಿ ಬಂಧನ
ಸಾಂದರ್ಭಿಕ ಚಿತ್ರ
shruti hegde
|

Updated on:May 30, 2021 | 4:20 PM

Share

ಮಲಗಿರುವ ಬೀದಿ ನಾಯಿಯನ್ನು ಹರಿತಾದ ಆಯುಧದಿಂದ ಹೊಡೆದು ಸಾಯಿಸಿದ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಹಲವಾರು ಚರ್ಚೆಗೂ ಕಾರಣವಾಗಿತ್ತು. ವಿಡಿಯೋ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಒಡಿಶಾ ಪೊಲೀಸರು ಹೇಳಿದ್ದಾರೆ.

ಬಂಧಿತ ವ್ಯಕ್ತಿ ಭುವನೇಶ್ವರದಿಂದ ಕೇವಲ 50ಕಿ.ಮೀಟರ್​ ದೂರದಲ್ಲಿರುವ ಪಟ್ಟಮುಂಡೈ ಎಂಬ ನಗರದ ನಿವಾಸಿ ಬಾಬುಲಾ ಸಿಂಗ್​ ಎಂದು ಗುರುತಿಸಲಾಗಿದೆ.

15 ಸೆಕೆಂಡುಗಳ ವಿಡಿಯೋದಲ್ಲಿ 50 ವರ್ಷದ ಬಾಬುಲಾ ಸಿಂಗ್​ ನಾಯಿಯ ಬಳಿ ಬರುತ್ತಿರುವುದು ಕಂಡು ಬರುತ್ತದೆ. ಹರಿತಾದ ದೊಡ್ಡ ಆಯುಧದಿಂದ ಜೋರಾಗಿ ಹೊಡೆಯುತ್ತಾನೆ. ಆಯುದ್ಧ ಬಿದ್ದ ರಭಸಕ್ಕೆ ನಾಯಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ವ್ಯಕ್ತಿಯ ಈ ನಡತೆಯು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್​ 429, ಕ್ರೌರ್ಯ ತಡೆಗಟ್ಟುವ ಕಾಯ್ದೆ ಸೆಕ್ಷನ್​ 11(1) ಹಾಗೂ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಬಾಬುಲಾ ಸಿಂಗ್​ ಅವರನ್ನು ಬಂಧಿಸಿದಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: 

ವೈರಲ್​ ವಿಡಿಯೋ; ಕೊರೊನಾ ಕಂಟಕ.. ಹೆಂಡತಿಯೊಂದಿಗೆ ಮನೆಯೊಳಗೆ ಕ್ರಿಕೆಟ್ ಆಡಿದ ಮೊಹಮ್ಮದ್ ಕೈಫ್

ವೈರಲ್​ ವಿಡಿಯೋ; ಕೊರೊನಾ ವೈರಾಣುವಿಗೆ ವಿದಾಯ ಹೇಳುವುದು ಹೇಗೆ? ಇಲ್ಲಿದೆ ನೋಡಿ ತಮಾಷೆ ದೃಶ್ಯ

Published On - 4:17 pm, Sun, 30 May 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ