AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿತ ಆಯುಧದಿಂದ ಹೊಡೆದು ನಾಯಿಯನ್ನು ಕೊಂದ ವಿಡಿಯೋ ವೈರಲ್​; ವ್ಯಕ್ತಿ ಬಂಧನ

ಬಂಧಿತ ವ್ಯಕ್ತಿ ಭುವನೇಶ್ವರದಿಂದ ಕೇವಲ 50ಕಿ.ಮೀಟರ್​ ದೂರದಲ್ಲಿರುವ ಪಟ್ಟಮುಂಡೈ ಎಂಬ ನಗರದ ನಿವಾಸಿ ಬಾಬುಲಾ ಸಿಂಗ್​ ಎಂದು ಗುರುತಿಸಲಾಗಿದೆ.

ಹರಿತ ಆಯುಧದಿಂದ ಹೊಡೆದು ನಾಯಿಯನ್ನು ಕೊಂದ ವಿಡಿಯೋ ವೈರಲ್​; ವ್ಯಕ್ತಿ ಬಂಧನ
ಸಾಂದರ್ಭಿಕ ಚಿತ್ರ
Follow us
shruti hegde
|

Updated on:May 30, 2021 | 4:20 PM

ಮಲಗಿರುವ ಬೀದಿ ನಾಯಿಯನ್ನು ಹರಿತಾದ ಆಯುಧದಿಂದ ಹೊಡೆದು ಸಾಯಿಸಿದ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಹಲವಾರು ಚರ್ಚೆಗೂ ಕಾರಣವಾಗಿತ್ತು. ವಿಡಿಯೋ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಒಡಿಶಾ ಪೊಲೀಸರು ಹೇಳಿದ್ದಾರೆ.

ಬಂಧಿತ ವ್ಯಕ್ತಿ ಭುವನೇಶ್ವರದಿಂದ ಕೇವಲ 50ಕಿ.ಮೀಟರ್​ ದೂರದಲ್ಲಿರುವ ಪಟ್ಟಮುಂಡೈ ಎಂಬ ನಗರದ ನಿವಾಸಿ ಬಾಬುಲಾ ಸಿಂಗ್​ ಎಂದು ಗುರುತಿಸಲಾಗಿದೆ.

15 ಸೆಕೆಂಡುಗಳ ವಿಡಿಯೋದಲ್ಲಿ 50 ವರ್ಷದ ಬಾಬುಲಾ ಸಿಂಗ್​ ನಾಯಿಯ ಬಳಿ ಬರುತ್ತಿರುವುದು ಕಂಡು ಬರುತ್ತದೆ. ಹರಿತಾದ ದೊಡ್ಡ ಆಯುಧದಿಂದ ಜೋರಾಗಿ ಹೊಡೆಯುತ್ತಾನೆ. ಆಯುದ್ಧ ಬಿದ್ದ ರಭಸಕ್ಕೆ ನಾಯಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ವ್ಯಕ್ತಿಯ ಈ ನಡತೆಯು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್​ 429, ಕ್ರೌರ್ಯ ತಡೆಗಟ್ಟುವ ಕಾಯ್ದೆ ಸೆಕ್ಷನ್​ 11(1) ಹಾಗೂ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಬಾಬುಲಾ ಸಿಂಗ್​ ಅವರನ್ನು ಬಂಧಿಸಿದಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: 

ವೈರಲ್​ ವಿಡಿಯೋ; ಕೊರೊನಾ ಕಂಟಕ.. ಹೆಂಡತಿಯೊಂದಿಗೆ ಮನೆಯೊಳಗೆ ಕ್ರಿಕೆಟ್ ಆಡಿದ ಮೊಹಮ್ಮದ್ ಕೈಫ್

ವೈರಲ್​ ವಿಡಿಯೋ; ಕೊರೊನಾ ವೈರಾಣುವಿಗೆ ವಿದಾಯ ಹೇಳುವುದು ಹೇಗೆ? ಇಲ್ಲಿದೆ ನೋಡಿ ತಮಾಷೆ ದೃಶ್ಯ

Published On - 4:17 pm, Sun, 30 May 21

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ