AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Menstrual leave: ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಿದ ಈ ವಿಶ್ವವಿದ್ಯಾನಿಲಯ

ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯವು ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ರಜೆ ನೀಡಲು ಹೊಸ ನೀತಿಯನ್ನು ಜಾರಿಗೆ ತಂದಿದೆ. ವಿಶ್ವವಿದ್ಯಾಲಯದ ಆಡಳಿತವು ಈ ರಜೆಗೆ ಕೆಲವು ಷರತ್ತುಗಳನ್ನು ಸಹ ವಿಧಿಸಿದೆ.

Menstrual leave: ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ  ಘೋಷಿಸಿದ ಈ ವಿಶ್ವವಿದ್ಯಾನಿಲಯ
ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ
ಅಕ್ಷತಾ ವರ್ಕಾಡಿ
|

Updated on: Apr 12, 2024 | 5:05 PM

Share

ಚಂಡೀಗಢ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಹೆರಿಗೆ ಮತ್ತು ಋತುಚಕ್ರ ಅವಧಿಯ ರಜೆಯನ್ನು ಕೇರಳ ಸರ್ಕಾರ ಕಳೆದ ವರ್ಷ ಘೋಷಿಸಿತ್ತು. ಇದೀಗಾ ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯವು ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ರಜೆ ನೀಡಲು ಹೊಸ ನೀತಿಯನ್ನು ಜಾರಿಗೆ ತಂದಿದೆ. ಈ ನೀತಿಯನ್ನು 2024-25ರ ಶೈಕ್ಷಣಿಕ ಅಧಿವೇಶನದ ಮುಂಬರುವ ಸೆಮಿಸ್ಟರ್‌ಗಳಿಂದ ಜಾರಿಗೊಳಿಸಲಾಗುವುದು ಎಂದು ಪಂಜಾಬ್ ವಿಶ್ವವಿದ್ಯಾಲಯದ ಉಪಕುಲಪತಿಗಳು ಮಾಹಿತಿ ನೀಡಿದ್ದಾರೆ.

ರಜೆ ಪಡೆಯಲು ವಿದ್ಯಾರ್ಥಿಗಳು ಇಲಾಖೆ ಕಚೇರಿಯಲ್ಲಿ ನಮೂನೆಯನ್ನು ಭರ್ತಿ ಮಾಡಿ ಅಧ್ಯಕ್ಷರು ಅಥವಾ ನಿರ್ದೇಶಕರಿಂದ ಅನುಮೋದನೆ ಪಡೆಯಬೇಕು. ವಿದ್ಯಾರ್ಥಿಯ ಸ್ವಯಂ ಪ್ರಮಾಣೀಕರಣದ ಆಧಾರದ ಮೇಲೆ ರಜೆಯನ್ನು ನೀಡಲಾಗುವುದು. ಆದರೆ ಮಧ್ಯ-ಸೆಮಿಸ್ಟರ್ ಮತ್ತು ಅಂತಿಮ-ಸೆಮಿಸ್ಟರ್ ಪರೀಕ್ಷೆಗಳು, ಆಂತರಿಕ ಅಥವಾ ಬಾಹ್ಯ ಅಥವಾ ಪ್ರಾಯೋಗಿಕ ಪರೀಕ್ಷೆಗಳು ಸೇರಿದಂತೆ ಯಾವುದೇ ಪರೀಕ್ಷೆಗಳ ಸಮಸ್ಯೆದಲ್ಲಿ ಈ ರಜೆ ನೀಡಲಾಗುವುದಿಲ್ಲ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ವಿದ್ಯಾರ್ಥಿಗಳು ತಿಂಗಳಿಗೆ ಒಂದು ದಿನದ ರಜೆಗೆ ಮಾತ್ರ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಎರಡು ಅಥವಾ ಅದಕ್ಕಿಂತ ಹೆಚ್ಚು ದಿನಗಳವರೆಗೆ ತೆಗೆದುಕೊಂಡರೆ ಪರಿಗಣಿಸಲಾಗುವುದಿಲ್ಲ, ಇದಲ್ಲದೇ ಯಾವುದೇ ಪರೀಕ್ಷೆಯ ಸಮಯದಲ್ಲಿ ಈ ರಜೆಯನ್ನು ನೀಡಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?