AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತ್ಯಂತ ಮಾರಕ ಭಕ್ಷ್ಯ; ಪ್ರತಿ ವರ್ಷ 20 ಸಾವಿರ ಜನರ ಜೀವಗಳ ಬಲಿ

ಅಪಾಯಕಾರಿ ಖಾದ್ಯವೊಂದು ಥೈಲ್ಯಾಂಡ್ ಮತ್ತು ಲಾವೋಸ್‌ನಲ್ಲಿದ್ದು, ಇದು ಅಲ್ಲಿನ ಜನಪ್ರಿಯ ಸಾಂಪ್ರದಾಯಿಕ ಭಕ್ಷ್ಯಗಳಲ್ಲಿ ಒಂದಾಗಿದೆ, ಆದರೆ ಆಘಾತಕಾರಿ ವಿಷಯವೆಂದರೆ ಈ ಖಾದ್ಯವು ಪ್ರತಿ ವರ್ಷ ಸುಮಾರು 20 ಸಾವಿರ ಜನರ ಸಾವಿಗೆ ಕಾರಣವಾಗಿದೆ ಎಂದು ಆಡಿಟಿ ಸೆಂಟ್ರಲ್ ವೆಬ್‌ಸೈಟ್ ವರದಿಯಿಂದ ತಿಳಿದುಬಂದಿದೆ.

ವಿಶ್ವದ ಅತ್ಯಂತ ಮಾರಕ ಭಕ್ಷ್ಯ; ಪ್ರತಿ ವರ್ಷ 20 ಸಾವಿರ ಜನರ ಜೀವಗಳ ಬಲಿ
ಅಕ್ಷತಾ ವರ್ಕಾಡಿ
|

Updated on: Jul 24, 2024 | 1:22 PM

Share

ಜಗತ್ತಿನಲ್ಲಿ ಕೆಲವು ಭಕ್ಷ್ಯಗಳು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿದ್ದರೂ ಕೂಡ ಜನರು ಅದನ್ನು ತಿನ್ನಲು ಹಿಂಜರಿಯುವುದಿಲ್ಲ. ಅಂತಹ ಒಂದು ಅಪಾಯಕಾರಿ ಖಾದ್ಯವು ಥೈಲ್ಯಾಂಡ್ ಮತ್ತು ಲಾವೋಸ್‌ನಲ್ಲಿದ್ದು, ಇದು ಅಲ್ಲಿನ ಜನಪ್ರಿಯ ಸಾಂಪ್ರದಾಯಿಕ ಭಕ್ಷ್ಯಗಳಲ್ಲಿ ಒಂದಾಗಿದೆ, ಆದರೆ ಆಘಾತಕಾರಿ ವಿಷಯವೆಂದರೆ ಈ ಖಾದ್ಯವು ಪ್ರತಿ ವರ್ಷ ಸುಮಾರು 20 ಸಾವಿರ ಜನರ ಸಾವಿಗೆ ಕಾರಣವಾಗಿದೆ.

ಈ ಖಾದ್ಯದ ಹೆಸರು ‘ಕೋಯಿ ಪ್ಲಾ’. ಲಾವೋಸ್ ಮತ್ತು ಥೈಲ್ಯಾಂಡ್‌ನ ಇಸಾನ್ ಪ್ರದೇಶದ ಜನರು ಇದನ್ನು ಕತ್ತರಿಸಿದ ಹಸಿ ಮೀನು, ನಿಂಬೆ ರಸ, ಗಿಡಮೂಲಿಕೆಗಳು ಮತ್ತು ಮಸಾಲೆಗಳನ್ನು ಒಳಗೊಂಡಿರುವ ಸಲಾಡ್ ಎಂದು ಪರಿಗಣಿಸುತ್ತಾರೆ. ಆಡಿಟಿ ಸೆಂಟ್ರಲ್ ಎಂಬ ವೆಬ್‌ಸೈಟ್ ಪ್ರಕಾರ, ಈ ಭಕ್ಷ್ಯದಲ್ಲಿನ ಹಸಿ ಮೀನು ಹೆಚ್ಚು ಅಪಾಯಕಾರಿಯಾಗಿದೆ. ವಾಸ್ತವವಾಗಿ, ಈ ಮೀನಿನಲ್ಲಿ ವಾಸಿಸುವ ಪರಾವಲಂಬಿಗಳು ಅದನ್ನು ಸೇವಿಸುವ ವ್ಯಕ್ತಿಯನ್ನು ಅನಾರೋಗ್ಯಕ್ಕೆ ಒಳಪಡಿಸುತ್ತವೆ ಮತ್ತು ನಂತರ ಸಾವಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಮಂಟಪದಲ್ಲಿ ಎಡವಿ ಬಿದ್ದ ವಧುವಿಗೆ ಎಲ್ಲರ ಮುಂದೆ ಅವಮಾನಿಸಿದ ವರ, ಮದುವೆಯಾದ ಮೂರೇ ನಿಮಿಷಕ್ಕೆ ತಲಾಖ್

‘ಕೊಯಿ ಪ್ಲಾ’ ಖಾದ್ಯವನ್ನು ಸಾಮಾನ್ಯವಾಗಿ ಮೆಕಾಂಗ್ ಜಲಾನಯನ ಪ್ರದೇಶದಲ್ಲಿ ಕಂಡುಬರುವ ಸಿಹಿನೀರಿನ ಮೀನುಗಳಿಂದ ತಯಾರಿಸಲಾಗುತ್ತದೆ, ಅವುಗಳು ಸಾಮಾನ್ಯವಾಗಿ ಲೈವ್ ಫ್ಲೂಕ್ಸ್ ಎಂದು ಕರೆಯಲಾಗುತ್ತದೆ. ಈ ಪರಾವಲಂಬಿಗಳು ಮಾನವರಲ್ಲಿ ಕ್ಯಾನ್ಸರ್, ಕೋಲಾಂಜಿಯೋಕಾರ್ಸಿನೋಮ ಅಥವಾ ಪಿತ್ತರಸ ನಾಳದ ಕ್ಯಾನ್ಸರ್ ಅನ್ನು ಉಂಟುಮಾಡುತ್ತವೆ ಎಂದು ತಿಳಿದುಬಂದಿದೆ, ಇದು ಥೈಲ್ಯಾಂಡ್ ಒಂದರಲ್ಲೇ ಸುಮಾರು 20 ಸಾವಿರ ಜನರ ಸಾವಿಗೆ ಕಾರಣವಾಗಿದೆ ಎಂದು ಥಾಯ್ಲೆಂಡ್‌ನ ಖೋನ್ ಕೇನ್ ವಿಶ್ವವಿದ್ಯಾನಿಲಯದ ಯಕೃತ್ತಿನ ಶಸ್ತ್ರಚಿಕಿತ್ಸಕ ನರೋಂಗ್ ಖುಂಟಿಕಿಯೊ ಅವರು 2017 ರಲ್ಲಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್