Trending News: ಅಪರೂಪದ ಮರಿಗೆ ಜನ್ಮ ನೀಡಿದ ಆಮೆ, ಎಲ್ಲಿ ಗೊತ್ತಾ?

ಚೆಲೋನಾಯಿಡಿಸ್ ನಿಗ್ರಾ ಜಾತಿಯ ಎರಡು ಆಮೆಗಳು ಕಳೆದ ತಿಂಗಳು ಸರ್ವಿಯಾನ್ ಗ್ರಾಮದ ಟ್ರೋಪಿಕ್ವೇರಿಯಂ ಮೃಗಾಲಯದಲ್ಲಿ ಜನಿಸಿವೆ. ಈ ಪೈಕಿ ಬಿಳಿ ಬಣ್ಣವನ್ನು ಹೊಂದಿದ್ದು, ಇಂಥ ಜನನ ಆಮೆಗಳ ಸಂತತಿಯಲ್ಲಿ ತೀರ ಅಪರೂಪವಾಗಿದೆ.

Trending News: ಅಪರೂಪದ ಮರಿಗೆ ಜನ್ಮ ನೀಡಿದ ಆಮೆ, ಎಲ್ಲಿ ಗೊತ್ತಾ?
ಆಮೆ
Follow us
| Updated By: Rakesh Nayak Manchi

Updated on:Jun 06, 2022 | 2:51 PM

ಆಮೆಯೊಂದು ಅಪರೂಪದ ಮರಿಗೆ ಜನ್ಮ ನೀಡಿದ ಘಟನೆ ಸ್ವಿಸ್ ಮೃಗಾಲಯದಲ್ಲಿ ನಡೆದಿದೆ. ರಾಯಿಟರ್ಸ್ ವರದಿಯ ಪ್ರಕಾರ, ಚೆಲೋನಾಯಿಡಿಸ್ ನಿಗ್ರಾ ಜಾತಿಯ ಎರಡು ಆಮೆಗಳು ಕಳೆದ ತಿಂಗಳು ಸರ್ವಿಯಾನ್ ಗ್ರಾಮದ ಟ್ರೋಪಿಕ್ವೇರಿಯಂ ಮೃಗಾಲಯದಲ್ಲಿ ಜನಿಸಿವೆ. ಮೃಗಾಲಯದ ಹೇಳಿಕೆಯ ಪ್ರಕಾರ, ಒಂದು ಮರಿ ತನ್ನ ಅಮ್ಮನಂತೆ ಕಪ್ಪು ಬಣ್ಣವನ್ನು ಹೊಂದಿದೆ. ಆದರೆ ಮತ್ತೊಂದು ಮರಿ ಬಿಳಿ ಬಣ್ಣ (Albino Galapagos) ಹೊಂದಿದೆ.

ಇದನ್ನೂ ಓದಿ: Viral Video: ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದು ವೈರಲ್

ಮಾನವರಲ್ಲಿ 20,000 ವ್ಯಕ್ತಿಗಳಲ್ಲಿ ಒಬ್ಬರಲ್ಲಿ ಒಂದು ಇಂಥ ಪ್ರಕರಣ ಕಂಡುಬರುತ್ತದೆ. ಆಮೆಗಳಲ್ಲಾದರೆ ತೀರಾ ಅಪರೂಪವಾಗಿದ್ದು, ಸುಮಾರು 1 ಲಕ್ಷ ಆಮೆಗಳ  ಪೈಕಿ ಒಂದರಲ್ಲಿ ಕಂಡುಬರುತ್ತದೆ. ಯೂಟ್ಯೂಬ್‌ನಲ್ಲಿ ರಾಯಿಟರ್ಸ್ ಹಂಚಿಕೊಂಡ ಕ್ಲಿಪ್‌ನಲ್ಲಿ ಪೊದೆಗಳ ನಡುವೆ ತೆವಳುತ್ತಿರುವ ಎರಡು ಆಮೆಗಳನ್ನು ಕಾಣಬಹುದು. ಅಪರೂಪದ ಬಿಳಿ ಆಮೆ ಮರಿ ನೋಡಿ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್ ಪೊಲೀಸ್​ ಸ್ವಿಗ್ಗಿ ಡೆಲಿವರಿ ಬಾಯ್‌ಗೆ ಕಪಾಳಮೋಕ್ಷ ಮಾಡಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್​

ಅಳಿವಿನಂಚಿನಲ್ಲಿರುವ ಆಮೆಗಳು ಜಾತಿ ಸಂರಕ್ಷಣಾ ಕಾರ್ಯಕ್ರಮದ ಭಾಗವಾಗಿ ಜನಿಸಿದವು. ಅಲ್ಬಿನೋ ಅಪರೂಪದ ಮತ್ತು ಅಸಾಧಾರಣ ಜನನವಾಗಿದೆ. ಅಲ್ಬಿನೋ ಆಮೆ ಮರಿಯ ಜನನದ ಬಗ್ಗೆ ಫೇಸ್ ಬುಕ್​ನಲ್ಲಿ ಪ್ರಕಟಿಸಿದ ಮೃಗಾಯಲದ ಅಧಿಕಾರಿಗಳು, ತಮ್ಮ ಪೋಷಕರಿಂದ ದೂರದಲ್ಲಿರುವ ಹೊಸ ಮನೆಯಲ್ಲಿ ಆಶ್ರಯ ನೀಡಲಾಗಿದೆ. ಅವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ಆರೋಗ್ಯವಾಗಿವೆ. ಅವುಗಳನ್ನು ನೋಡಲು ಮತ್ತು ಪ್ರಕೃತಿಯ ಈ ಹೊಸ ವಿದ್ಯಮಾನವನ್ನು ವೀಕ್ಷಿಸಲು ಟ್ರೋಪಿಕ್ವೇರಿಯಂಗೆ ಬರಬಹುದು ಎಂದಿದ್ದಾರೆ.

ವೀಡಿಯೋ ವೀಕ್ಷಿಸಿ:

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Mon, 6 June 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್