AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಧಾರಾಕಾರ ಮಳೆಗೆ ಹಳ್ಳಿಗೆ ಬಂದ ಮೊಸಳೆ; ಕಾಲಿನಲ್ಲಿ ಒದ್ದು ಓಡಿಸಿದ ವ್ಯಕ್ತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆ ಹಳ್ಳಿಯ ಬೀದಿಬದಿಯಲ್ಲಿ ತೆವಳುತ್ತಿದ್ದು, ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮೊಸಳೆಯನ್ನು ಕಾಲಿನಲ್ಲಿ ಒದ್ದಿದ್ದಾನೆ. ಇದರಿಂದ ಭಯಗೊಂಡ ಮೊಸಳೆ ವೇಗವಾಗಿ ತವಳುತ್ತಾ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ಧಾರಾಕಾರ ಮಳೆಗೆ ಹಳ್ಳಿಗೆ ಬಂದ ಮೊಸಳೆ; ಕಾಲಿನಲ್ಲಿ ಒದ್ದು ಓಡಿಸಿದ ವ್ಯಕ್ತಿ
ಧಾರಾಕಾರ ಮಳೆಗೆ ಹಳ್ಳಿಗೆ ಬಂದ ಮೊಸಳೆ
ಅಕ್ಷತಾ ವರ್ಕಾಡಿ
|

Updated on: Aug 07, 2024 | 5:39 PM

Share

ಉತ್ತರ ಪ್ರದೇಶ: ಧಾರಾಕಾರ ಮಳೆಯ ಪರಿಣಾಮ ಹಳ್ಳಿಯೊಳಗೆ ಮೊಸಳೆಯೊಂದು ಬಂದಿದ್ದು, ಒಂದೆಡೆ ಸ್ಥಳೀಯರು ನೋಡಿ ಬೆಚ್ಚಿ ಬಿದ್ದರೆ, ಮತ್ತೊಂದೆಡೆ ವ್ಯಕ್ತಿ ಕಾಲಿನಿಂದ ಒದ್ದು ಹಿಂಸಿಸಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಸರೀಸೃಪವು ಬುಧವಾರ ಬೆಳಗ್ಗೆ ನಂಗಲ್ ಸೋತಿ ಗ್ರಾಮದಲ್ಲಿ ಅಡ್ಡಾಡುತ್ತಿದ್ದು, ದಾರಿ ಕಾಣದೆ ಮೂರು ಗಂಟೆಗಳ ಕಾಲ ಹಳ್ಳಿಯ ಬೀದಿಗಳಲ್ಲಿ ತೆವಳುತ್ತಾ ಜನರನ್ನು ಬೆಚ್ಚಿಬೀಳಿಸಿದೆ. ಸದ್ಯ ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆ ಹಳ್ಳಿಯ ಬೀದಿಬದಿಯಲ್ಲಿ ತೆವಳುತ್ತಿದ್ದು, ಮೊಸಳೆಯ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮೊಸಳೆಯನ್ನು ಕಾಲಿನಲ್ಲಿ ಒದ್ದಿದ್ದಾನೆ. ಇದರಿಂದ ಭಯಗೊಂಡ ಮೊಸಳೆ ವೇಗವಾಗಿ ತವಳುತ್ತಾ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೀಲ್ಸ್‌ ಮಾಡಲು ಹೋದ ಯುವಕ, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದು ಸಾವು

ಮೊಸಳೆಯನ್ನು ಕಂಡ ಗ್ರಾಮಸ್ಥರು ಘಟನೆಯ ಕುರಿತು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮಾಹಿತಿ ನೀಡಿದ ಸುಮಾರು ಎರಡು ಗಂಟೆಗಳ ನಂತರ ಅರಣ್ಯ ಇಲಾಖೆ ಗ್ರಾಮಕ್ಕೆ ಭೇಟಿ ನೀಡಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಸದ್ಯ ಮೊಸಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?