AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಧಾರಾಕಾರ ಮಳೆಗೆ ಹಳ್ಳಿಗೆ ಬಂದ ಮೊಸಳೆ; ಕಾಲಿನಲ್ಲಿ ಒದ್ದು ಓಡಿಸಿದ ವ್ಯಕ್ತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆ ಹಳ್ಳಿಯ ಬೀದಿಬದಿಯಲ್ಲಿ ತೆವಳುತ್ತಿದ್ದು, ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮೊಸಳೆಯನ್ನು ಕಾಲಿನಲ್ಲಿ ಒದ್ದಿದ್ದಾನೆ. ಇದರಿಂದ ಭಯಗೊಂಡ ಮೊಸಳೆ ವೇಗವಾಗಿ ತವಳುತ್ತಾ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ಧಾರಾಕಾರ ಮಳೆಗೆ ಹಳ್ಳಿಗೆ ಬಂದ ಮೊಸಳೆ; ಕಾಲಿನಲ್ಲಿ ಒದ್ದು ಓಡಿಸಿದ ವ್ಯಕ್ತಿ
ಧಾರಾಕಾರ ಮಳೆಗೆ ಹಳ್ಳಿಗೆ ಬಂದ ಮೊಸಳೆ
ಅಕ್ಷತಾ ವರ್ಕಾಡಿ
|

Updated on: Aug 07, 2024 | 5:39 PM

Share

ಉತ್ತರ ಪ್ರದೇಶ: ಧಾರಾಕಾರ ಮಳೆಯ ಪರಿಣಾಮ ಹಳ್ಳಿಯೊಳಗೆ ಮೊಸಳೆಯೊಂದು ಬಂದಿದ್ದು, ಒಂದೆಡೆ ಸ್ಥಳೀಯರು ನೋಡಿ ಬೆಚ್ಚಿ ಬಿದ್ದರೆ, ಮತ್ತೊಂದೆಡೆ ವ್ಯಕ್ತಿ ಕಾಲಿನಿಂದ ಒದ್ದು ಹಿಂಸಿಸಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಸರೀಸೃಪವು ಬುಧವಾರ ಬೆಳಗ್ಗೆ ನಂಗಲ್ ಸೋತಿ ಗ್ರಾಮದಲ್ಲಿ ಅಡ್ಡಾಡುತ್ತಿದ್ದು, ದಾರಿ ಕಾಣದೆ ಮೂರು ಗಂಟೆಗಳ ಕಾಲ ಹಳ್ಳಿಯ ಬೀದಿಗಳಲ್ಲಿ ತೆವಳುತ್ತಾ ಜನರನ್ನು ಬೆಚ್ಚಿಬೀಳಿಸಿದೆ. ಸದ್ಯ ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆ ಹಳ್ಳಿಯ ಬೀದಿಬದಿಯಲ್ಲಿ ತೆವಳುತ್ತಿದ್ದು, ಮೊಸಳೆಯ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮೊಸಳೆಯನ್ನು ಕಾಲಿನಲ್ಲಿ ಒದ್ದಿದ್ದಾನೆ. ಇದರಿಂದ ಭಯಗೊಂಡ ಮೊಸಳೆ ವೇಗವಾಗಿ ತವಳುತ್ತಾ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೀಲ್ಸ್‌ ಮಾಡಲು ಹೋದ ಯುವಕ, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದು ಸಾವು

ಮೊಸಳೆಯನ್ನು ಕಂಡ ಗ್ರಾಮಸ್ಥರು ಘಟನೆಯ ಕುರಿತು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮಾಹಿತಿ ನೀಡಿದ ಸುಮಾರು ಎರಡು ಗಂಟೆಗಳ ನಂತರ ಅರಣ್ಯ ಇಲಾಖೆ ಗ್ರಾಮಕ್ಕೆ ಭೇಟಿ ನೀಡಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಸದ್ಯ ಮೊಸಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ