AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ​​ಕೊಡುವಂತೆ ಕಿರುಕುಳ ನೀಡಿದ ಆರೋಪದಡಿ ಟಿಟಿಇ ಅಮಾನತು

ಟಿಕೆಟ್​​​​ ಚೆಕ್ಕಿಂಗ್​​ ಸಮಯದಲ್ಲಿ ಮಹಿಳಾ ಪ್ರಯಾಣಿಕೆ ಹಾಗೂ ರೈಲ್ವೆ ಟಿಕೆಟ್ ಪರೀಕ್ಷಕ(ಟಿಟಿಇ) ಇಬ್ಬರ ನಡುವೆ ಮಾತಿನ ಚಕಾಮಕಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಟಿಕೆಟ್ ​​ಕೊಡುವಂತೆ ಕಿರುಕುಳ ನೀಡಿದ ಆರೋಪದಡಿ ಟಿಟಿಇ ಅಮಾನತು
ಅಕ್ಷತಾ ವರ್ಕಾಡಿ
|

Updated on:Mar 15, 2023 | 7:00 PM

Share

ಬೆಂಗಳೂರು: ಟಿಕೆಟ್​​​​ ಚೆಕ್ಕಿಂಗ್​​ ಸಮಯದಲ್ಲಿ ಮಹಿಳಾ ಪ್ರಯಾಣಿಕೆ ಹಾಗೂ ರೈಲ್ವೆ ಟಿಕೆಟ್ ಪರೀಕ್ಷಕ(ಟಿಟಿಇ) ಇಬ್ಬರ ನಡುವೆ ಮಾತಿನ ಚಕಾಮಕಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕೆ ತನ್ನ ಮೇಲೆ ಟಿಟಿಇ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಅಳುತ್ತಿರುವುದನ್ನು ಕಾಣಬಹುದು. ಜೊತೆಗೆ ಬೇರೆ ಪ್ರಯಾಣಿಕರು ಪೊಲೀಸರಿಗೆ ಕರೆ ಮಾಡಿ ಎಂದು ಆಕೆಯಲ್ಲಿ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಸಾಕಷ್ಟು ಜನರು ಆಕೆಯ ಸಹಾಯಕ್ಕೆ ಬಂದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ಟಿಟಿಇ ಕುಡಿದ ಮತ್ತಿನಲ್ಲಿದ್ದು, ಜೊತೆಗೆ ಟಿಕೆಟ್ ​​ ಕೊಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಆತನನ್ನು ನೈಋತ್ಯ ರೈಲ್ವೆ ಇಲಾಖೆ ಅಮಾನತುಗೊಳಿಸಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಇದನ್ನು ಓದಿ: ಜೈಲಿನಲ್ಲಿ ಮೂರು ಹೊತ್ತು ಊಟ ಸಿಗುತ್ತೇ ಎಂದು ಈತ ಮಾಡಿದ ಕೆಲಸ ಏನು ಗೊತ್ತಾ?

ವಿಡಿಯೋದಲ್ಲಿ ಮಹಿಳೆಗೆ ಜನರು ರೈಲ್ವೆ ಪರೀಕ್ಷಕ ವಿರುದ್ಧ ಬೆಂಬಲಿಸುತ್ತಿರುವುದು ಕಂಡುಬಂದಿದೆ. ಜೊತೆಗೆ ನನ್ನನ್ನು ಯಾಕೆ ಎಳೆಯುತ್ತಿದ್ದೀರಿ, ನನ್ನೊಂದಿಗೆ ನಿಧಾನವಾಗಿ ಮಾತನಾಡಿ. ನಾನು ಟಿಕೆಟ್ ಕಾಯ್ದಿರಿಸಿದ್ದರಿಂದ ನಾನು ಇಲ್ಲಿದ್ದೇನೆ, ಎಂದು ಮಹಿಳೆ ಟಿಟಿಇಗೆ ಹೇಳುತ್ತಾಳೆ. ಟಿಕೆಟ್ ಚೆಕ್ ಮಾಡುವುದು ನನ್ನ ಕೆಲಸ. ಕೆಲ ಹೊತ್ತಿನಿಂದ ಅದನ್ನೇ ಕೇಳುತ್ತಿದ್ದೇನೆ ಎಂದು ಟಿಟಿಇ ಹೇಳುವುದು ವೀಡಿಯೊದಲ್ಲಿ ಕೇಳಿಬರುತ್ತದೆ. ತಾನು ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ, ಟಿಟಿಇ ತಾನು ಹೆದರುವುದಿಲ್ಲ ಎಂದು ಹೇಳುತ್ತಾರೆ. ನನಗೂ ಅವಳ ಪರಿಚಯವಿಲ್ಲ ಆದರೆ ಅವಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿದ್ದಾಳೆ. ಟಿಟಿಇ ಆಕೆಯೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದಾನೆ ಎಂದು ಸಹ-ಪ್ರಯಾಣಿಕರೊಬ್ಬರು ವೀಡಿಯೊದಲ್ಲಿ ಹೇಳುತ್ತಿರುವುದನ್ನು ಕಾಣಬಹುದು.

ಈ ಸುದ್ದಿಯನ್ನು ಇಂಗ್ಲೀಷ್​​​ನಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ: 

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 7:00 pm, Wed, 15 March 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ