AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್

ನೀರಿಲ್ಲದೆ ನಿತ್ರಾಣಗೊಂಡು ರಸ್ತೆಬದಿ ಕುಳಿತಿದ್ದ ಒಂಟೆಯನ್ನು ಚಾಲಕನೊಬ್ಬ ಗಮನಿಸಿದ್ದಾನೆ. ತಕ್ಷಣವೇ ನೀರುಣಿಸಿ ಅದರ ಜೀವ ಕಾಪಾಡಿದ್ದಾನೆ. ನೆಟ್ಟಿಗರು ಈ ಕರುಣಾಳುವನ್ನು ಪ್ರಶಂಸಿಸುತ್ತಿದ್ದಾರೆ.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್
ವೈರಲ್​​ ವೀಡಿಯೊ
ಶ್ರೀದೇವಿ ಕಳಸದ
| Edited By: |

Updated on: Jun 13, 2023 | 4:07 PM

Share

ನೀರಿಲ್ಲದೆ ದೀರ್ಘಸಮಯದವರೆಗೆ ಜೀವಿಸುವ ಅದ್ಭುತ ಸಾಮರ್ಥ್ಯವನ್ನು ಒಂಟೆಗಳು ಹೊಂದಿವೆ. ಆದರೂ ಮರುಭೂಮಿಯ ಶಾಖ ತೀವ್ರತೆಯಿಂದ ಕೂಡಿದಾಗ ಇವುಗಳು ಪ್ರಾಣಾಪಾಯಕ್ಕೀಡಾಗುವ ಸಾಧ್ಯತೆ ಇರುತ್ತದೆ. ಆಗ ಹೀಗೆ ಯಾರಾದರೂ ದಯಾಮಯಿಗಳು ಅವುಗಳನ್ನು ಪೋಷಿಸಿದರೆ ಕೆಲಕ್ಷಣಳಲ್ಲೇ ಚೇತರಿಸಿಕೊಂಡುಬಿಡುತ್ತವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ.

ಈ ವಿಡಿಯೋ ಅನ್ನು ಐಎಫ್ಎಸ್ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿ ಪ್ರಾಣಿದಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೇ 11 ರಂದು ಹಂಚಿಕೊಂಡ ಈ ವಿಡಿಯೋ ಅನ್ನು 1.5 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ದೇವರು ಈ ಮನುಷ್ಯನಿಗೆ ಒಳ್ಳೆಯದನ್ನು ಮಾಡಲಿ. ಮರಭೂಮಿಗರಿಗೆ ಇವನ ನಡೆ ಮಾದರಿಯಾಗಲಿ. ನಿಮ್ಮ ಸುತ್ತಮುತ್ತಲೂ ಅನೇಕ ಜೀವಿಗಳು ಹೀಗೆ ನಿರ್ಜಲೀಕರಣದಿಂದ ಬಸವಳಿಯುತ್ತಿರುತ್ತವೆ, ದಯವಿಟ್ಟು ಅವುಗಳನ್ನು ಪೋಷಿಸಿ. ಜೀವಸಂಕುಲವು ಪರಸ್ಪರರ ಸಹಾಯದಿಂದ ಅಭಿವೃದ್ಧಿ ಕಾಣುತ್ತದೆ… ಅಂತೆಲ್ಲ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಬೇಸಿಗೆಯಲ್ಲಿ ಪ್ರತೀಜೀವಿಗೂ ನೀರು ಬಹಳೇ ಮುಖ್ಯ. ನಿಮ್ಮ ಮನೆಯಂಗಳ, ಮಹಡಿ ಮೇಲೆ ನೀರನ್ನಿಡಿ.

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು