AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್

ನೀರಿಲ್ಲದೆ ನಿತ್ರಾಣಗೊಂಡು ರಸ್ತೆಬದಿ ಕುಳಿತಿದ್ದ ಒಂಟೆಯನ್ನು ಚಾಲಕನೊಬ್ಬ ಗಮನಿಸಿದ್ದಾನೆ. ತಕ್ಷಣವೇ ನೀರುಣಿಸಿ ಅದರ ಜೀವ ಕಾಪಾಡಿದ್ದಾನೆ. ನೆಟ್ಟಿಗರು ಈ ಕರುಣಾಳುವನ್ನು ಪ್ರಶಂಸಿಸುತ್ತಿದ್ದಾರೆ.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್
ವೈರಲ್​​ ವೀಡಿಯೊ
ಶ್ರೀದೇವಿ ಕಳಸದ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 13, 2023 | 4:07 PM

Share

ನೀರಿಲ್ಲದೆ ದೀರ್ಘಸಮಯದವರೆಗೆ ಜೀವಿಸುವ ಅದ್ಭುತ ಸಾಮರ್ಥ್ಯವನ್ನು ಒಂಟೆಗಳು ಹೊಂದಿವೆ. ಆದರೂ ಮರುಭೂಮಿಯ ಶಾಖ ತೀವ್ರತೆಯಿಂದ ಕೂಡಿದಾಗ ಇವುಗಳು ಪ್ರಾಣಾಪಾಯಕ್ಕೀಡಾಗುವ ಸಾಧ್ಯತೆ ಇರುತ್ತದೆ. ಆಗ ಹೀಗೆ ಯಾರಾದರೂ ದಯಾಮಯಿಗಳು ಅವುಗಳನ್ನು ಪೋಷಿಸಿದರೆ ಕೆಲಕ್ಷಣಳಲ್ಲೇ ಚೇತರಿಸಿಕೊಂಡುಬಿಡುತ್ತವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ.

ಈ ವಿಡಿಯೋ ಅನ್ನು ಐಎಫ್ಎಸ್ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿ ಪ್ರಾಣಿದಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೇ 11 ರಂದು ಹಂಚಿಕೊಂಡ ಈ ವಿಡಿಯೋ ಅನ್ನು 1.5 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ದೇವರು ಈ ಮನುಷ್ಯನಿಗೆ ಒಳ್ಳೆಯದನ್ನು ಮಾಡಲಿ. ಮರಭೂಮಿಗರಿಗೆ ಇವನ ನಡೆ ಮಾದರಿಯಾಗಲಿ. ನಿಮ್ಮ ಸುತ್ತಮುತ್ತಲೂ ಅನೇಕ ಜೀವಿಗಳು ಹೀಗೆ ನಿರ್ಜಲೀಕರಣದಿಂದ ಬಸವಳಿಯುತ್ತಿರುತ್ತವೆ, ದಯವಿಟ್ಟು ಅವುಗಳನ್ನು ಪೋಷಿಸಿ. ಜೀವಸಂಕುಲವು ಪರಸ್ಪರರ ಸಹಾಯದಿಂದ ಅಭಿವೃದ್ಧಿ ಕಾಣುತ್ತದೆ… ಅಂತೆಲ್ಲ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಬೇಸಿಗೆಯಲ್ಲಿ ಪ್ರತೀಜೀವಿಗೂ ನೀರು ಬಹಳೇ ಮುಖ್ಯ. ನಿಮ್ಮ ಮನೆಯಂಗಳ, ಮಹಡಿ ಮೇಲೆ ನೀರನ್ನಿಡಿ.

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ