AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್

ನೀರಿಲ್ಲದೆ ನಿತ್ರಾಣಗೊಂಡು ರಸ್ತೆಬದಿ ಕುಳಿತಿದ್ದ ಒಂಟೆಯನ್ನು ಚಾಲಕನೊಬ್ಬ ಗಮನಿಸಿದ್ದಾನೆ. ತಕ್ಷಣವೇ ನೀರುಣಿಸಿ ಅದರ ಜೀವ ಕಾಪಾಡಿದ್ದಾನೆ. ನೆಟ್ಟಿಗರು ಈ ಕರುಣಾಳುವನ್ನು ಪ್ರಶಂಸಿಸುತ್ತಿದ್ದಾರೆ.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್
ವೈರಲ್​​ ವೀಡಿಯೊ
Follow us
ಶ್ರೀದೇವಿ ಕಳಸದ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 13, 2023 | 4:07 PM

ನೀರಿಲ್ಲದೆ ದೀರ್ಘಸಮಯದವರೆಗೆ ಜೀವಿಸುವ ಅದ್ಭುತ ಸಾಮರ್ಥ್ಯವನ್ನು ಒಂಟೆಗಳು ಹೊಂದಿವೆ. ಆದರೂ ಮರುಭೂಮಿಯ ಶಾಖ ತೀವ್ರತೆಯಿಂದ ಕೂಡಿದಾಗ ಇವುಗಳು ಪ್ರಾಣಾಪಾಯಕ್ಕೀಡಾಗುವ ಸಾಧ್ಯತೆ ಇರುತ್ತದೆ. ಆಗ ಹೀಗೆ ಯಾರಾದರೂ ದಯಾಮಯಿಗಳು ಅವುಗಳನ್ನು ಪೋಷಿಸಿದರೆ ಕೆಲಕ್ಷಣಳಲ್ಲೇ ಚೇತರಿಸಿಕೊಂಡುಬಿಡುತ್ತವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ.

ಈ ವಿಡಿಯೋ ಅನ್ನು ಐಎಫ್ಎಸ್ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿ ಪ್ರಾಣಿದಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೇ 11 ರಂದು ಹಂಚಿಕೊಂಡ ಈ ವಿಡಿಯೋ ಅನ್ನು 1.5 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ದೇವರು ಈ ಮನುಷ್ಯನಿಗೆ ಒಳ್ಳೆಯದನ್ನು ಮಾಡಲಿ. ಮರಭೂಮಿಗರಿಗೆ ಇವನ ನಡೆ ಮಾದರಿಯಾಗಲಿ. ನಿಮ್ಮ ಸುತ್ತಮುತ್ತಲೂ ಅನೇಕ ಜೀವಿಗಳು ಹೀಗೆ ನಿರ್ಜಲೀಕರಣದಿಂದ ಬಸವಳಿಯುತ್ತಿರುತ್ತವೆ, ದಯವಿಟ್ಟು ಅವುಗಳನ್ನು ಪೋಷಿಸಿ. ಜೀವಸಂಕುಲವು ಪರಸ್ಪರರ ಸಹಾಯದಿಂದ ಅಭಿವೃದ್ಧಿ ಕಾಣುತ್ತದೆ… ಅಂತೆಲ್ಲ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಬೇಸಿಗೆಯಲ್ಲಿ ಪ್ರತೀಜೀವಿಗೂ ನೀರು ಬಹಳೇ ಮುಖ್ಯ. ನಿಮ್ಮ ಮನೆಯಂಗಳ, ಮಹಡಿ ಮೇಲೆ ನೀರನ್ನಿಡಿ.

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್