AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್

ನೀರಿಲ್ಲದೆ ನಿತ್ರಾಣಗೊಂಡು ರಸ್ತೆಬದಿ ಕುಳಿತಿದ್ದ ಒಂಟೆಯನ್ನು ಚಾಲಕನೊಬ್ಬ ಗಮನಿಸಿದ್ದಾನೆ. ತಕ್ಷಣವೇ ನೀರುಣಿಸಿ ಅದರ ಜೀವ ಕಾಪಾಡಿದ್ದಾನೆ. ನೆಟ್ಟಿಗರು ಈ ಕರುಣಾಳುವನ್ನು ಪ್ರಶಂಸಿಸುತ್ತಿದ್ದಾರೆ.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್
ವೈರಲ್​​ ವೀಡಿಯೊ
ಶ್ರೀದೇವಿ ಕಳಸದ
| Edited By: |

Updated on: Jun 13, 2023 | 4:07 PM

Share

ನೀರಿಲ್ಲದೆ ದೀರ್ಘಸಮಯದವರೆಗೆ ಜೀವಿಸುವ ಅದ್ಭುತ ಸಾಮರ್ಥ್ಯವನ್ನು ಒಂಟೆಗಳು ಹೊಂದಿವೆ. ಆದರೂ ಮರುಭೂಮಿಯ ಶಾಖ ತೀವ್ರತೆಯಿಂದ ಕೂಡಿದಾಗ ಇವುಗಳು ಪ್ರಾಣಾಪಾಯಕ್ಕೀಡಾಗುವ ಸಾಧ್ಯತೆ ಇರುತ್ತದೆ. ಆಗ ಹೀಗೆ ಯಾರಾದರೂ ದಯಾಮಯಿಗಳು ಅವುಗಳನ್ನು ಪೋಷಿಸಿದರೆ ಕೆಲಕ್ಷಣಳಲ್ಲೇ ಚೇತರಿಸಿಕೊಂಡುಬಿಡುತ್ತವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ.

ಈ ವಿಡಿಯೋ ಅನ್ನು ಐಎಫ್ಎಸ್ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿ ಪ್ರಾಣಿದಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೇ 11 ರಂದು ಹಂಚಿಕೊಂಡ ಈ ವಿಡಿಯೋ ಅನ್ನು 1.5 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ದೇವರು ಈ ಮನುಷ್ಯನಿಗೆ ಒಳ್ಳೆಯದನ್ನು ಮಾಡಲಿ. ಮರಭೂಮಿಗರಿಗೆ ಇವನ ನಡೆ ಮಾದರಿಯಾಗಲಿ. ನಿಮ್ಮ ಸುತ್ತಮುತ್ತಲೂ ಅನೇಕ ಜೀವಿಗಳು ಹೀಗೆ ನಿರ್ಜಲೀಕರಣದಿಂದ ಬಸವಳಿಯುತ್ತಿರುತ್ತವೆ, ದಯವಿಟ್ಟು ಅವುಗಳನ್ನು ಪೋಷಿಸಿ. ಜೀವಸಂಕುಲವು ಪರಸ್ಪರರ ಸಹಾಯದಿಂದ ಅಭಿವೃದ್ಧಿ ಕಾಣುತ್ತದೆ… ಅಂತೆಲ್ಲ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಬೇಸಿಗೆಯಲ್ಲಿ ಪ್ರತೀಜೀವಿಗೂ ನೀರು ಬಹಳೇ ಮುಖ್ಯ. ನಿಮ್ಮ ಮನೆಯಂಗಳ, ಮಹಡಿ ಮೇಲೆ ನೀರನ್ನಿಡಿ.

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ