AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದು ವೈರಲ್

ದೆಹಲಿ ನಗರದ ಪ್ರದೇಶದಲ್ಲೊಂದು ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದೇ ವೈರಲ್ ಆಗುತ್ತಿದ್ದು, ವಿಡಿಯೋ 4.8 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral Video: ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದು ವೈರಲ್
ಮನೆಮನೆ ಹಾರಿಕೊಂಡು ಹೋದ ನವಿಲು
Follow us
TV9 Web
| Updated By: Rakesh Nayak Manchi

Updated on:Jun 05, 2022 | 10:24 PM

ಇಂದು ವಿಶ್ವ ಪರಿಸರ ದಿನ (World Environment Day). ಪ್ರತಿ ವರ್ಷದ ಈ ದಿನದಂದು ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಏಕೆಂದರೆ ಮಾನವ ಕುಲ ಹೆಚ್ಚುತ್ತಿದ್ದಂತೆ ಕಟ್ಟಡಗಳು ಕೂಡ ಮೇಲೆದ್ದವು. ಇದಕ್ಕಾಗಿ ಮರಗಳನ್ನು ಧರೆಗುರುಳಿಸಲಾಗುತ್ತಿದೆ. ಇದರ ಪರಿಣಾಮ ಅರಣ್ಯದಲ್ಲಿರುವ ಪ್ರಾಣಿ ಪಕ್ಷಿಗಳ ಮೇಲೂ ಬಿದ್ದಿದೆ. ಅದರಂತೆ ಕಾಡು ಪ್ರಾಣಿಗಳು ಗ್ರಾಮಕ್ಕೆ ನುಗುತ್ತಿವೆ. ಪಕ್ಷಿಗಳು ಮನೆಗಳಿಗೆ ಬರುವುದು ಸಾಮಾನ್ಯವಾಗಿದ್ದರೂ ದೆಹಲಿಯಂಥ ದೊಡ್ಡದೊಡ್ಡ ನಗರದಲ್ಲಿ ಇದು ದೊಡ್ಡ ಸಂಗತಿ. ಅದರಂತೆ ದೆಹಲಿ ನಗರದ ಪ್ರದೇಶದಲ್ಲೊಂದು ಮನೆಮನೆಗೆ ಹಾರಿಕೊಂಡು ಹೋದ ನವಿಲಿನ (peacock) ವಿಡಿಯೋ (Video) ಪರಿಸರ ದಿನದಂದೇ ವೈರಲ್ (Viral) ಆಗುತ್ತಿದೆ.

ಇದನ್ನೂ ಓದಿ: ಟ್ರಾಫಿಕ್ ಪೊಲೀಸ್​ ಸ್ವಿಗ್ಗಿ ಡೆಲಿವರಿ ಬಾಯ್‌ಗೆ ಕಪಾಳಮೋಕ್ಷ ಮಾಡಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್​

ಈ ವೀಡಿಯೊವನ್ನು ಇನ್ಸ್ಟಾಗ್ರಾಮ್ ಖಾತೆ ಟ್ರಾವೆಲ್ ಬ್ಲಾಗರ್, ಸಫರ್ನಾಮಬಿನಿಧಿ ಅವರು ಹಂಚಿಕೊಂಡಿದ್ದು, “ದೆಹಲಿಯಂತಹ ನಗರದಲ್ಲಿ ನವಿಲನ್ನು ನೋಡುವುದು ಎಂತಹ ಅಪರೂಪದ ದೃಶ್ಯವಾಗಿದೆ. ನಾನು ಇವುಗಳನ್ನು ಈಗ ಒಂದು ದಶಕದಿಂದ ನೋಡುತ್ತಿದ್ದೇನೆ. ಅದು ತುಂಬ ಸುಂದರವಾಗಿದೆ” ಎಂದು ಶೀರ್ಷಿಕೆ ನೀಡಿದ್ದಾರೆ.

ಇದನ್ನೂ ಓದಿ: Hardik Pandya: ಐಪಿಎಲ್ ಚಾಂಪಿಯನ್ ಹಾರ್ದಿಕ್​ಗೆ ಉದ್ಯಮಿಯೊಬ್ಬರಿಂದ ಸಿಕ್ತು ಸ್ಪೆಷಲ್ ಗಿಫ್ಟ್; ಫೋಟೋ ವೈರಲ್

ವಿಡಿಯೋದಲ್ಲಿ ನೋಡುವಂತೆ, ಗಂಡು ನವಿಲೊಂದು ಮಹಡಿ ಮೇಲಿನ ಹೂವಿನ ಗಿಡ ಇರುವ ಕಾರಿಡಾರ್​ಗೆ ಬಂದಿದೆ. ಅಲ್ಲಿಂದ ಇನ್ನೊಂದು ಮನೆಯ ಬಾಲ್ಕನಿಗೆ ಹಾರುವುದನ್ನು ಕಾಣಬಹುದು. ಈ ವಿಡಿಯೋ 4.8 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, 525k ಲೈಕ್ಸ್​ಗಳು ಬಂದಿವೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Sun, 5 June 22

ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ