AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರಾಫಿಕ್ ಮಧ್ಯೆ UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಡೆಲಿವರಿ ಬಾಯ್

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. 'ಬಡತನ ವ್ಯಕ್ತಿಯನ್ನು ಸಮಯಕ್ಕೆ ಮುಂಚಿತವಾಗಿ ಜವಾಬ್ದಾರನನ್ನಾಗಿ ಮಾಡುತ್ತದೆ.' ಎಂದು ನೆಟ್ಟಿಗರೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ಟ್ರಾಫಿಕ್ ಮಧ್ಯೆ UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಡೆಲಿವರಿ ಬಾಯ್
UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಡೆಲಿವರಿ ಬಾಯ್
ಅಕ್ಷತಾ ವರ್ಕಾಡಿ
|

Updated on: Mar 31, 2024 | 1:59 PM

Share

ಟ್ರಾಫಿಕ್​​​​ ಸಿಗ್ನಲ್​​​ನಲ್ಲಿ ಜೊಮಾಟೊ (Zomato) ಡೆಲಿವರಿ ಬಾಯ್ UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಬಡತನದ ನಡುವೆಯೂ ತನ್ನ ಗುರಿಯನ್ನು ಸಾಧಿಸಲು ಈ ಯುವಕನ ಕಷ್ಟಪಡುತ್ತಿರುವುದನ್ನು ಕಂಡು ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

@ayusshsanghi ಎಂಬ ಟ್ವಿಟರ್​ ಖಾತೆಯಲ್ಲಿ ಮಾರ್ಚ್​​ 29ರಂದು ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 60 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ‘ಈ ವೀಡಿಯೊವನ್ನು ನೋಡಿದ ನಂತರ, ನೀವು ಕಷ್ಟಪಟ್ಟು ಅಧ್ಯಯನ ಮಾಡಲು ಬೇರೆ ಯಾವುದೇ ಪ್ರೇರಣೆ ಅಗತ್ಯವಿಲ್ಲ’ ಎಂದು ಪೋಸ್ಟ್​​​​ಗೆ ಕ್ಯಾಪ್ಷನ್​​ ಬರೆಯಲಾಗಿದೆ.

ಟ್ರಾಫಿಕ್​​​​ ಸಿಗ್ನಲ್​​​ನಲ್ಲಿ ಜೊಮಾಟೊ ಡೆಲಿವರಿ ಬಾಯ್ UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ. ‘ಬಡತನ ವ್ಯಕ್ತಿಯನ್ನು ಸಮಯಕ್ಕೆ ಮುಂಚಿತವಾಗಿ ಜವಾಬ್ದಾರನನ್ನಾಗಿ ಮಾಡುತ್ತದೆ.’ ಎಂದು ನರಟ್ಟಿಗರೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ