AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ ಸನ್ಯಾಸಿಯಾದ ಬೆಂಗಳೂರು ಉದ್ಯಮಿಯ ಪತ್ನಿ ಮತ್ತು ಮಗ, ಇದು ಸಂತೋಷ, ಹೆಮ್ಮೆ ಕ್ಷಣ ಎಂದ ಪತಿ

ಖ್ಯಾತ ಉದ್ಯಮಿ, ಮನೀಶ್ ಎಂಬುವವರ ಪತ್ನಿ ಸ್ವೀಟಿ (30) ಮತ್ತು ಅವರ 11 ವರ್ಷದ ಮಗ ಹೃಧನ್ ಜೈನ ಸನ್ಯಾಸಿಗಳಾಗಿದ್ದಾರೆ. ಇದೀಗ ಅವರಿಗೆ ದೀಕ್ಷೆ ನೀಡಲಾಗಿದೆ. ಜತೆಗೆ ಅವರ ಹೆಸರು ಕೂಡ ಬದಲಾಯಿಸಲಾಗಿದೆ. ಮನೀಶ್ ಅವರ ಪತ್ನಿಗೆ ಭಾವಶುಧಿ ರೇಖಾ ಶ್ರೀ ಜಿ, ಮಗನಿಗೆ ಹಿತಶಯ್ ರತನವಿಜಯ್ ಜಿ ಎಂದು ಹೆಸರನ್ನು ಇಡಲಾಗಿದೆ.

ಜೈನ ಸನ್ಯಾಸಿಯಾದ ಬೆಂಗಳೂರು ಉದ್ಯಮಿಯ ಪತ್ನಿ ಮತ್ತು ಮಗ, ಇದು ಸಂತೋಷ, ಹೆಮ್ಮೆ ಕ್ಷಣ ಎಂದ ಪತಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: May 01, 2024 | 12:32 PM

Share

ಬೆಂಗಳೂರಿನ ಉದ್ಯಮಿಯೊಬ್ಬರ ಪತ್ನಿ ಮತ್ತು ಮಗ ಜೈನ ಸಮುದಾಯದ ಸನ್ಯಾಸಿಗಳಾಗಿದ್ದಾರೆ. ಇದೀಗ ಅಮ್ಮ -ಮಗ ತನ್ನ ಎಲ್ಲ ಐಶ್ವರ್ಯವನ್ನು ತ್ಯಜಿಸಿದ್ದಾರೆ, ಸನ್ಯಾಸಿಯಾಗಬೇಕಾದರೆ, ತನ್ನ ಎಲ್ಲ ಸಿರಿವಂತಿಕೆಯನ್ನು ತ್ಯಜಿಸಿ, ಎಲ್ಲ ಬಂಧಗಳಿಂದ ಮುಕ್ತನಾಗಿರಬೇಕು. ಇದೀಗ ಈ ಹಾದಿಯಲ್ಲಿ ಖ್ಯಾತ ಉದ್ಯಮಿ, ಮನೀಶ್ ಎಂಬುವವರ ಪತ್ನಿ ಸ್ವೀಟಿ (30) ಮತ್ತು ಅವರ 11 ವರ್ಷದ ಮಗ ಹೃಧನ್ ಜೈನ ಸನ್ಯಾಸಿಗಳಾಗಿದ್ದಾರೆ. ಇದೀಗ ಅವರಿಗೆ ದೀಕ್ಷೆ ನೀಡಲಾಗಿದೆ. ಜತೆಗೆ ಅವರ ಹೆಸರು ಕೂಡ ಬದಲಾಯಿಸಲಾಗಿದೆ. ಮನೀಶ್ ಅವರ ಪತ್ನಿಗೆ ಭಾವಶುಧಿ ರೇಖಾ ಶ್ರೀ ಜಿ, ಮಗನಿಗೆ ಹಿತಶಯ್ ರತನವಿಜಯ್ ಜಿ ಎಂದು ಹೆಸರನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅವರು ಕುಟುಂಬದಿಂದ ದೂರವಿದ್ದು, ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಲಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರ ಕುಟುಂಬ ಸದಸ್ಯ ವಿವೇಕಾ ಅವರು, ಭಾವಶುದ್ಧಿ ರೇಖಾ ಶ್ರೀ ಜಿ ಅವರು ಗರ್ಭಿಣಿಯಾಗಿದ್ದಾಗ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇದೀಗ ಅದೇ ರೀತಿ ಸನ್ಯಾಸಿಗಳಾಗಿದ್ದಾರೆ ಎಂದು ಹೇಳಿದ್ದಾರೆ. ಭಾವಶುದ್ಧಿ ರೇಖಾ ಶ್ರೀ ಜಿ ಅವರ ಈ ನಿರ್ಧಾರಕ್ಕೆ ಅವರ ಪತಿ ಕೂಡ ಬೆಂಬಲ ನೀಡಿದ್ದಾರೆ. ಈ ಬಗ್ಗೆ ಅವರ ಪತಿ ಹೆಮ್ಮ ಪಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುರೇಶ್ ರೈನಾ ಎಷ್ಟು ಸಿಂಪಲ್ ನೋಡಿ; ಬೀದಿ ಬದಿಯಲ್ಲಿ ನೇರಳೆ ಹಣ್ಣು ಖರೀದಿಸಿದ ಮಾಹಿ ಬೆಸ್ಟ್ ಫ್ರೆಂಡ್

ವೈರಲ್​​ ವಿಡಿಯೋ ನೋಡಿ ಇಲ್ಲಿ ಕ್ಲಿಕ್ ಮಾಡಿ:

ತಾಯಿ-ಮಗನ ಸನ್ಯಾಸಿಯಾಗಿ ದೀಕ್ಷೆ ಪಡೆಯುವ ಸಮಾರಂಭ ತುಂಬಾ ಅದ್ಧೂರಿಯಾಗಿತ್ತು ಎಂದು ಹೇಳಿದರು. ಈ ಬಗ್ಗೆ ಒಂದು ವಿಡಿಯೋವನ್ನು ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಸೂರತ್​​​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ಗುಜರಾತ್‌ನ ಈ ಶ್ರೀಮಂತ ಜೈನ ದಂಪತಿಗಳು ಸನ್ಯಾಸಿಯಾಗಲು ಸುಮಾರು ₹ 200 ಕೋಟಿ ನೀಡಿದರು. ಭಾವೇಶ್ ಭಂಡಾರಿ ಮತ್ತು ಅವರ ಪತ್ನಿ ಫೆಬ್ರವರಿಯಲ್ಲಿ ತಮ್ಮ ಎಲ್ಲ ಆಸ್ತಿಯನ್ನು ಸಾರ್ವಜನಿಕರಿಗೆ ನೀಡಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ