AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ ಸನ್ಯಾಸಿಯಾದ ಬೆಂಗಳೂರು ಉದ್ಯಮಿಯ ಪತ್ನಿ ಮತ್ತು ಮಗ, ಇದು ಸಂತೋಷ, ಹೆಮ್ಮೆ ಕ್ಷಣ ಎಂದ ಪತಿ

ಖ್ಯಾತ ಉದ್ಯಮಿ, ಮನೀಶ್ ಎಂಬುವವರ ಪತ್ನಿ ಸ್ವೀಟಿ (30) ಮತ್ತು ಅವರ 11 ವರ್ಷದ ಮಗ ಹೃಧನ್ ಜೈನ ಸನ್ಯಾಸಿಗಳಾಗಿದ್ದಾರೆ. ಇದೀಗ ಅವರಿಗೆ ದೀಕ್ಷೆ ನೀಡಲಾಗಿದೆ. ಜತೆಗೆ ಅವರ ಹೆಸರು ಕೂಡ ಬದಲಾಯಿಸಲಾಗಿದೆ. ಮನೀಶ್ ಅವರ ಪತ್ನಿಗೆ ಭಾವಶುಧಿ ರೇಖಾ ಶ್ರೀ ಜಿ, ಮಗನಿಗೆ ಹಿತಶಯ್ ರತನವಿಜಯ್ ಜಿ ಎಂದು ಹೆಸರನ್ನು ಇಡಲಾಗಿದೆ.

ಜೈನ ಸನ್ಯಾಸಿಯಾದ ಬೆಂಗಳೂರು ಉದ್ಯಮಿಯ ಪತ್ನಿ ಮತ್ತು ಮಗ, ಇದು ಸಂತೋಷ, ಹೆಮ್ಮೆ ಕ್ಷಣ ಎಂದ ಪತಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: May 01, 2024 | 12:32 PM

Share

ಬೆಂಗಳೂರಿನ ಉದ್ಯಮಿಯೊಬ್ಬರ ಪತ್ನಿ ಮತ್ತು ಮಗ ಜೈನ ಸಮುದಾಯದ ಸನ್ಯಾಸಿಗಳಾಗಿದ್ದಾರೆ. ಇದೀಗ ಅಮ್ಮ -ಮಗ ತನ್ನ ಎಲ್ಲ ಐಶ್ವರ್ಯವನ್ನು ತ್ಯಜಿಸಿದ್ದಾರೆ, ಸನ್ಯಾಸಿಯಾಗಬೇಕಾದರೆ, ತನ್ನ ಎಲ್ಲ ಸಿರಿವಂತಿಕೆಯನ್ನು ತ್ಯಜಿಸಿ, ಎಲ್ಲ ಬಂಧಗಳಿಂದ ಮುಕ್ತನಾಗಿರಬೇಕು. ಇದೀಗ ಈ ಹಾದಿಯಲ್ಲಿ ಖ್ಯಾತ ಉದ್ಯಮಿ, ಮನೀಶ್ ಎಂಬುವವರ ಪತ್ನಿ ಸ್ವೀಟಿ (30) ಮತ್ತು ಅವರ 11 ವರ್ಷದ ಮಗ ಹೃಧನ್ ಜೈನ ಸನ್ಯಾಸಿಗಳಾಗಿದ್ದಾರೆ. ಇದೀಗ ಅವರಿಗೆ ದೀಕ್ಷೆ ನೀಡಲಾಗಿದೆ. ಜತೆಗೆ ಅವರ ಹೆಸರು ಕೂಡ ಬದಲಾಯಿಸಲಾಗಿದೆ. ಮನೀಶ್ ಅವರ ಪತ್ನಿಗೆ ಭಾವಶುಧಿ ರೇಖಾ ಶ್ರೀ ಜಿ, ಮಗನಿಗೆ ಹಿತಶಯ್ ರತನವಿಜಯ್ ಜಿ ಎಂದು ಹೆಸರನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅವರು ಕುಟುಂಬದಿಂದ ದೂರವಿದ್ದು, ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಲಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರ ಕುಟುಂಬ ಸದಸ್ಯ ವಿವೇಕಾ ಅವರು, ಭಾವಶುದ್ಧಿ ರೇಖಾ ಶ್ರೀ ಜಿ ಅವರು ಗರ್ಭಿಣಿಯಾಗಿದ್ದಾಗ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇದೀಗ ಅದೇ ರೀತಿ ಸನ್ಯಾಸಿಗಳಾಗಿದ್ದಾರೆ ಎಂದು ಹೇಳಿದ್ದಾರೆ. ಭಾವಶುದ್ಧಿ ರೇಖಾ ಶ್ರೀ ಜಿ ಅವರ ಈ ನಿರ್ಧಾರಕ್ಕೆ ಅವರ ಪತಿ ಕೂಡ ಬೆಂಬಲ ನೀಡಿದ್ದಾರೆ. ಈ ಬಗ್ಗೆ ಅವರ ಪತಿ ಹೆಮ್ಮ ಪಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುರೇಶ್ ರೈನಾ ಎಷ್ಟು ಸಿಂಪಲ್ ನೋಡಿ; ಬೀದಿ ಬದಿಯಲ್ಲಿ ನೇರಳೆ ಹಣ್ಣು ಖರೀದಿಸಿದ ಮಾಹಿ ಬೆಸ್ಟ್ ಫ್ರೆಂಡ್

ವೈರಲ್​​ ವಿಡಿಯೋ ನೋಡಿ ಇಲ್ಲಿ ಕ್ಲಿಕ್ ಮಾಡಿ:

ತಾಯಿ-ಮಗನ ಸನ್ಯಾಸಿಯಾಗಿ ದೀಕ್ಷೆ ಪಡೆಯುವ ಸಮಾರಂಭ ತುಂಬಾ ಅದ್ಧೂರಿಯಾಗಿತ್ತು ಎಂದು ಹೇಳಿದರು. ಈ ಬಗ್ಗೆ ಒಂದು ವಿಡಿಯೋವನ್ನು ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಸೂರತ್​​​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ಗುಜರಾತ್‌ನ ಈ ಶ್ರೀಮಂತ ಜೈನ ದಂಪತಿಗಳು ಸನ್ಯಾಸಿಯಾಗಲು ಸುಮಾರು ₹ 200 ಕೋಟಿ ನೀಡಿದರು. ಭಾವೇಶ್ ಭಂಡಾರಿ ಮತ್ತು ಅವರ ಪತ್ನಿ ಫೆಬ್ರವರಿಯಲ್ಲಿ ತಮ್ಮ ಎಲ್ಲ ಆಸ್ತಿಯನ್ನು ಸಾರ್ವಜನಿಕರಿಗೆ ನೀಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್