AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನ ಸನ್ಯಾಸಿಯಾದ ಬೆಂಗಳೂರು ಉದ್ಯಮಿಯ ಪತ್ನಿ ಮತ್ತು ಮಗ, ಇದು ಸಂತೋಷ, ಹೆಮ್ಮೆ ಕ್ಷಣ ಎಂದ ಪತಿ

ಖ್ಯಾತ ಉದ್ಯಮಿ, ಮನೀಶ್ ಎಂಬುವವರ ಪತ್ನಿ ಸ್ವೀಟಿ (30) ಮತ್ತು ಅವರ 11 ವರ್ಷದ ಮಗ ಹೃಧನ್ ಜೈನ ಸನ್ಯಾಸಿಗಳಾಗಿದ್ದಾರೆ. ಇದೀಗ ಅವರಿಗೆ ದೀಕ್ಷೆ ನೀಡಲಾಗಿದೆ. ಜತೆಗೆ ಅವರ ಹೆಸರು ಕೂಡ ಬದಲಾಯಿಸಲಾಗಿದೆ. ಮನೀಶ್ ಅವರ ಪತ್ನಿಗೆ ಭಾವಶುಧಿ ರೇಖಾ ಶ್ರೀ ಜಿ, ಮಗನಿಗೆ ಹಿತಶಯ್ ರತನವಿಜಯ್ ಜಿ ಎಂದು ಹೆಸರನ್ನು ಇಡಲಾಗಿದೆ.

ಜೈನ ಸನ್ಯಾಸಿಯಾದ ಬೆಂಗಳೂರು ಉದ್ಯಮಿಯ ಪತ್ನಿ ಮತ್ತು ಮಗ, ಇದು ಸಂತೋಷ, ಹೆಮ್ಮೆ ಕ್ಷಣ ಎಂದ ಪತಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: May 01, 2024 | 12:32 PM

Share

ಬೆಂಗಳೂರಿನ ಉದ್ಯಮಿಯೊಬ್ಬರ ಪತ್ನಿ ಮತ್ತು ಮಗ ಜೈನ ಸಮುದಾಯದ ಸನ್ಯಾಸಿಗಳಾಗಿದ್ದಾರೆ. ಇದೀಗ ಅಮ್ಮ -ಮಗ ತನ್ನ ಎಲ್ಲ ಐಶ್ವರ್ಯವನ್ನು ತ್ಯಜಿಸಿದ್ದಾರೆ, ಸನ್ಯಾಸಿಯಾಗಬೇಕಾದರೆ, ತನ್ನ ಎಲ್ಲ ಸಿರಿವಂತಿಕೆಯನ್ನು ತ್ಯಜಿಸಿ, ಎಲ್ಲ ಬಂಧಗಳಿಂದ ಮುಕ್ತನಾಗಿರಬೇಕು. ಇದೀಗ ಈ ಹಾದಿಯಲ್ಲಿ ಖ್ಯಾತ ಉದ್ಯಮಿ, ಮನೀಶ್ ಎಂಬುವವರ ಪತ್ನಿ ಸ್ವೀಟಿ (30) ಮತ್ತು ಅವರ 11 ವರ್ಷದ ಮಗ ಹೃಧನ್ ಜೈನ ಸನ್ಯಾಸಿಗಳಾಗಿದ್ದಾರೆ. ಇದೀಗ ಅವರಿಗೆ ದೀಕ್ಷೆ ನೀಡಲಾಗಿದೆ. ಜತೆಗೆ ಅವರ ಹೆಸರು ಕೂಡ ಬದಲಾಯಿಸಲಾಗಿದೆ. ಮನೀಶ್ ಅವರ ಪತ್ನಿಗೆ ಭಾವಶುಧಿ ರೇಖಾ ಶ್ರೀ ಜಿ, ಮಗನಿಗೆ ಹಿತಶಯ್ ರತನವಿಜಯ್ ಜಿ ಎಂದು ಹೆಸರನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅವರು ಕುಟುಂಬದಿಂದ ದೂರವಿದ್ದು, ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಲಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರ ಕುಟುಂಬ ಸದಸ್ಯ ವಿವೇಕಾ ಅವರು, ಭಾವಶುದ್ಧಿ ರೇಖಾ ಶ್ರೀ ಜಿ ಅವರು ಗರ್ಭಿಣಿಯಾಗಿದ್ದಾಗ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇದೀಗ ಅದೇ ರೀತಿ ಸನ್ಯಾಸಿಗಳಾಗಿದ್ದಾರೆ ಎಂದು ಹೇಳಿದ್ದಾರೆ. ಭಾವಶುದ್ಧಿ ರೇಖಾ ಶ್ರೀ ಜಿ ಅವರ ಈ ನಿರ್ಧಾರಕ್ಕೆ ಅವರ ಪತಿ ಕೂಡ ಬೆಂಬಲ ನೀಡಿದ್ದಾರೆ. ಈ ಬಗ್ಗೆ ಅವರ ಪತಿ ಹೆಮ್ಮ ಪಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುರೇಶ್ ರೈನಾ ಎಷ್ಟು ಸಿಂಪಲ್ ನೋಡಿ; ಬೀದಿ ಬದಿಯಲ್ಲಿ ನೇರಳೆ ಹಣ್ಣು ಖರೀದಿಸಿದ ಮಾಹಿ ಬೆಸ್ಟ್ ಫ್ರೆಂಡ್

ವೈರಲ್​​ ವಿಡಿಯೋ ನೋಡಿ ಇಲ್ಲಿ ಕ್ಲಿಕ್ ಮಾಡಿ:

ತಾಯಿ-ಮಗನ ಸನ್ಯಾಸಿಯಾಗಿ ದೀಕ್ಷೆ ಪಡೆಯುವ ಸಮಾರಂಭ ತುಂಬಾ ಅದ್ಧೂರಿಯಾಗಿತ್ತು ಎಂದು ಹೇಳಿದರು. ಈ ಬಗ್ಗೆ ಒಂದು ವಿಡಿಯೋವನ್ನು ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಸೂರತ್​​​​ನಲ್ಲಿ ಈ ಕಾರ್ಯಕ್ರಮ ನಡೆದಿದೆ. ಗುಜರಾತ್‌ನ ಈ ಶ್ರೀಮಂತ ಜೈನ ದಂಪತಿಗಳು ಸನ್ಯಾಸಿಯಾಗಲು ಸುಮಾರು ₹ 200 ಕೋಟಿ ನೀಡಿದರು. ಭಾವೇಶ್ ಭಂಡಾರಿ ಮತ್ತು ಅವರ ಪತ್ನಿ ಫೆಬ್ರವರಿಯಲ್ಲಿ ತಮ್ಮ ಎಲ್ಲ ಆಸ್ತಿಯನ್ನು ಸಾರ್ವಜನಿಕರಿಗೆ ನೀಡಿದ್ದಾರೆ.

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!