AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಲ್ಲಿದೆ ನೋಡಿ ಟೈಟಾನಿಕ್​ನ ಕೊನೇ ಸೀನ್

Frog Viral : ‘ಏಯ್ ಹೋಗೋ ಹೋಗು, ಬಾಟಲಿ ಮುಚ್ಚಳದಲ್ಲಿ ತೇಲ್ಕೊಂಡು ಹೋಗ್ತಿರೋ ನಿನಗೇ ಇಷ್ಟು ಗತ್ತು ಇರಬೇಕಾದರೆ...‘ 13 ಮಿಲಿಯನ್ ನೆಟ್ಟಿಗರು ಈ ವಿಡಿಯೋ ನೋಡಿ ನಗುತ್ತಲೇ ಇದ್ದಾರೆ.

Viral Video: ಇಲ್ಲಿದೆ ನೋಡಿ ಟೈಟಾನಿಕ್​ನ ಕೊನೇ ಸೀನ್
ಬಾಟಲಿ ಮುಚ್ಚಳಿಯನ್ನೇ ದೋಣಿ ಮಾಡಿಕೊಂಡು...
TV9 Web
| Edited By: |

Updated on:Aug 15, 2022 | 12:44 PM

Share

Viral Video of Frogs : ಈ ವಿಡಿಯೋ 13 ಮಿಲಿಯನ್ ವೀಕ್ಷಕರನ್ನು ಮನ ಸೆಳೆದಿವೆ. ಒಂದೇ ಬಾಟಲಿಯ ಕ್ಯಾಪ್​ ಮೇಲೆ ತೇಲಲು ಈ ಎರಡೂ ಕಪ್ಪೆಗಳು ಪ್ರಯತ್ನಿಸುತ್ತಿವೆ. ನನ್ನನ್ನೂ ಕರೆದುಕೊಂಡು ಹೋಗು ಎಂದು ಇನ್ನೊಂದು ಕಪ್ಪೆ ಕ್ಯಾಪ್​ ಮೇಲೆ ಏರಲು ನೋಡುತ್ತಿದೆ. ಆದರೆ ಕ್ಯಾಪ್​ ಮೇಲಿರುವ ಕಪ್ಪೆ ಅದಕ್ಕೆ ಆಸ್ಪದ ಕೊಡುತ್ತಿಲ್ಲ. ಹಿಂಗಾಲಿನಿಂದ ಆ ಕಪ್ಪೆಯನ್ನು ತಳ್ಳುತ್ತಲೇ ಇದೆ. ನಾವಷ್ಟೇ ಹೀಗೆ ಎಂದುಕೊಂಡಿದ್ದೆವು ಈ ಪ್ರಾಣಿಗಳೂ…! ಎಂದು ನೆಟ್ಟಿಗರು ಹುಬ್ಬೇರಿಸಿದ್ದಾರೆ, ಬಿದ್ದು ಬಿದ್ದು ನಗುತ್ತಿದ್ದಾರೆ, ಉರುಳಾಡಿ ಹೊರಳಾಡಿ ನಗುತ್ತ ಈ ಅಪರೂಪದ ವಿಡಿಯೋ ಕಂಟೆಂಟ್ ಹಂಚಿಕೊಂಡಿದ್ದಾರೆ. ಬ್ಯುಟೆಂಗೆಬೀಡೆನ್ ಎನ್ನುವವರು ಫೈನಲ್​ ಸೀನ್ ಆಫ್​ ಟೈಟಾನಿಕ್ ಎಂಬ ಶೀರ್ಷಿಕೆಯಲ್ಲಿ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಸ್ಪರ್ಧೆ ಎನ್ನುವುದು, ತನ್ನ ಉಳಿವು ಎನ್ನುವುದು, ಸ್ವಾರ್ಥ ಎನ್ನುವುದು, ತನ್ನ ಗುರಿ ಎನ್ನುವುದು ಪ್ರಾಣಿಗಳಲ್ಲೂ ಎಷ್ಟು ಸ್ಪಷ್ಟವಾಗಿದೆ ಅಲ್ಲವೆ? ವಿಡಿಯೋ ನೋಡಿದರೆ ಯಾರಿಗೂ ನಗು ಬರುವಂಥದ್ದೇ ಆದರೆ ವಾಸ್ತವ!

ಮತ್ತಷ್ಟು ಇಂಥ ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:41 pm, Mon, 15 August 22

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು