AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಲ್ಲಿದೆ ನೋಡಿ ಟೈಟಾನಿಕ್​ನ ಕೊನೇ ಸೀನ್

Frog Viral : ‘ಏಯ್ ಹೋಗೋ ಹೋಗು, ಬಾಟಲಿ ಮುಚ್ಚಳದಲ್ಲಿ ತೇಲ್ಕೊಂಡು ಹೋಗ್ತಿರೋ ನಿನಗೇ ಇಷ್ಟು ಗತ್ತು ಇರಬೇಕಾದರೆ...‘ 13 ಮಿಲಿಯನ್ ನೆಟ್ಟಿಗರು ಈ ವಿಡಿಯೋ ನೋಡಿ ನಗುತ್ತಲೇ ಇದ್ದಾರೆ.

Viral Video: ಇಲ್ಲಿದೆ ನೋಡಿ ಟೈಟಾನಿಕ್​ನ ಕೊನೇ ಸೀನ್
ಬಾಟಲಿ ಮುಚ್ಚಳಿಯನ್ನೇ ದೋಣಿ ಮಾಡಿಕೊಂಡು...
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 15, 2022 | 12:44 PM

Viral Video of Frogs : ಈ ವಿಡಿಯೋ 13 ಮಿಲಿಯನ್ ವೀಕ್ಷಕರನ್ನು ಮನ ಸೆಳೆದಿವೆ. ಒಂದೇ ಬಾಟಲಿಯ ಕ್ಯಾಪ್​ ಮೇಲೆ ತೇಲಲು ಈ ಎರಡೂ ಕಪ್ಪೆಗಳು ಪ್ರಯತ್ನಿಸುತ್ತಿವೆ. ನನ್ನನ್ನೂ ಕರೆದುಕೊಂಡು ಹೋಗು ಎಂದು ಇನ್ನೊಂದು ಕಪ್ಪೆ ಕ್ಯಾಪ್​ ಮೇಲೆ ಏರಲು ನೋಡುತ್ತಿದೆ. ಆದರೆ ಕ್ಯಾಪ್​ ಮೇಲಿರುವ ಕಪ್ಪೆ ಅದಕ್ಕೆ ಆಸ್ಪದ ಕೊಡುತ್ತಿಲ್ಲ. ಹಿಂಗಾಲಿನಿಂದ ಆ ಕಪ್ಪೆಯನ್ನು ತಳ್ಳುತ್ತಲೇ ಇದೆ. ನಾವಷ್ಟೇ ಹೀಗೆ ಎಂದುಕೊಂಡಿದ್ದೆವು ಈ ಪ್ರಾಣಿಗಳೂ…! ಎಂದು ನೆಟ್ಟಿಗರು ಹುಬ್ಬೇರಿಸಿದ್ದಾರೆ, ಬಿದ್ದು ಬಿದ್ದು ನಗುತ್ತಿದ್ದಾರೆ, ಉರುಳಾಡಿ ಹೊರಳಾಡಿ ನಗುತ್ತ ಈ ಅಪರೂಪದ ವಿಡಿಯೋ ಕಂಟೆಂಟ್ ಹಂಚಿಕೊಂಡಿದ್ದಾರೆ. ಬ್ಯುಟೆಂಗೆಬೀಡೆನ್ ಎನ್ನುವವರು ಫೈನಲ್​ ಸೀನ್ ಆಫ್​ ಟೈಟಾನಿಕ್ ಎಂಬ ಶೀರ್ಷಿಕೆಯಲ್ಲಿ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಸ್ಪರ್ಧೆ ಎನ್ನುವುದು, ತನ್ನ ಉಳಿವು ಎನ್ನುವುದು, ಸ್ವಾರ್ಥ ಎನ್ನುವುದು, ತನ್ನ ಗುರಿ ಎನ್ನುವುದು ಪ್ರಾಣಿಗಳಲ್ಲೂ ಎಷ್ಟು ಸ್ಪಷ್ಟವಾಗಿದೆ ಅಲ್ಲವೆ? ವಿಡಿಯೋ ನೋಡಿದರೆ ಯಾರಿಗೂ ನಗು ಬರುವಂಥದ್ದೇ ಆದರೆ ವಾಸ್ತವ!

ಮತ್ತಷ್ಟು ಇಂಥ ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:41 pm, Mon, 15 August 22

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?