AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಲ್ಲಿದೆ ನೋಡಿ ಟೈಟಾನಿಕ್​ನ ಕೊನೇ ಸೀನ್

Frog Viral : ‘ಏಯ್ ಹೋಗೋ ಹೋಗು, ಬಾಟಲಿ ಮುಚ್ಚಳದಲ್ಲಿ ತೇಲ್ಕೊಂಡು ಹೋಗ್ತಿರೋ ನಿನಗೇ ಇಷ್ಟು ಗತ್ತು ಇರಬೇಕಾದರೆ...‘ 13 ಮಿಲಿಯನ್ ನೆಟ್ಟಿಗರು ಈ ವಿಡಿಯೋ ನೋಡಿ ನಗುತ್ತಲೇ ಇದ್ದಾರೆ.

Viral Video: ಇಲ್ಲಿದೆ ನೋಡಿ ಟೈಟಾನಿಕ್​ನ ಕೊನೇ ಸೀನ್
ಬಾಟಲಿ ಮುಚ್ಚಳಿಯನ್ನೇ ದೋಣಿ ಮಾಡಿಕೊಂಡು...
TV9 Web
| Edited By: ಶ್ರೀದೇವಿ ಕಳಸದ|

Updated on:Aug 15, 2022 | 12:44 PM

Share

Viral Video of Frogs : ಈ ವಿಡಿಯೋ 13 ಮಿಲಿಯನ್ ವೀಕ್ಷಕರನ್ನು ಮನ ಸೆಳೆದಿವೆ. ಒಂದೇ ಬಾಟಲಿಯ ಕ್ಯಾಪ್​ ಮೇಲೆ ತೇಲಲು ಈ ಎರಡೂ ಕಪ್ಪೆಗಳು ಪ್ರಯತ್ನಿಸುತ್ತಿವೆ. ನನ್ನನ್ನೂ ಕರೆದುಕೊಂಡು ಹೋಗು ಎಂದು ಇನ್ನೊಂದು ಕಪ್ಪೆ ಕ್ಯಾಪ್​ ಮೇಲೆ ಏರಲು ನೋಡುತ್ತಿದೆ. ಆದರೆ ಕ್ಯಾಪ್​ ಮೇಲಿರುವ ಕಪ್ಪೆ ಅದಕ್ಕೆ ಆಸ್ಪದ ಕೊಡುತ್ತಿಲ್ಲ. ಹಿಂಗಾಲಿನಿಂದ ಆ ಕಪ್ಪೆಯನ್ನು ತಳ್ಳುತ್ತಲೇ ಇದೆ. ನಾವಷ್ಟೇ ಹೀಗೆ ಎಂದುಕೊಂಡಿದ್ದೆವು ಈ ಪ್ರಾಣಿಗಳೂ…! ಎಂದು ನೆಟ್ಟಿಗರು ಹುಬ್ಬೇರಿಸಿದ್ದಾರೆ, ಬಿದ್ದು ಬಿದ್ದು ನಗುತ್ತಿದ್ದಾರೆ, ಉರುಳಾಡಿ ಹೊರಳಾಡಿ ನಗುತ್ತ ಈ ಅಪರೂಪದ ವಿಡಿಯೋ ಕಂಟೆಂಟ್ ಹಂಚಿಕೊಂಡಿದ್ದಾರೆ. ಬ್ಯುಟೆಂಗೆಬೀಡೆನ್ ಎನ್ನುವವರು ಫೈನಲ್​ ಸೀನ್ ಆಫ್​ ಟೈಟಾನಿಕ್ ಎಂಬ ಶೀರ್ಷಿಕೆಯಲ್ಲಿ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಸ್ಪರ್ಧೆ ಎನ್ನುವುದು, ತನ್ನ ಉಳಿವು ಎನ್ನುವುದು, ಸ್ವಾರ್ಥ ಎನ್ನುವುದು, ತನ್ನ ಗುರಿ ಎನ್ನುವುದು ಪ್ರಾಣಿಗಳಲ್ಲೂ ಎಷ್ಟು ಸ್ಪಷ್ಟವಾಗಿದೆ ಅಲ್ಲವೆ? ವಿಡಿಯೋ ನೋಡಿದರೆ ಯಾರಿಗೂ ನಗು ಬರುವಂಥದ್ದೇ ಆದರೆ ವಾಸ್ತವ!

ಮತ್ತಷ್ಟು ಇಂಥ ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:41 pm, Mon, 15 August 22

Follow Us
TV9 Web
TV9 Web

TV9 Kannada

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್