AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಲ್ಲಿದೆ ನೋಡಿ ಟೈಟಾನಿಕ್​ನ ಕೊನೇ ಸೀನ್

Frog Viral : ‘ಏಯ್ ಹೋಗೋ ಹೋಗು, ಬಾಟಲಿ ಮುಚ್ಚಳದಲ್ಲಿ ತೇಲ್ಕೊಂಡು ಹೋಗ್ತಿರೋ ನಿನಗೇ ಇಷ್ಟು ಗತ್ತು ಇರಬೇಕಾದರೆ...‘ 13 ಮಿಲಿಯನ್ ನೆಟ್ಟಿಗರು ಈ ವಿಡಿಯೋ ನೋಡಿ ನಗುತ್ತಲೇ ಇದ್ದಾರೆ.

Viral Video: ಇಲ್ಲಿದೆ ನೋಡಿ ಟೈಟಾನಿಕ್​ನ ಕೊನೇ ಸೀನ್
ಬಾಟಲಿ ಮುಚ್ಚಳಿಯನ್ನೇ ದೋಣಿ ಮಾಡಿಕೊಂಡು...
TV9 Web
| Edited By: |

Updated on:Aug 15, 2022 | 12:44 PM

Share

Viral Video of Frogs : ಈ ವಿಡಿಯೋ 13 ಮಿಲಿಯನ್ ವೀಕ್ಷಕರನ್ನು ಮನ ಸೆಳೆದಿವೆ. ಒಂದೇ ಬಾಟಲಿಯ ಕ್ಯಾಪ್​ ಮೇಲೆ ತೇಲಲು ಈ ಎರಡೂ ಕಪ್ಪೆಗಳು ಪ್ರಯತ್ನಿಸುತ್ತಿವೆ. ನನ್ನನ್ನೂ ಕರೆದುಕೊಂಡು ಹೋಗು ಎಂದು ಇನ್ನೊಂದು ಕಪ್ಪೆ ಕ್ಯಾಪ್​ ಮೇಲೆ ಏರಲು ನೋಡುತ್ತಿದೆ. ಆದರೆ ಕ್ಯಾಪ್​ ಮೇಲಿರುವ ಕಪ್ಪೆ ಅದಕ್ಕೆ ಆಸ್ಪದ ಕೊಡುತ್ತಿಲ್ಲ. ಹಿಂಗಾಲಿನಿಂದ ಆ ಕಪ್ಪೆಯನ್ನು ತಳ್ಳುತ್ತಲೇ ಇದೆ. ನಾವಷ್ಟೇ ಹೀಗೆ ಎಂದುಕೊಂಡಿದ್ದೆವು ಈ ಪ್ರಾಣಿಗಳೂ…! ಎಂದು ನೆಟ್ಟಿಗರು ಹುಬ್ಬೇರಿಸಿದ್ದಾರೆ, ಬಿದ್ದು ಬಿದ್ದು ನಗುತ್ತಿದ್ದಾರೆ, ಉರುಳಾಡಿ ಹೊರಳಾಡಿ ನಗುತ್ತ ಈ ಅಪರೂಪದ ವಿಡಿಯೋ ಕಂಟೆಂಟ್ ಹಂಚಿಕೊಂಡಿದ್ದಾರೆ. ಬ್ಯುಟೆಂಗೆಬೀಡೆನ್ ಎನ್ನುವವರು ಫೈನಲ್​ ಸೀನ್ ಆಫ್​ ಟೈಟಾನಿಕ್ ಎಂಬ ಶೀರ್ಷಿಕೆಯಲ್ಲಿ ಟ್ವಿಟರ್​ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಸ್ಪರ್ಧೆ ಎನ್ನುವುದು, ತನ್ನ ಉಳಿವು ಎನ್ನುವುದು, ಸ್ವಾರ್ಥ ಎನ್ನುವುದು, ತನ್ನ ಗುರಿ ಎನ್ನುವುದು ಪ್ರಾಣಿಗಳಲ್ಲೂ ಎಷ್ಟು ಸ್ಪಷ್ಟವಾಗಿದೆ ಅಲ್ಲವೆ? ವಿಡಿಯೋ ನೋಡಿದರೆ ಯಾರಿಗೂ ನಗು ಬರುವಂಥದ್ದೇ ಆದರೆ ವಾಸ್ತವ!

ಮತ್ತಷ್ಟು ಇಂಥ ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:41 pm, Mon, 15 August 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ