AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಕೂಟಿ ಕದಿಯಲು ಹೋದ ಕಳ್ಳರು ತಮ್ಮ ಸ್ಕೂಟಿಯನ್ನೇ ಕಳೆದುಕೊಂಡಿದ್ದು ಹೇಗೆ?

ಎಲ್ಲಾ ಸಂದರ್ಭದಲ್ಲೂ ನೀವು ಅಂದುಕೊಂಡಿದ್ದು ನೆರವೇರಬೇಕೆಂದೇನಿಲ್ಲವಲ್ಲ, ಅದು ಈ ಕಳ್ಳರ ಪಾಲಿಗೆ ಸತ್ಯವಾಗಿದೆ. ಸ್ಕೂಟಿ ಕದಿಯಲು ಬೇರೆಯವರ ಮನೆಯ ಕಾಂಪೌಂಡ್ ಒಳಗೆ ನುಗ್ಗಿದ್ದ ಕಳ್ಳರಿಗೆ ಕೊನೆಗೆ ತಮ್ಮ ಸ್ಕೂಟಿಯನ್ನೂ ಉಳಿಸಿಕೊಳ್ಳಲಾಗಲಿಲ್ಲ

Viral Video: ಸ್ಕೂಟಿ ಕದಿಯಲು ಹೋದ ಕಳ್ಳರು ತಮ್ಮ ಸ್ಕೂಟಿಯನ್ನೇ ಕಳೆದುಕೊಂಡಿದ್ದು ಹೇಗೆ?
ಸ್ಕೂಟಿ ಕಳ್ಳರು
ನಯನಾ ರಾಜೀವ್
|

Updated on: May 01, 2023 | 2:12 PM

Share

ಎಲ್ಲಾ ಸಂದರ್ಭದಲ್ಲೂ ನೀವು ಅಂದುಕೊಂಡಿದ್ದು ನೆರವೇರಬೇಕೆಂದೇನಿಲ್ಲವಲ್ಲ, ಅದು ಈ ಕಳ್ಳರ ಪಾಲಿಗೆ ಸತ್ಯವಾಗಿದೆ. ಸ್ಕೂಟಿ ಕದಿಯಲು ಬೇರೆಯವರ ಮನೆಯ ಕಾಂಪೌಂಡ್ ಒಳಗೆ ನುಗ್ಗಿದ್ದ ಕಳ್ಳರಿಗೆ ಕೊನೆಗೆ ತಮ್ಮ ಸ್ಕೂಟಿಯನ್ನೂ ಉಳಿಸಿಕೊಳ್ಳಲಾಗಲಿಲ್ಲ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿರುವುದು ಕಂಡು ಬಂದಿದೆ. ಇಬ್ಬರು ಕಳ್ಳರು ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಸ್ಕೂಟಿ ಕದಿಯಲು ಯತ್ನಿಸಿದ್ದು, ಅದರಲ್ಲಿ ವಿಫಲರಾಗಿದ್ದಾರೆ.

ಸತತ ಪ್ರಯತ್ನದಿಂದ ಯಶಸ್ಸು ಸಿಗುತ್ತದೆ ಎಂಬುದು ಸಾಮಾನ್ಯವಾಗಿ ಕಂಡು ಬರುತ್ತದೆ. ಅದೇ ಸಮಯದಲ್ಲಿ, ಪ್ರತಿ ಪ್ರಯತ್ನದಲ್ಲಿ ಯಶಸ್ಸನ್ನು ಪಡೆಯುವುದು ಅನಿವಾರ್ಯವಲ್ಲ. ಈ ಕಳ್ಳರಿಗೆ ಅನ್ವಯಿಸುತ್ತವೆ.

ಇಬ್ಬರು ಕಳ್ಳರು ಮೊದಲು ಯಾರಿಗೂ ತಿಳಿಯದಂತೆ ಮನೆಯ ಗೇಟ್​ ಅನ್ನು ತೆರೆದು ಸ್ಕೂಟಿಯನ್ನು ಕದಿಯುವ ಪ್ರಯತ್ನ ನಡೆಸಿದ್ದಾರೆ, ಇನ್ನೇನು ಹೊರಡಬೇಕು ಅನ್ನುವಷ್ಟರಲ್ಲಿ ಮನೆಯೊಳಗಿಂತ ವ್ಯಕ್ತಿಯೊಬ್ಬರ ಓಡಿಬಂದು ತಡೆದಿದ್ದಾನೆ.

ಮತ್ತಷ್ಟು ಓದಿ: Viral News: ಸ್ಕರ್ಟ್ ಧರಿಸಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಯುವಕರು!

ಕಳ್ಳರು ಕದಿಯಲು ಹೊರಟಿದ್ದ ಗಾಡಿಯನ್ನು ಅಲ್ಲಿಯೇ ಬಿಟ್ಟು, ತಮ್ಮ ಗಾಡಿಯನ್ನಾದರೂ ತೆಗೆದುಕೊಂಡು ಪರಾರಿಯಾಗೋಣ ಎನ್ನುವಷ್ಟೊತ್ತಿಗೆ ಅಕ್ಕಪಕ್ಕದ ಮನೆಯವರೆಲ್ಲಾ ಬಂದಿದ್ದು, ಜೀವ ಉಳಿಸಿಕೊಂಡರೆ ಸಾಕೆಂದು ಓಡಿ ಪರಾರಿಯಾಗಿದ್ದಾರೆ, ವಿಡಿಯೋ 31 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ