AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಜೆಮ್​ಶೆಡ್​ಪುರದಲ್ಲಿ ಹೀಗೊಬ್ಬ ‘ಆಧಾರ ಕಾರ್ಡ್​ ಗಣಪ್ಪ’

Aadhar Card Ganesh : ಶ್ರೀ ಗಣೇಶ, S/o ಮಹದೇವ, ಕೈಲಾಸ ಪರ್ವತ, ಮೇಲ್​ಮಹಡಿ ಹತ್ತಿರ, ಮಾನಸ ಸರೋವರ, ಕೈಲಾಸ ಪಿನ್‌ಕೋಡ್- 000001. ಮತ್ತು ಹುಟ್ಟಿದ ವರ್ಷ 01/01/600CE.

Viral : ಜೆಮ್​ಶೆಡ್​ಪುರದಲ್ಲಿ ಹೀಗೊಬ್ಬ ‘ಆಧಾರ ಕಾರ್ಡ್​ ಗಣಪ್ಪ’
ಆಧಾರ ಕಾರ್ಡ್​ ಗಣಪ್ಪ
TV9 Web
| Edited By: ಶ್ರೀದೇವಿ ಕಳಸದ|

Updated on:Sep 02, 2022 | 11:34 AM

Share

Viral : ಬಗೆಬಗೆಯ ಥೀಮ್​ನಡಿ ಸಾರ್ವಜನಿಕವಾಗಿ ಗಣೇಶನನ್ನು ಕೂರಿಸಿ ಪೂಜಿಸುವ ಪರಿ ತಲೆತಲಾಂತರದಿಂದ ನಡೆದುಕೊಂಡು ಬಂದಿರುವಂಥದ್ದು ಗೊತ್ತೇ ಇದೆ. ಜೆಮ್​ಶೆಡ್​ಪುರದಲ್ಲಿರುವ ಈ ಗಣೇಶ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾನೆ. ಕಾರಣ, ಆಧಾರ ಕಾರ್ಡ್​ ಮಾದರಿಯಲ್ಲಿ ಮಂಟಪದ ವಿನ್ಯಾಸದಲ್ಲಿ ಇವನನ್ನು ಕೂರಿಸಿದ್ದಾರೆ. 6ನೇ ಶತಮಾನದಲ್ಲಿ ಕೈಲಾಸದಲ್ಲಿರುವ ಗಣೇಶನ ವಿಳಾಸ ಮತ್ತು ಅವನ ಜನ್ಮದಿನಾಂಕವನ್ನು ಆಧಾರ್ ಕಾರ್ಡಿನ ಮಾದರಿಯಲ್ಲಿ ನಮೂದಿಸಿದ್ದಾರೆ. ಫೋಟೋ ಸ್ಥಳದಲ್ಲಿ ಗಣೇಶನ ವಿಗ್ರಹ ಇರಿಸಿದ್ದಾರೆ. ಪಕ್ಕದಲ್ಲಿರುವ ಬಾರ್ ಕೋಡ್​ ಸ್ಕ್ಯಾನ್ ಮಾಡಿದಾಗ ಗಣೇಶನ ಚಿತ್ರಗಳಿರುವ ಗೂಗಲ್​ ಲಿಂಕ್​ ಪರದೆ ತೆರೆದುಕೊಳ್ಳುತ್ತದೆ. ಅದರ ಮೇಲೆ ನಮೂದಿಸಲಾದ ವಿಳಾಸ ಹೀಗಿದೆ. ಶ್ರೀ ಗಣೇಶ, S/o ಮಹದೇವ, ಕೈಲಾಸ ಪರ್ವತ, ಮೇಲ್​ಮಹಡಿ ಹತ್ತಿರ, ಮಾನಸ ಸರೋವರ, ಕೈಲಾಸ ಪಿನ್‌ಕೋಡ್- 000001. ಮತ್ತು ಹುಟ್ಟಿದ ವರ್ಷ 01/01/600CE.

ಈ ವಿನ್ಯಾಸದ ಆಯೋಜಕ ಸರವ್ ಕುಮಾರ್, ‘ಕೊಲ್ಕೊತ್ತಾದಲ್ಲಿ ಫೇಸ್‌ಬುಕ್ ಥೀಮ್​ನಲ್ಲಿ ಗಣೇಶನನ್ನು ಕೂರಿಸಿದ್ದರು. ಅಲ್ಲಿಗೆ ಭೇಟಿ ನೀಡಿದ ನಂತರ ಆಧಾರ ಕಾರ್ಡ್​ ಥೀಮ್​ನಲ್ಲಿ ಯಾಕೆ ಮಾಡಬಾರದು? ಎಂಬ ಆಲೋಚನೆ ಬಂದಿತು. ದೇವರೂ ಆಧಾರ್ ಕಾರ್ಡ್ ಹೊಂದಲು ಸಾಧ್ಯವಾಗಿದೆಯೆಂದರೆ ನಮಗೂ ಸಾಧ್ಯವಾಗುತ್ತದೆ ಎಂದು ಜನಕ್ಕೆ ಮನವರಿಕೆ ಆಗಬೇಕು. ಈ ಮೂಲಕ ಎಲ್ಲರೂ ಬೇಗ ಆಧಾರ ಕಾರ್ಡ್​ ಪಡೆದುಕೊಳ್ಳಬೇಕು ಎನ್ನುವ ಸಂದೇಶವನ್ನು ಸಾರಲು ಪ್ರಯತ್ನಿಸುತ್ತಿದ್ದೇನೆ’ ಎನ್ನುತ್ತಾರೆ.

ಮತ್ತಷ್ಟು ಇಂಥ ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:26 am, Fri, 2 September 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ