AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ನ್ಯೂಜಿಲೆಂಡ್​ನಲ್ಲಿ 41,000 ರೂಪಾಯಿಗೆ ಮಾರಾಟವಾಗುತ್ತಿರುವ ಈ ಮಂಚದ ವಿಶೇಷತೆ ಏನು?

ಭಾರತದಲ್ಲಿ ಈ ಮಂಚವನ್ನು 10,000 ರೂಪಾಯಿಯ ಒಳಗೆ ಪಡೆಯಬಹುದು. ಆದರೆ ನ್ಯೂಜಿಲೆಂಡ್​ನಲ್ಲಿ ಈ ಮಂಚಕ್ಕೆ 41,000 ರೂಪಾಯಿ ಎಂದು ತಿಳಿದ ನೆಟ್ಟಿಗರಿಗೆ ಆಶ್ಚರ್ಯವಾಗಿದೆ.

Viral News: ನ್ಯೂಜಿಲೆಂಡ್​ನಲ್ಲಿ 41,000 ರೂಪಾಯಿಗೆ ಮಾರಾಟವಾಗುತ್ತಿರುವ ಈ ಮಂಚದ ವಿಶೇಷತೆ ಏನು?
Viral News: ನ್ಯೂಜಿಲೆಂಡ್​ನಲ್ಲಿ 41,000 ರೂಪಾಯಿಗೆ ಮಾರಾಟವಾಗುತ್ತಿರುವ ಈ ಮಂಚದ ವಿಶೇಷತೆ ಏನು?
TV9 Web
| Edited By: |

Updated on: Aug 31, 2021 | 10:22 AM

Share

ಸಾಮಾನ್ಯವಾಗಿ ಎಷ್ಟು ದುಡ್ಡು ಕೊಟ್ಟು ಮಂಚವನ್ನು ಖರೀದಿಸಬಹುದು? ಗಟ್ಟುಮುಟ್ಟಾದ ಮರದಿಂದ ತಯಾರಿಸಿದ ಮಂಚಕ್ಕೆ ಗರಿಷ್ಠ ಅಂದರೂ 10,000 ರೂಪಾಯಿ ಇರಬಹುದು. ಮಂಚದ ಅಳತೆಯನ್ನು ಆಧರಿಸಿ ಬೆಲೆ ಏರಿಳಿತವಾಗುತ್ತದೆ. ಆದರೆ ನ್ಯೂಜಿಲೆಂಡ್​ನಲ್ಲಿ ಈ ಮಂಚಕ್ಕೆ 41,000 ರೂಪಾಯಿ. ನ್ಯೂಜಿಲೆಂಡ್ ಬ್ರಾಂಡ್ ಮಂಚವನ್ನು ವಿಂಟೇಜ್ ಇಂಡಿಯನ್ ಡೇಬೆಡ್ ಎಂದು ಗುರುತಿಸಿದೆ.

ವಿಂಟೇಜ್ ಇಂಡಿಯನ್ ಡೇ ಬೆಡ್ಅನ್ನು ಬ್ರಾಂಡ್​ನ ವೆಬ್ಸೈಟ್​ನಲ್ಲಿ ಪಟ್ಟಿ ಮಾಡಲಾಗಿದೆ. ಮಂಚಕ್ಕೆ ರಿಯಾಯಿತಿಯ ನಂತರ 41,000 ರೂಪಾಯಿ ನಿಗದಿಯಾಗಿದೆ. ಸೆಣಬಿನಿಂದ ತಯಾರಿಸಿದ ಹಾಸಿಗೆಗೆ ಮರದ ಚೌಕಟ್ಟಿಗೆ ನಾಲ್ಕು ಮರದ ಕಾಲುಗಳನ್ನು ಅಳವಡಿಸಿ ಮಂಚವನ್ನು ತಯಾರಿಸಲಾಗಿದೆ. ಭಾರತದಲ್ಲಿ ಈ ಮಂಚವನ್ನು 10,000 ರೂಪಾಯಿಯ ಒಳಗೆ ಪಡೆಯಬಹುದು. ಆದರೆ ನ್ಯೂಜಿಲೆಂಡ್​ನಲ್ಲಿ ಈ ಮಂಚಕ್ಕೆ 41,000 ರೂಪಾಯಿ ಎಂದು ತಿಳಿದ ನೆಟ್ಟಿಗರಿಗೆ ಆಶ್ಚರ್ಯವಾಗಿದೆ.

ನ್ಯೂಜಿಲೆಂಡ್​ ಬ್ರಾಂಡ್​ ಅನಾಬೆಲ್ಲೆ, ಸಾಮಾನ್ಯವಾಗಿ ಭಾರತೀಯರು ಬಳಸುವ ಮರದ ಮಂಚವನ್ನು ವಿಂಟೇಜ್ ಇಂಡಿಯನ್ ಡೇ ಬೆಡ್ ಎಂದು ಗುರುತಿಸಿದೆ. ದೈನಂದಿನ ಬಳಕೆಯ ವಸ್ತುವನ್ನು ಇಷ್ಟು ದೊಡ್ಡ ಬೆಲೆಗೆ ಮಾರಾಟ ಮಾಡುವುದು ಇದೇ ಮೊದಲಲ್ಲ. ಕಳೆದ ವಾರ ಐಷಾರಾಮಿ ಫ್ಯಾಷನ್ ಬ್ರಾಂಡ್​ ಬೆಲೆನ್ಸಿಯಾಗಾ ಶಾಪಿಂಗ್ ಬ್ಯಾಗ್ಅನ್ನು 1.5 ಲಕ್ಷಕ್ಕೆ ಮಾರಾಟ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡಿತ್ತು.

ಇದನ್ನೂ ಓದಿ:

Viral News: ಪ್ರತಿ ಶುಕ್ರವಾರ ಮೀನು ಮತ್ತು ಚಿಪ್ಸ್ ಸೇವನೆಯಿಂದ ಇವರು ದೀರ್ಘಾಯುಷ್ಯ ಪಡೆದರಂತೆ!

Viral News: ಹೊಟೆಲ್​ನಲ್ಲಿ ಆರ್ಡರ್​​ ಮಾಡಿದ ಊಟದ​ ಬೆಲೆ​ ಬರೋಬ್ಬರಿ 3,000 ರೂಪಾಯಿ ಎಂದು ತಿಳಿದು ಮಹಿಳೆ ಕಂಗಾಲು!

(This charpai is being sold as vintage Indian daybed for rs 41,000 A New Zealand brand named ANNABELLE)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ