AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ನ್ಯೂಜಿಲೆಂಡ್​ನಲ್ಲಿ 41,000 ರೂಪಾಯಿಗೆ ಮಾರಾಟವಾಗುತ್ತಿರುವ ಈ ಮಂಚದ ವಿಶೇಷತೆ ಏನು?

ಭಾರತದಲ್ಲಿ ಈ ಮಂಚವನ್ನು 10,000 ರೂಪಾಯಿಯ ಒಳಗೆ ಪಡೆಯಬಹುದು. ಆದರೆ ನ್ಯೂಜಿಲೆಂಡ್​ನಲ್ಲಿ ಈ ಮಂಚಕ್ಕೆ 41,000 ರೂಪಾಯಿ ಎಂದು ತಿಳಿದ ನೆಟ್ಟಿಗರಿಗೆ ಆಶ್ಚರ್ಯವಾಗಿದೆ.

Viral News: ನ್ಯೂಜಿಲೆಂಡ್​ನಲ್ಲಿ 41,000 ರೂಪಾಯಿಗೆ ಮಾರಾಟವಾಗುತ್ತಿರುವ ಈ ಮಂಚದ ವಿಶೇಷತೆ ಏನು?
Viral News: ನ್ಯೂಜಿಲೆಂಡ್​ನಲ್ಲಿ 41,000 ರೂಪಾಯಿಗೆ ಮಾರಾಟವಾಗುತ್ತಿರುವ ಈ ಮಂಚದ ವಿಶೇಷತೆ ಏನು?
TV9 Web
| Edited By: |

Updated on: Aug 31, 2021 | 10:22 AM

Share

ಸಾಮಾನ್ಯವಾಗಿ ಎಷ್ಟು ದುಡ್ಡು ಕೊಟ್ಟು ಮಂಚವನ್ನು ಖರೀದಿಸಬಹುದು? ಗಟ್ಟುಮುಟ್ಟಾದ ಮರದಿಂದ ತಯಾರಿಸಿದ ಮಂಚಕ್ಕೆ ಗರಿಷ್ಠ ಅಂದರೂ 10,000 ರೂಪಾಯಿ ಇರಬಹುದು. ಮಂಚದ ಅಳತೆಯನ್ನು ಆಧರಿಸಿ ಬೆಲೆ ಏರಿಳಿತವಾಗುತ್ತದೆ. ಆದರೆ ನ್ಯೂಜಿಲೆಂಡ್​ನಲ್ಲಿ ಈ ಮಂಚಕ್ಕೆ 41,000 ರೂಪಾಯಿ. ನ್ಯೂಜಿಲೆಂಡ್ ಬ್ರಾಂಡ್ ಮಂಚವನ್ನು ವಿಂಟೇಜ್ ಇಂಡಿಯನ್ ಡೇಬೆಡ್ ಎಂದು ಗುರುತಿಸಿದೆ.

ವಿಂಟೇಜ್ ಇಂಡಿಯನ್ ಡೇ ಬೆಡ್ಅನ್ನು ಬ್ರಾಂಡ್​ನ ವೆಬ್ಸೈಟ್​ನಲ್ಲಿ ಪಟ್ಟಿ ಮಾಡಲಾಗಿದೆ. ಮಂಚಕ್ಕೆ ರಿಯಾಯಿತಿಯ ನಂತರ 41,000 ರೂಪಾಯಿ ನಿಗದಿಯಾಗಿದೆ. ಸೆಣಬಿನಿಂದ ತಯಾರಿಸಿದ ಹಾಸಿಗೆಗೆ ಮರದ ಚೌಕಟ್ಟಿಗೆ ನಾಲ್ಕು ಮರದ ಕಾಲುಗಳನ್ನು ಅಳವಡಿಸಿ ಮಂಚವನ್ನು ತಯಾರಿಸಲಾಗಿದೆ. ಭಾರತದಲ್ಲಿ ಈ ಮಂಚವನ್ನು 10,000 ರೂಪಾಯಿಯ ಒಳಗೆ ಪಡೆಯಬಹುದು. ಆದರೆ ನ್ಯೂಜಿಲೆಂಡ್​ನಲ್ಲಿ ಈ ಮಂಚಕ್ಕೆ 41,000 ರೂಪಾಯಿ ಎಂದು ತಿಳಿದ ನೆಟ್ಟಿಗರಿಗೆ ಆಶ್ಚರ್ಯವಾಗಿದೆ.

ನ್ಯೂಜಿಲೆಂಡ್​ ಬ್ರಾಂಡ್​ ಅನಾಬೆಲ್ಲೆ, ಸಾಮಾನ್ಯವಾಗಿ ಭಾರತೀಯರು ಬಳಸುವ ಮರದ ಮಂಚವನ್ನು ವಿಂಟೇಜ್ ಇಂಡಿಯನ್ ಡೇ ಬೆಡ್ ಎಂದು ಗುರುತಿಸಿದೆ. ದೈನಂದಿನ ಬಳಕೆಯ ವಸ್ತುವನ್ನು ಇಷ್ಟು ದೊಡ್ಡ ಬೆಲೆಗೆ ಮಾರಾಟ ಮಾಡುವುದು ಇದೇ ಮೊದಲಲ್ಲ. ಕಳೆದ ವಾರ ಐಷಾರಾಮಿ ಫ್ಯಾಷನ್ ಬ್ರಾಂಡ್​ ಬೆಲೆನ್ಸಿಯಾಗಾ ಶಾಪಿಂಗ್ ಬ್ಯಾಗ್ಅನ್ನು 1.5 ಲಕ್ಷಕ್ಕೆ ಮಾರಾಟ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡಿತ್ತು.

ಇದನ್ನೂ ಓದಿ:

Viral News: ಪ್ರತಿ ಶುಕ್ರವಾರ ಮೀನು ಮತ್ತು ಚಿಪ್ಸ್ ಸೇವನೆಯಿಂದ ಇವರು ದೀರ್ಘಾಯುಷ್ಯ ಪಡೆದರಂತೆ!

Viral News: ಹೊಟೆಲ್​ನಲ್ಲಿ ಆರ್ಡರ್​​ ಮಾಡಿದ ಊಟದ​ ಬೆಲೆ​ ಬರೋಬ್ಬರಿ 3,000 ರೂಪಾಯಿ ಎಂದು ತಿಳಿದು ಮಹಿಳೆ ಕಂಗಾಲು!

(This charpai is being sold as vintage Indian daybed for rs 41,000 A New Zealand brand named ANNABELLE)

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ