AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 4ಕೋಟಿ ರೂ.ಗೆ ಹರಾಜಾದ ಈ ನಾಣ್ಯ; ಇದರ ವಿಶೇಷತೆ ಏನು?

ಅಮೆರಿಕದ ಗ್ರೇಟ್ ಕಲೆಕ್ಷನ್ ಹೆಸರಿನ ಸಂಸ್ಥೆಯೊಂದು ನಡೆಸಿದ ಹರಾಜಿನಲ್ಲಿ ಅಪರೂಪದ ನಾಣ್ಯವೊಂದನ್ನು ಸುಮಾರು 4.25 ಕೋಟಿ ರೂ.ಗೆ ಹರಾಜು ಮಾಡಲಾಗಿದೆ. ಈ ನಾಣ್ಯ 4 ಕೋಟಿಗೆ ಹರಾಜಾಗಲು ಕಾರಣವೇನು? ಏನಿದರ ವಿಶೇಷತೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಬರೋಬ್ಬರಿ 4ಕೋಟಿ ರೂ.ಗೆ ಹರಾಜಾದ ಈ ನಾಣ್ಯ; ಇದರ ವಿಶೇಷತೆ ಏನು?
Coin auctioned for Rs 4 crore
ಅಕ್ಷತಾ ವರ್ಕಾಡಿ
|

Updated on:Nov 06, 2024 | 4:20 PM

Share

ಅಮೆರಿಕದ ಗ್ರೇಟ್ ಕಲೆಕ್ಷನ್ ಹೆಸರಿನ ಸಂಸ್ಥೆಯೊಂದು ನಡೆಸಿದ ಹರಾಜಿನಲ್ಲಿ ಅಪರೂಪದ ನಾಣ್ಯವೊಂದು ಸುಮಾರು 4.25 ಕೋಟಿ ರೂ.ಗೆ ಹರಾಜಾಗಿದೆ. ಈ ಬಗ್ಗೆ ಕ್ಯಾಲಿಫೋರ್ನಿಯಾ ಗ್ರೇಟ್ ಕಲೆಕ್ಷನ್ಸ್ ನ ಅಧ್ಯಕ್ಷ ಇಯಾನ್ ರಸೆಲ್ ಮಾಹಿತಿ ನೀಡಿದ್ದು, ಸದ್ಯ ಒಂದು ನಾಣ್ಯ ಬರೋಬ್ಬರಿ 4ಕೋಟಿಗೆ ಹರಾಜಾಗಿರುವುದು ಎಲ್ಲೆಡೆ ಸದ್ದು ಮಾಡುತ್ತಿದೆ.

ಈ ನಾಣ್ಯವನ್ನು 1975 ರಲ್ಲಿ ತಯಾರಿಸಲಾಗಿದ್ದು, ಇದು 20ನೇ ಶತಮಾನದ ಅಪರೂಪದ ನಾಣ್ಯಗಳಲ್ಲೊಂದು. ಈ ನಾಣ್ಯ ಅಮೆರಿಕದ ಕಾಸಿನದು ಎಂದು ಹರಾಜು ಏಜೆನ್ಸಿ ಹೇಳಿದೆ. ಈ ನಾಣ್ಯದ ಮೇಲೆ ಅಮೆರಿಕದ ಅಧ್ಯಕ್ಷ ಫ್ರಾಂಕ್ಲಿನ್ ರೂಸ್ವೆಲ್ಟ್ ಅವರ ಚಿತ್ರವಿರುವುದನ್ನು ಕಾಣಬಹುದು. ಇದರ ಹೊರತಾಗಿ ಪ್ರತಿ ನಾಣ್ಯದ ಮೇಲೆ ಮಾಡಲಾಗುವ ‘ಎಸ್’ ಚಿಹ್ನೆಯನ್ನು ಈ ನಾಣ್ಯದಲ್ಲಿ ಮಾಡಲಾಗಿಲ್ಲ. ಇಡೀ ಪ್ರಪಂಚದಲ್ಲಿ ಈ ರೀತಿಯ ಎರಡು ನಾಣ್ಯಗಳು ಮಾತ್ರ ಇವೆ, ಅದಕ್ಕಾಗಿಯೇ ಈ ನಾಣ್ಯವು ತುಂಬಾ ಅಪರೂಪವಾಗಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಪ್ಲಾಟ್‌ಫಾರ್ಮ್‌ನಿಂದ ಹಳಿ ಮೇಲೆ ಬಿದ್ದ ಯುವತಿ!

ಗ್ರೇಟ್ ಕಲೆಕ್ಷನ್ ಹೆಸರಿನ ಹರಾಜು ಸಂಸ್ಥೆಯು ಈ ಅಪರೂಪದ ನಾಣ್ಯದ ಹರಾಜನ್ನು ಆನ್‌ಲೈನ್‌ನಲ್ಲಿ ನಡೆಸಿತು. ಹರಾಜಿನ ಮೊದಲು, ಈ ನಾಣ್ಯವು ಓಹಿಯೋದ ಮೂವರು ಸಹೋದರಿಯರ ಬಳಿ ಇತ್ತು. ಆದರೆ, ಅವರ ಗುರುತನ್ನು ಗೌಪ್ಯವಾಗಿ ಇರಿಸಲಾಗಿದೆ. 1978ರಲ್ಲಿ ಈ ನಾಣ್ಯಗಳಲ್ಲಿ ಒಂದನ್ನು 15 ಲಕ್ಷ ರೂ.ಗೆ ಮಾರಾಟ ಮಾಡಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:19 pm, Wed, 6 November 24

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?