AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ

Cake : ಉತ್ತರ ಪ್ರದೇಶದ ಸಿಹಿತಿನಿಸುಗಳ ಅಂಗಡಿಯೊಂದರಲ್ಲಿ ಅನಾಥ ಮಕ್ಕಳಿಗೆ ಉಚಿತವಾಗಿ ಕೇಕ್ ನೀಡಲಾಗುತ್ತದೆ ಎಂದು ವ್ಯಾಪಾರಿಯೊಬ್ಬರು ಕೇಕ್​ ಕೌಂಟರಿನ ಮೇಲೆ ಹೀಗೆ ಬರೆದು ಅಂಟಿಸಿದ್ದಾರೆ.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ
ಫ್ರೀ ಫ್ರೀ ಫ್ರೀ
TV9 Web
| Edited By: |

Updated on:Aug 12, 2022 | 4:56 PM

Share

Uttara Pradesh : ಉತ್ತರ ಪ್ರದೇಶದ ಸಿಹಿತಿಂಡಿಗಳ ಅಂಗಡಿಯಲ್ಲಿ 14 ವರ್ಷದೊಳಗಿನ ಅನಾಥ ಮಕ್ಕಳಿಗೆ ಉಚಿತ ಕೇಕ್ ನೀಡುತ್ತಿದೆ. ಅಂಗಡಿ ಮಾಲಿಕರ ಈ ಸಹಾನುಭೂತಿ ಮತ್ತು ಸಾಮಾಜಿಕ ಕಳಕಳಿಯನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ. ಕೇಕ್ ಕೌಂಟರಿಗೆ ಅಂಟಿಸಿದ ಫಲಕದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ. ಈ ಚಿತ್ರವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಹಂಚಿಕೊಂಡಿದ್ದಾರೆ. ಸುಮಾರು 13,000 ಲೈಕ್ಸ್​ ಮತ್ತು ಸಾಕಷ್ಟು ರೀಟ್ವೀಟ್​ ಗೆ ಒಳಪಟ್ಟಿದೆ. ಫಲಕದಲ್ಲಿ ಹೀಗಿದೆ, ‘ಉಚಿತ ಉಚಿತ ಉಚಿತ! ತಂದೆ ತಾಯಿ ಇಲ್ಲದ 14 ವರ್ಷದೊಳಗಿನ ಮಕ್ಕಳಿಗೆ ಈ ಕೇಕ್ ಉಚಿತ’. ಉತ್ತರ ಪ್ರದೇಶದ ದೇವರಿಯಾದಲ್ಲಿರುವ ಕನಕ್ ಸ್ವೀಟ್ಸ್​ ಅಂಗಡಿಯ ಚಿತ್ರ ಇದಾಗಿದೆ ಎಂದು ಅವನೀಶ್​ ನಂತರದ ಟ್ವೀಟ್​ನಲ್ಲಿ ಹೇಳಿದ್ದಾರೆ.

ವ್ಯಾಪಾರದೊಂದಿಗೆ ಅನುಕಂಪ, ಕಳಕಳಿ, ಪ್ರೀತಿಯನ್ನೂ ಅನೇಕ ವ್ಯಾಪಾರಿಗಳು ಬೆಳೆಸಿಕೊಂಡಿರುತ್ತಾರೆ ಎನ್ನುವುದನ್ನು ಇದು ಸೂಚಿಸುತ್ತದೆ. ಆದರೆ ಎಷ್ಟು ವರ್ಷಗಳ ತನಕ ಈ ಉಚಿತ ಕೇಕ್ ಹಂಚಿಕೆ ಸಾಗುತ್ತದೆಯೋ? ಈ ಅಂಗಡಿ ಮಾಲಿಕರು ಮತ್ತು ಅನಾಥ ಮಕ್ಕಳ ನಡುವೆ ಬಾಂಧವ್ಯ ಬೆಳೆದು ಏನಾದರೂ ಮಹತ್ತರ ಕಾರಣಕ್ಕೆ ಅದು ಕಾರಣವಾಗುತ್ತದೆಯೋ? ಹಾಗಾದರೆ ಒಳ್ಳೆಯದೇ.

ಇಂಥ ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:52 pm, Fri, 12 August 22

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ