AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ

Cake : ಉತ್ತರ ಪ್ರದೇಶದ ಸಿಹಿತಿನಿಸುಗಳ ಅಂಗಡಿಯೊಂದರಲ್ಲಿ ಅನಾಥ ಮಕ್ಕಳಿಗೆ ಉಚಿತವಾಗಿ ಕೇಕ್ ನೀಡಲಾಗುತ್ತದೆ ಎಂದು ವ್ಯಾಪಾರಿಯೊಬ್ಬರು ಕೇಕ್​ ಕೌಂಟರಿನ ಮೇಲೆ ಹೀಗೆ ಬರೆದು ಅಂಟಿಸಿದ್ದಾರೆ.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ
ಫ್ರೀ ಫ್ರೀ ಫ್ರೀ
TV9 Web
| Edited By: |

Updated on:Aug 12, 2022 | 4:56 PM

Share

Uttara Pradesh : ಉತ್ತರ ಪ್ರದೇಶದ ಸಿಹಿತಿಂಡಿಗಳ ಅಂಗಡಿಯಲ್ಲಿ 14 ವರ್ಷದೊಳಗಿನ ಅನಾಥ ಮಕ್ಕಳಿಗೆ ಉಚಿತ ಕೇಕ್ ನೀಡುತ್ತಿದೆ. ಅಂಗಡಿ ಮಾಲಿಕರ ಈ ಸಹಾನುಭೂತಿ ಮತ್ತು ಸಾಮಾಜಿಕ ಕಳಕಳಿಯನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ. ಕೇಕ್ ಕೌಂಟರಿಗೆ ಅಂಟಿಸಿದ ಫಲಕದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ. ಈ ಚಿತ್ರವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಹಂಚಿಕೊಂಡಿದ್ದಾರೆ. ಸುಮಾರು 13,000 ಲೈಕ್ಸ್​ ಮತ್ತು ಸಾಕಷ್ಟು ರೀಟ್ವೀಟ್​ ಗೆ ಒಳಪಟ್ಟಿದೆ. ಫಲಕದಲ್ಲಿ ಹೀಗಿದೆ, ‘ಉಚಿತ ಉಚಿತ ಉಚಿತ! ತಂದೆ ತಾಯಿ ಇಲ್ಲದ 14 ವರ್ಷದೊಳಗಿನ ಮಕ್ಕಳಿಗೆ ಈ ಕೇಕ್ ಉಚಿತ’. ಉತ್ತರ ಪ್ರದೇಶದ ದೇವರಿಯಾದಲ್ಲಿರುವ ಕನಕ್ ಸ್ವೀಟ್ಸ್​ ಅಂಗಡಿಯ ಚಿತ್ರ ಇದಾಗಿದೆ ಎಂದು ಅವನೀಶ್​ ನಂತರದ ಟ್ವೀಟ್​ನಲ್ಲಿ ಹೇಳಿದ್ದಾರೆ.

ವ್ಯಾಪಾರದೊಂದಿಗೆ ಅನುಕಂಪ, ಕಳಕಳಿ, ಪ್ರೀತಿಯನ್ನೂ ಅನೇಕ ವ್ಯಾಪಾರಿಗಳು ಬೆಳೆಸಿಕೊಂಡಿರುತ್ತಾರೆ ಎನ್ನುವುದನ್ನು ಇದು ಸೂಚಿಸುತ್ತದೆ. ಆದರೆ ಎಷ್ಟು ವರ್ಷಗಳ ತನಕ ಈ ಉಚಿತ ಕೇಕ್ ಹಂಚಿಕೆ ಸಾಗುತ್ತದೆಯೋ? ಈ ಅಂಗಡಿ ಮಾಲಿಕರು ಮತ್ತು ಅನಾಥ ಮಕ್ಕಳ ನಡುವೆ ಬಾಂಧವ್ಯ ಬೆಳೆದು ಏನಾದರೂ ಮಹತ್ತರ ಕಾರಣಕ್ಕೆ ಅದು ಕಾರಣವಾಗುತ್ತದೆಯೋ? ಹಾಗಾದರೆ ಒಳ್ಳೆಯದೇ.

ಇಂಥ ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:52 pm, Fri, 12 August 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ