AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ

Cake : ಉತ್ತರ ಪ್ರದೇಶದ ಸಿಹಿತಿನಿಸುಗಳ ಅಂಗಡಿಯೊಂದರಲ್ಲಿ ಅನಾಥ ಮಕ್ಕಳಿಗೆ ಉಚಿತವಾಗಿ ಕೇಕ್ ನೀಡಲಾಗುತ್ತದೆ ಎಂದು ವ್ಯಾಪಾರಿಯೊಬ್ಬರು ಕೇಕ್​ ಕೌಂಟರಿನ ಮೇಲೆ ಹೀಗೆ ಬರೆದು ಅಂಟಿಸಿದ್ದಾರೆ.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ
ಫ್ರೀ ಫ್ರೀ ಫ್ರೀ
TV9 Web
| Edited By: |

Updated on:Aug 12, 2022 | 4:56 PM

Share

Uttara Pradesh : ಉತ್ತರ ಪ್ರದೇಶದ ಸಿಹಿತಿಂಡಿಗಳ ಅಂಗಡಿಯಲ್ಲಿ 14 ವರ್ಷದೊಳಗಿನ ಅನಾಥ ಮಕ್ಕಳಿಗೆ ಉಚಿತ ಕೇಕ್ ನೀಡುತ್ತಿದೆ. ಅಂಗಡಿ ಮಾಲಿಕರ ಈ ಸಹಾನುಭೂತಿ ಮತ್ತು ಸಾಮಾಜಿಕ ಕಳಕಳಿಯನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ. ಕೇಕ್ ಕೌಂಟರಿಗೆ ಅಂಟಿಸಿದ ಫಲಕದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ. ಈ ಚಿತ್ರವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಹಂಚಿಕೊಂಡಿದ್ದಾರೆ. ಸುಮಾರು 13,000 ಲೈಕ್ಸ್​ ಮತ್ತು ಸಾಕಷ್ಟು ರೀಟ್ವೀಟ್​ ಗೆ ಒಳಪಟ್ಟಿದೆ. ಫಲಕದಲ್ಲಿ ಹೀಗಿದೆ, ‘ಉಚಿತ ಉಚಿತ ಉಚಿತ! ತಂದೆ ತಾಯಿ ಇಲ್ಲದ 14 ವರ್ಷದೊಳಗಿನ ಮಕ್ಕಳಿಗೆ ಈ ಕೇಕ್ ಉಚಿತ’. ಉತ್ತರ ಪ್ರದೇಶದ ದೇವರಿಯಾದಲ್ಲಿರುವ ಕನಕ್ ಸ್ವೀಟ್ಸ್​ ಅಂಗಡಿಯ ಚಿತ್ರ ಇದಾಗಿದೆ ಎಂದು ಅವನೀಶ್​ ನಂತರದ ಟ್ವೀಟ್​ನಲ್ಲಿ ಹೇಳಿದ್ದಾರೆ.

ವ್ಯಾಪಾರದೊಂದಿಗೆ ಅನುಕಂಪ, ಕಳಕಳಿ, ಪ್ರೀತಿಯನ್ನೂ ಅನೇಕ ವ್ಯಾಪಾರಿಗಳು ಬೆಳೆಸಿಕೊಂಡಿರುತ್ತಾರೆ ಎನ್ನುವುದನ್ನು ಇದು ಸೂಚಿಸುತ್ತದೆ. ಆದರೆ ಎಷ್ಟು ವರ್ಷಗಳ ತನಕ ಈ ಉಚಿತ ಕೇಕ್ ಹಂಚಿಕೆ ಸಾಗುತ್ತದೆಯೋ? ಈ ಅಂಗಡಿ ಮಾಲಿಕರು ಮತ್ತು ಅನಾಥ ಮಕ್ಕಳ ನಡುವೆ ಬಾಂಧವ್ಯ ಬೆಳೆದು ಏನಾದರೂ ಮಹತ್ತರ ಕಾರಣಕ್ಕೆ ಅದು ಕಾರಣವಾಗುತ್ತದೆಯೋ? ಹಾಗಾದರೆ ಒಳ್ಳೆಯದೇ.

ಇಂಥ ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:52 pm, Fri, 12 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ