Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ

Cake : ಉತ್ತರ ಪ್ರದೇಶದ ಸಿಹಿತಿನಿಸುಗಳ ಅಂಗಡಿಯೊಂದರಲ್ಲಿ ಅನಾಥ ಮಕ್ಕಳಿಗೆ ಉಚಿತವಾಗಿ ಕೇಕ್ ನೀಡಲಾಗುತ್ತದೆ ಎಂದು ವ್ಯಾಪಾರಿಯೊಬ್ಬರು ಕೇಕ್​ ಕೌಂಟರಿನ ಮೇಲೆ ಹೀಗೆ ಬರೆದು ಅಂಟಿಸಿದ್ದಾರೆ.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ
ಫ್ರೀ ಫ್ರೀ ಫ್ರೀ
Follow us
| Updated By: ಶ್ರೀದೇವಿ ಕಳಸದ

Updated on:Aug 12, 2022 | 4:56 PM

Uttara Pradesh : ಉತ್ತರ ಪ್ರದೇಶದ ಸಿಹಿತಿಂಡಿಗಳ ಅಂಗಡಿಯಲ್ಲಿ 14 ವರ್ಷದೊಳಗಿನ ಅನಾಥ ಮಕ್ಕಳಿಗೆ ಉಚಿತ ಕೇಕ್ ನೀಡುತ್ತಿದೆ. ಅಂಗಡಿ ಮಾಲಿಕರ ಈ ಸಹಾನುಭೂತಿ ಮತ್ತು ಸಾಮಾಜಿಕ ಕಳಕಳಿಯನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ. ಕೇಕ್ ಕೌಂಟರಿಗೆ ಅಂಟಿಸಿದ ಫಲಕದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ. ಈ ಚಿತ್ರವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಹಂಚಿಕೊಂಡಿದ್ದಾರೆ. ಸುಮಾರು 13,000 ಲೈಕ್ಸ್​ ಮತ್ತು ಸಾಕಷ್ಟು ರೀಟ್ವೀಟ್​ ಗೆ ಒಳಪಟ್ಟಿದೆ. ಫಲಕದಲ್ಲಿ ಹೀಗಿದೆ, ‘ಉಚಿತ ಉಚಿತ ಉಚಿತ! ತಂದೆ ತಾಯಿ ಇಲ್ಲದ 14 ವರ್ಷದೊಳಗಿನ ಮಕ್ಕಳಿಗೆ ಈ ಕೇಕ್ ಉಚಿತ’. ಉತ್ತರ ಪ್ರದೇಶದ ದೇವರಿಯಾದಲ್ಲಿರುವ ಕನಕ್ ಸ್ವೀಟ್ಸ್​ ಅಂಗಡಿಯ ಚಿತ್ರ ಇದಾಗಿದೆ ಎಂದು ಅವನೀಶ್​ ನಂತರದ ಟ್ವೀಟ್​ನಲ್ಲಿ ಹೇಳಿದ್ದಾರೆ.

ವ್ಯಾಪಾರದೊಂದಿಗೆ ಅನುಕಂಪ, ಕಳಕಳಿ, ಪ್ರೀತಿಯನ್ನೂ ಅನೇಕ ವ್ಯಾಪಾರಿಗಳು ಬೆಳೆಸಿಕೊಂಡಿರುತ್ತಾರೆ ಎನ್ನುವುದನ್ನು ಇದು ಸೂಚಿಸುತ್ತದೆ. ಆದರೆ ಎಷ್ಟು ವರ್ಷಗಳ ತನಕ ಈ ಉಚಿತ ಕೇಕ್ ಹಂಚಿಕೆ ಸಾಗುತ್ತದೆಯೋ? ಈ ಅಂಗಡಿ ಮಾಲಿಕರು ಮತ್ತು ಅನಾಥ ಮಕ್ಕಳ ನಡುವೆ ಬಾಂಧವ್ಯ ಬೆಳೆದು ಏನಾದರೂ ಮಹತ್ತರ ಕಾರಣಕ್ಕೆ ಅದು ಕಾರಣವಾಗುತ್ತದೆಯೋ? ಹಾಗಾದರೆ ಒಳ್ಳೆಯದೇ.

ಇಂಥ ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:52 pm, Fri, 12 August 22

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ