AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ

Cake : ಉತ್ತರ ಪ್ರದೇಶದ ಸಿಹಿತಿನಿಸುಗಳ ಅಂಗಡಿಯೊಂದರಲ್ಲಿ ಅನಾಥ ಮಕ್ಕಳಿಗೆ ಉಚಿತವಾಗಿ ಕೇಕ್ ನೀಡಲಾಗುತ್ತದೆ ಎಂದು ವ್ಯಾಪಾರಿಯೊಬ್ಬರು ಕೇಕ್​ ಕೌಂಟರಿನ ಮೇಲೆ ಹೀಗೆ ಬರೆದು ಅಂಟಿಸಿದ್ದಾರೆ.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ
ಫ್ರೀ ಫ್ರೀ ಫ್ರೀ
TV9 Web
| Edited By: |

Updated on:Aug 12, 2022 | 4:56 PM

Share

Uttara Pradesh : ಉತ್ತರ ಪ್ರದೇಶದ ಸಿಹಿತಿಂಡಿಗಳ ಅಂಗಡಿಯಲ್ಲಿ 14 ವರ್ಷದೊಳಗಿನ ಅನಾಥ ಮಕ್ಕಳಿಗೆ ಉಚಿತ ಕೇಕ್ ನೀಡುತ್ತಿದೆ. ಅಂಗಡಿ ಮಾಲಿಕರ ಈ ಸಹಾನುಭೂತಿ ಮತ್ತು ಸಾಮಾಜಿಕ ಕಳಕಳಿಯನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ. ಕೇಕ್ ಕೌಂಟರಿಗೆ ಅಂಟಿಸಿದ ಫಲಕದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ. ಈ ಚಿತ್ರವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಹಂಚಿಕೊಂಡಿದ್ದಾರೆ. ಸುಮಾರು 13,000 ಲೈಕ್ಸ್​ ಮತ್ತು ಸಾಕಷ್ಟು ರೀಟ್ವೀಟ್​ ಗೆ ಒಳಪಟ್ಟಿದೆ. ಫಲಕದಲ್ಲಿ ಹೀಗಿದೆ, ‘ಉಚಿತ ಉಚಿತ ಉಚಿತ! ತಂದೆ ತಾಯಿ ಇಲ್ಲದ 14 ವರ್ಷದೊಳಗಿನ ಮಕ್ಕಳಿಗೆ ಈ ಕೇಕ್ ಉಚಿತ’. ಉತ್ತರ ಪ್ರದೇಶದ ದೇವರಿಯಾದಲ್ಲಿರುವ ಕನಕ್ ಸ್ವೀಟ್ಸ್​ ಅಂಗಡಿಯ ಚಿತ್ರ ಇದಾಗಿದೆ ಎಂದು ಅವನೀಶ್​ ನಂತರದ ಟ್ವೀಟ್​ನಲ್ಲಿ ಹೇಳಿದ್ದಾರೆ.

ವ್ಯಾಪಾರದೊಂದಿಗೆ ಅನುಕಂಪ, ಕಳಕಳಿ, ಪ್ರೀತಿಯನ್ನೂ ಅನೇಕ ವ್ಯಾಪಾರಿಗಳು ಬೆಳೆಸಿಕೊಂಡಿರುತ್ತಾರೆ ಎನ್ನುವುದನ್ನು ಇದು ಸೂಚಿಸುತ್ತದೆ. ಆದರೆ ಎಷ್ಟು ವರ್ಷಗಳ ತನಕ ಈ ಉಚಿತ ಕೇಕ್ ಹಂಚಿಕೆ ಸಾಗುತ್ತದೆಯೋ? ಈ ಅಂಗಡಿ ಮಾಲಿಕರು ಮತ್ತು ಅನಾಥ ಮಕ್ಕಳ ನಡುವೆ ಬಾಂಧವ್ಯ ಬೆಳೆದು ಏನಾದರೂ ಮಹತ್ತರ ಕಾರಣಕ್ಕೆ ಅದು ಕಾರಣವಾಗುತ್ತದೆಯೋ? ಹಾಗಾದರೆ ಒಳ್ಳೆಯದೇ.

ಇಂಥ ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:52 pm, Fri, 12 August 22

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ