AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 500 ವರ್ಷಗಳಿಂದ ಈ ಚರ್ಚ್​​​​ನ ಮೇಲ್ಛಾವಣಿಯಲ್ಲಿ ನೇತಾಡುತ್ತಿದೆ ಮೃತದೇಹ

ಈ ಚರ್ಚ್‌ನಲ್ಲಿ ಮೊಸಳೆಯ ಮೃತದೇಹವನ್ನು ನೇತು ಹಾಕಲಾಗಿದೆ. ಆದರೆ ಈ ಚರ್ಚ್‌ಗೆ ಮೊಸಳೆಯ ಮೃತ ದೇಹವು ಹೇಗೆ ಬಂದಿತು ಎಂಬುದರ ಕುರಿತು ಅನೇಕ ಜನರಿಗೆ ಕುತೂಹಲ ಇರಬಹುದು. ಇದನ್ನು ಸುಮಾರು 500 ವರ್ಷಗಳ ಹಿಂದೆ ಕೊಂದು ನೇತು ಹಾಕಲಾಗಿದೆ ಎಂದು ಹೇಳಲಾಗುತ್ತದೆ.

Viral News: 500 ವರ್ಷಗಳಿಂದ ಈ ಚರ್ಚ್​​​​ನ ಮೇಲ್ಛಾವಣಿಯಲ್ಲಿ ನೇತಾಡುತ್ತಿದೆ ಮೃತದೇಹ
ಚರ್ಚ್​​​​ನ ಮೇಲ್ಛಾವಣಿಯಲ್ಲಿ ನೇತಾಡುತ್ತಿದೆ ಮೃತದೇಹ
ಅಕ್ಷತಾ ವರ್ಕಾಡಿ
|

Updated on: Feb 24, 2024 | 11:03 AM

Share

ವಿಶ್ವದ  ಅನೇಕ ತಾಣಗಳು  ವಿಚಿತ್ರ ಕಾರಣಗಳಿಂದಾಗಿ ಸದಾ ಸುದ್ದಿಯಲ್ಲಿರುತ್ತ್ದವೆ. ಇದೀಗಾ ಅಂತದ್ದೇ ಒಂದು ಇಟಲಿಯ ಚರ್ಚ್ ತನ್ನ ವಿಚಿತ್ರವಾದ ನಂಬಿಕೆಯಿಂದ ಭಾರೀ ಸುದ್ದಿಯಲ್ಲಿದೆ. ಈ ಚರ್ಚ್​​​​ನ ಒಳಗೆ ಪ್ರವೇಶಿಸುತ್ತಿದ್ದಂತೆ ಮೇಲ್ಛಾವಣಿಯಲ್ಲಿ 500 ವರ್ಷಗಳಿಂದ ನೇತಾಡುತ್ತಿರುವ ಮೊಸಳೆಯೊಂದರ ಮೃತದೇಹವನ್ನು ಕಾಣಬಹುದು. ಈ ಚರ್ಚ್ 13 ನೇ ಶತಮಾನದಷ್ಟು ಹಿಂದಿನದ್ದಾಗಿದ್ದು, ಈ ಮೊಸಳೆಯ ಮೃತದೇಹವನ್ನು ಧಾರ್ಮಿಕ ಸಂಕೇತವೆಂದು ನಂಬಲಾಗಿದೆ.

Crocodile in the Church, Italian church, crocodile dead body

ಇಟಲಿಯ ಲೊಂಬಾರ್ಡಿ ಪ್ರದೇಶದಲ್ಲಿರುವ ಈ ಚರ್ಚ್​ನ ಹೆಸರು Santurio della Beata Virgin Maria delle Grazie. ಈ ಚರ್ಚ್‌ನಲ್ಲಿ ನಿಜವಾದ ಮೊಸಳೆಯ ಮೃತದೇಹವನ್ನು ನೇತು ಹಾಕಲಾಗಿದೆ. ಆದರೆ ಈ ಚರ್ಚ್‌ಗೆ ಮೊಸಳೆಯ ಮೃತ ದೇಹವು ಹೇಗೆ ಬಂದಿತು ಎಂಬುದರ ಕುರಿತು ಅನೇಕ ಜನರಿಗೆ ಕುತೂಹಲ ಇರಬಹುದು. ಆದರೆ ಅದು ಹೇಗೆ ಬಂತು ಎಂಬ ವಿವರ ತಿಳಿದುಬಂದಿಲ್ಲ. ಇದು ಧಾರ್ಮಿಕ ಸಂಕೇತವೆಂದು ನಂಬಲಾಗಿದೆ. ಸಾಮಾನ್ಯವಾಗಿ ನೋಡಿದಾಗ ಅದು ನಕಲಿ ಮೊಸಳೆಯಂತೆ ಅನಿಸಬಹುದು. ಆದರೆ ಇದು ನಿಜವಾದ ಮೊಸಳೆ. ಇದನ್ನು ಸುಮಾರು 500 ವರ್ಷಗಳ ಹಿಂದೆ ಕೊಂದು ನೇತು ಹಾಕಲಾಗಿದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ವಿಶ್ವದ ಅತ್ಯಂತ ಚಿಕ್ಕ ವಾಷಿಂಗ್ ಮೆಷಿನ್ ತಯಾರಿಸಿ ಗಿನ್ನೆಸ್ ದಾಖಲೆ ಬರೆದ ಆಂಧ್ರಪ್ರದೇಶದ ಯುವಕ

ಅಲ್ಲಿನ ಸ್ಥಳೀಯರು ಹೇಳುವಂತೆ ಫ್ರಾನ್ಸಿಸ್ಕೊ ​​ಗೊನ್ಜಾಗಾದಲ್ಲಿನ ಖಾಸಗಿ ಮೃಗಾಲಯದಿಂದ ತಪ್ಪಿಸಿಕೊಂಡ ಮೊಸಳೆಯನ್ನು ಇಲ್ಲಿ ಇಬ್ಬರು ಸಹೋದರರು ಸೆರೆಹಿಡಿದು ಕೊಂದಿದ್ದಾರೆ ಎಂದು ಹೇಳಲಾಗುತ್ತದೆ. ಮಿನ್ಸಿಯೊ ನದಿಯ ದಡದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಇಬ್ಬರು ಸಹೋದರರ ಮೇಲೆ ಮೊಸಳೆ ದಾಳಿ ಮಾಡಿದಾಗ ಅವರು ದೇವರ ದಯೆಯಿಂದ ಮೊಸಳೆಯನ್ನು ಕೊಂದರು ಎಂದು ಹೇಳಲಾಗುತ್ತದೆ. ಇಂತಹ ಅನೇಕ ಕಥೆಗಳು ಈ ಚರ್ಚ್‌ನ ಸುತ್ತಲೂ ಹರಡಿಕೊಂಡಿವೆ. ಯಾವುದು ನಿಜವೋ ಗೊತ್ತಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ