Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಹದೊಂದಿಗೆ ಹೀಗೂ ಅಡಬಹುದು, ಆದರೆ ವಿಡಿಯೋ ನೋಡಿ ಅಂಥ ಸಾಹಸಕ್ಕೆ ಕೈ ಹಾಕಬೇಡಿ ಮಾರಾಯ್ರೇ!

ಈ ವೀಡಿಯೊವನ್ನು ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ನೋಡಿದವರು, ಈ ಅಪಾಯಕಾರಿ ಪ್ರಾಣಿಯ ಜೊತೆ ವ್ಯಕ್ತಿಯ ಹಾಗೆ ಆಟವಾಡುತ್ತಿರುವುದನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.

ಸಿಂಹದೊಂದಿಗೆ ಹೀಗೂ ಅಡಬಹುದು, ಆದರೆ ವಿಡಿಯೋ ನೋಡಿ ಅಂಥ ಸಾಹಸಕ್ಕೆ ಕೈ ಹಾಕಬೇಡಿ ಮಾರಾಯ್ರೇ!
ಈ ಮನುಷ್ಯನಿಗೆ ಸಿಂಹದೊಂದಿಗೆ ಆಟ!
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jun 09, 2022 | 8:15 AM

ಸಿಂಹ, ಚಿರತೆ, ಹುಲಿಗಳನ್ನು ಬಿಗ್ ಕ್ಯಾಟ್ಸ್ (big cats) ಎಂದು ಕರೆಯುವ ಸಂಗತಿ ನಿಮಗೆ ಗೊತ್ತಿರಬಹುದು. ಅಂದರೆ, ದೊಡ್ಡ ದೊಡ್ಡ ಬೆಕ್ಕುಗಳು. ಹಳ್ಳಿಗಳಲ್ಲಿ, ಬೆಕ್ಕನ್ನು ಸಿಂಹದ ಚಿಕ್ಕಮ್ಮ ಎಂಬ ಕಥೆಯೂ (legend) ಪ್ರಚಲಿತವಾಗಿದೆ. ಬೆಕ್ಕು ಸಿಂಹಕ್ಕೆ ಬದುಕಿನ ಎಲ್ಲ ವಿದ್ಯೆಗಳನ್ನು ಕಲಿಸಿತಂತೆ. ಹೀಗಿರುವಾಗ ಒಂದು ದಿನ ಸಿಂಹ ಬೆಕ್ಕಿನ ಮೇಲೆ ದಾಳಿ ಮಾಡಿದಾಗ ಅದು ಮರವೇರಿ ಕುಳಿತು ಬಿಡುತ್ತದೆ. ಆದರೆ ಸಿಂಹಕ್ಕೆ ಮರವೇರಲು ಬಾರದು. ಮರವನ್ನು ಹತ್ತಿದ ನಂತರ ಬೆಕ್ಕು ಸಿಂಹಕ್ಕೆ ಹೇಳುತ್ತದೆ, ‘ಮಗಾ, ನಾನು ನಿನಗೆ ಮರ ಹತ್ತುವುದನ್ನೂ ಕಲಿಸಿದ್ದರೆ, ನೀನು ನನ್ನನ್ನು ಯಾವತ್ತೋ ಕೊಂದು ನನ್ನ ಸಂತಾನವನ್ನು ಅವನತಿಗೆ ದೂಡಿರುತ್ತಿದ್ದೆ’.

ಈ ಕತೆ ನೆನಪಾಗಿದ್ದು ಯಾಕೆಂದರೆ, ಇಲ್ಲೊಬ್ಬ ವ್ಯಕ್ತಿ ಸಿಂಹವನ್ನು ಬೆಕ್ಕಿನಂತೆ ಗೋಳು ಹೊಯ್ದುಕೊಳ್ಳುತ್ತಿದ್ದಾನೆ. ಕಾಡಿನ ರಾಜ ಯಕಶ್ಚಿತ್ ಒಬ್ಬ ವ್ಯಕ್ತಿಯ ಎದುರು ಬೆಕ್ಕಿನಂತಾಡುತ್ತಿದೆ!

ಈ ವೀಡಿಯೊವನ್ನು ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ನೋಡಿದವರು, ಈ ಅಪಾಯಕಾರಿ ಪ್ರಾಣಿಯ ಜೊತೆ ವ್ಯಕ್ತಿಯ ಹಾಗೆ ಆಟವಾಡುತ್ತಿರುವುದನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ. ‘ಸಿಂಹದೊಂದಿಗೆ ಇಂಥ ಆಟವೇ?’ ಅಂತ ಒಬ್ಬರು ಉದ್ಗರಿಸಿದರೆ, ಮತ್ತೊಬ್ಬರು, ‘ಬೆಕ್ಕು ಕೂಡ ಅವರೊಂದಿಗೆ ಅದೇ ರೀತಿಯಲ್ಲಿ ಆಡುತ್ತದೆಯೇ,’ ಎಂದು ಕೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ