AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬರಮಾಡಿಕೊಳ್ಳಲು ಬಂದ ಸ್ನೇಹಿತನನ್ನು ನೋಡಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದು ಯಾಕೆ?

Friendship : ತನ್ನ ಸ್ನೇಹಿತನನ್ನು ಏರ್ಪೋರ್ಟ್​ನಿಂದ ಕರೆದೊಯ್ಯಲು ಬಂದಿದ್ದಾನೆ ಈ ವ್ಯಕ್ತಿ. 6.9 ಮಿಲಿಯನ್ ನೆಟ್ಟಿಗರು ಮೆಚ್ಚಿದ ಈ ವಿಡಿಯೋದಲ್ಲಿ ಅಂಥ ವಿಶೇಷ ಏನಿದೆ ನೋಡಿ.

Viral Video : ಬರಮಾಡಿಕೊಳ್ಳಲು ಬಂದ ಸ್ನೇಹಿತನನ್ನು ನೋಡಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದು ಯಾಕೆ?
ತನ್ನದೇ ಮುಖವನ್ನು ಸ್ನೇಹಿತನ ಮೈತುಂಬ ನೋಡಿದಾಗ
TV9 Web
| Edited By: |

Updated on:Sep 01, 2022 | 5:17 PM

Share

Viral Video : ಸದಾ ನಗಿಸುತ್ತಲೇ ಇರುವ, ಅಚ್ಚರಿಯಿಂದ ಖುಷಿಪಡಿಸುತ್ತಲೇ ಇರುವ ಸ್ನೇಹಿತರು ನಿಮಗಿದ್ದರೆ ನೀವು ನಿಜಕ್ಕೂ ಅದೃಷ್ಟವಂತರೇ. ಇಲ್ಲಿರುವ ವಿಡಿಯೋ ನೋಡಿ. ತನ್ನ ಸ್ನೇಹಿತನನ್ನು ವಿಮಾನ ನಿಲ್ದಾಣದಿಂದ ಕರೆದೊಯ್ಯಲು ಈ ವ್ಯಕ್ತಿ ಬಂದಿದ್ದಾನೆ. ಕರೆದೊಯ್ಯಲು ಬಂದ ಸ್ನೇಹಿತನನ್ನು ನೋಡಿದ ಆ ವ್ಯಕ್ತಿ ಬಿದ್ದುಬಿದ್ದು ನಗುತ್ತಾನೆ. ಏಕೆಂದರೆ ಕರೆದೊಯ್ಯಲು ಬಂದ ವ್ಯಕ್ತಿ ತನ್ನ ಬಟ್ಟೆ ಮತ್ತು ಕಾಲುಚೀಲಗಳ ಮೇಲೆ ಸ್ನೇಹಿತನ ಮುಖವನ್ನು ಪ್ರಿಂಟ್​ ಹಾಕಿಸಿಕೊಂಡಿದ್ದಾನೆ. ನಗು ಬಾರದೇ ಇರತ್ತಾ ನೋಡಿದವನಿಗೆ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Pubity (@pubity)

ಈ ವಿಡಿಯೋ 6.9 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:15 pm, Thu, 1 September 22

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ