AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ‘ಈ ಪದಕ ನಿಮಗಾಗಿ ಅಪ್ಪಾ’ ಪಿ ಆರ್ ಶ್ರೀಜೇಶ್ ಭಾವನಾತ್ಮಕ ಟ್ವೀಟ್

ಈ ಪದಕ ನಿನಗಾಗಿಯೇ ಅಪ್ಪ ಎಂದು ಪಿ.ಆರ್​ ಶ್ರೀಜೇಶ್ ಭಾವನಾತ್ಕವಾಗಿ ಟ್ವೀಟ್ ಮಾಡಿದ್ದಾರೆ. ಅವರ ಆಟದಲ್ಲಿ ಗೆದ್ದಾಗ ಮನೆಯವರೆಲ್ಲರೂ ಎದ್ದುನಿಂತು ಚಪ್ಪಾಳೆ ತಟ್ಟುತ್ತಿರುವದನ್ನು ವಿಡಿಯೋದಲ್ಲಿ ನೋಡಬಹುದು. 25 ಸೆಕೆಂಡುಗಳ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tokyo Olympics: ‘ಈ ಪದಕ ನಿಮಗಾಗಿ ಅಪ್ಪಾ’ ಪಿ ಆರ್ ಶ್ರೀಜೇಶ್ ಭಾವನಾತ್ಮಕ ಟ್ವೀಟ್
TV9 Web
| Edited By: |

Updated on:Aug 06, 2021 | 3:27 PM

Share

ಭಾರತ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕಂಚು ಗೆಲ್ಲಲು ಗೋಲ್​ಕೀಪರ್​ ಪಿ.ಆರ್ ಶ್ರೀಜೇಶ್ ಅವರ ಶ್ರಮ ಪ್ರಮುಖವಾದ್ದು. ಸ್ಪರ್ಧೆಯಲ್ಲಿ ಕನಿಷ್ಠ 25ಕ್ಕೂ ಹೆಚ್ಚು ಪೆನಾಲ್ಟಿಕಾರ್ನರ್​ಗಳನ್ನು ತಡೆದು ಸ್ಪರ್ಧೆಯಲ್ಲಿ ಗೆಲ್ಲಲು ಪ್ರಮುಖ ಪಾತ್ರವಹಿಸಿದರು. ಪಂದ್ಯ ಮುಗಿಯುತ್ತಿದ್ದಂತೆಯೇ ಗೋಲು ಪೆಟ್ಟಿಗೆಗೆ ನಮಸ್ಕರಿಸಿ, ನನ್ನ ಜೀವನದಲ್ಲಿ ಅತಿ ದೊಡ್ಡ ಕ್ಷಣವಿದು ಎಂದು ಕೆಲ ಹೊತ್ತು ಭಾವುಕರಾದರು. ಇದೀಗ ಅವರು ಟ್ವೀಟ್ ಮಾಡಿದ್ದು ಈ ಪದಕ ನಿಮಗಾಗಿಯೇ ಅಪ್ಪ ಎಂದು ಭಾವನಾತ್ಮಕ ನುಡಿಗಳನ್ನಾಡಿದ್ದಾರೆ.

ಈ ಟ್ವೀಟ್ ನನ್ನ ತಂದೆ ಅವರಿಗೆ. ಅವರೇ ನನ್ನ ನಾಯಕ ಎಂದು ಶ್ರೀಜೇಶ್ ಬರೆದುಕೊಂಡಿದ್ದಾರೆ. ಅವರ ವಿಜಯವನ್ನು ತಂದೆಗೆ ಅರ್ಪಿಸುವ ಮೂಲಕ ಟ್ವೀಟ್ ಮಾಡಿದ್ದಾರೆ. ಈ ಪದಕ ನಿನಗಾಗಿಯೇ ಅಪ್ಪ ಎಂದು ಭಾವನಾತ್ನವಾಗಿ ಟ್ವೀಟ್ ಮಾಡಿದ್ದಾರೆ. ಅವರ ಆಟದಲ್ಲಿ ಗೆದ್ದಾಗ ಮನೆಯವರೆಲ್ಲರೂ ಎದ್ದುನಿಂತು ಚಪ್ಪಾಳೆ ತಟ್ಟುತ್ತಿರುವದನ್ನು ವಿಡಿಯೋದಲ್ಲಿ ನೋಡಬಹುದು. 25 ಸೆಕೆಂಡುಗಳ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಿ.ಆರ್ ಶ್ರೀಜೇಶ್ ಅವರ ತಂದೆ ಎದ್ದು ನಿಂತು ಕೈಗಳನ್ನು ಮುಗಿದು ಪ್ರಾರ್ಥಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಜತೆಗೆ ಅವರ ಕುಟುಂಬದ ಸದಸ್ಯರೆಲ್ಲರೂ ಎದ್ದು ನಿಂತು ಶ್ರೀಜೇಶ್ ಅವರ ವಿಜಯವನ್ನು ಸಂಭ್ರಮಿಸಿದ್ದಾರೆ. ಈ ಪದಕ ನಿನಗಾಗಿಯೇ ಅಪ್ಪ.. ನನ್ನ ಹಿರೋ ಎಂಬ ಶೀರ್ಷಿಕೆಯೊಂದಿಗೆ ಶ್ರೀಜೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:

Tokyo Olympics 2020: ಈ ಗೆಲುವಿನೊಂದಿಗೆ ಭಾರತ ಹಾಕಿ ತಂಡದ ‘ಹೊಸ ಯುಗ’ ಆರಂಭ

Tokyo Olympics: ನಿಮ್ಮನ್ನು ಬೆಂಬಲಿಸುತ್ತಿರುವುದಕ್ಕೆ ಹೆಮ್ಮೆಪಡುತ್ತೇವೆ; ಭಾರತದ ಹಾಕಿಗೆ ಮರುಜೀವ ಕೊಟ್ಟ ನವೀನ್ ಪಟ್ನಾಯಕ್

Published On - 3:24 pm, Fri, 6 August 21

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!